Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಂಗ್​ ಕೊಹ್ಲಿಯ ದೊಡ್ಡ ದಾಖಲೆ ಮುರಿದ ಸೂರ್ಯಕುಮಾರ್..! ಟಿ20 ಸರಣಿಯ ಪ್ರಮುಖ 5 ದಾಖಲೆಗಳಿವು

Suryakumar Yadav: ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Nov 23, 2022 | 9:23 AM

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನೂ ಸಹ ನಿರ್ಮಿಸಲಾಗಿದ್ದು ಅವುಗಳ ವಿವರ ಹೀಗಿದೆ.

ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯ ಮಳೆಯಿಂದಾಗಿ ಡ್ರಾನಲ್ಲಿ ಅಂತ್ಯಗೊಂಡಿತು. ಹೀಗಾಗಿ ಟೀಂ ಇಂಡಿಯಾ 1-0 ಅಂತರದಲ್ಲಿ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಈ ಸರಣಿಯಲ್ಲಿ ಹಲವು ದಾಖಲೆಗಳನ್ನೂ ಸಹ ನಿರ್ಮಿಸಲಾಗಿದ್ದು ಅವುಗಳ ವಿವರ ಹೀಗಿದೆ.

1 / 5
ಈ ಸರಣಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಆಟಗಾರರಾಗಿ ಆಯ್ಕೆಯಾದರು. ಈ ಮೂಲಕ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ನಂತರ ಈ ಪಟ್ಟಿಯಲ್ಲಿ ಕೊಹ್ಲಿ ಹೆಸರು ಎರಡನೇ ಸ್ಥಾನದಲ್ಲಿದ್ದು, ವಿರಾಟ್ 2016 ರಲ್ಲಿ ಎರಡು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದರು. ಹಾಗೆಯೇ ಭುವನೇಶ್ವರ್ ಕೂಡ ಈ ವರ್ಷ ಎರಡು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಸರಣಿ ಶ್ರೇಷ್ಠ ಆಟಗಾರರಾಗಿ ಆಯ್ಕೆಯಾದರು. ಈ ಮೂಲಕ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಆಟಗಾರ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ. ಸೂರ್ಯ ಈ ವರ್ಷ ಮೂರು ಬಾರಿ ಸರಣಿಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಸೂರ್ಯ ನಂತರ ಈ ಪಟ್ಟಿಯಲ್ಲಿ ಕೊಹ್ಲಿ ಹೆಸರು ಎರಡನೇ ಸ್ಥಾನದಲ್ಲಿದ್ದು, ವಿರಾಟ್ 2016 ರಲ್ಲಿ ಎರಡು ಬಾರಿ ಈ ಪ್ರಶಸ್ತಿಯನ್ನು ಪಡೆದಿದ್ದರು. ಹಾಗೆಯೇ ಭುವನೇಶ್ವರ್ ಕೂಡ ಈ ವರ್ಷ ಎರಡು ಬಾರಿ ಸರಣಿಯ ಆಟಗಾರರಾಗಿ ಆಯ್ಕೆಯಾಗಿದ್ದಾರೆ.

2 / 5
ಈ ಸರಣಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ನ್ಯೂಜಿಲೆಂಡ್‌ನಲ್ಲಿ ಸತತ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2020 ರಿಂದ 2022 ರವರೆಗೆ ನ್ಯೂಜಿಲೆಂಡ್‌ನಲ್ಲಿ ಸತತ ಆರು T20 ಪಂದ್ಯಗಳನ್ನು ಟೀಂ  ಇಂಡಿಯಾ ಗೆದ್ದಿದೆ. 2016-17ರಲ್ಲಿ ತವರಿನಲ್ಲಿ ಸತತ ಐದು T20 ಪಂದ್ಯಗಳನ್ನು ಗೆದ್ದ ನ್ಯೂಜಿಲೆಂಡ್ ಸ್ವತಃ ಎರಡನೇ ಸ್ಥಾನದಲ್ಲಿದೆ.

ಈ ಸರಣಿಯ ಎರಡನೇ ಪಂದ್ಯದಲ್ಲಿ ಗೆಲುವು ಸಾಧಿಸುವುದರೊಂದಿಗೆ ಭಾರತ ತಂಡ ನ್ಯೂಜಿಲೆಂಡ್‌ನಲ್ಲಿ ಸತತ ಅತಿ ಹೆಚ್ಚು ಟಿ20 ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. 2020 ರಿಂದ 2022 ರವರೆಗೆ ನ್ಯೂಜಿಲೆಂಡ್‌ನಲ್ಲಿ ಸತತ ಆರು T20 ಪಂದ್ಯಗಳನ್ನು ಟೀಂ ಇಂಡಿಯಾ ಗೆದ್ದಿದೆ. 2016-17ರಲ್ಲಿ ತವರಿನಲ್ಲಿ ಸತತ ಐದು T20 ಪಂದ್ಯಗಳನ್ನು ಗೆದ್ದ ನ್ಯೂಜಿಲೆಂಡ್ ಸ್ವತಃ ಎರಡನೇ ಸ್ಥಾನದಲ್ಲಿದೆ.

3 / 5
ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ಹಾರ್ದಿಕ್ ಪಾಂಡ್ಯ ಕೈಯಲಿತ್ತು. ಅವರ ನಾಯಕತ್ವದಲ್ಲಿ ಭಾರತ ಸರಣಿ ಗೆದ್ದಿತ್ತು. ವಿರಾಟ್ ಕೊಹ್ಲಿ ನಂತರ ನ್ಯೂಜಿಲೆಂಡ್‌ನಲ್ಲಿ ಟಿ20 ಸರಣಿ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.

ಈ ಸರಣಿಯಲ್ಲಿ ಭಾರತ ತಂಡದ ನಾಯಕತ್ವ ಹಾರ್ದಿಕ್ ಪಾಂಡ್ಯ ಕೈಯಲಿತ್ತು. ಅವರ ನಾಯಕತ್ವದಲ್ಲಿ ಭಾರತ ಸರಣಿ ಗೆದ್ದಿತ್ತು. ವಿರಾಟ್ ಕೊಹ್ಲಿ ನಂತರ ನ್ಯೂಜಿಲೆಂಡ್‌ನಲ್ಲಿ ಟಿ20 ಸರಣಿ ಗೆದ್ದ ಭಾರತದ ಎರಡನೇ ನಾಯಕ ಎಂಬ ಹೆಗ್ಗಳಿಕೆಗೆ ಪಾಂಡ್ಯ ಪಾತ್ರರಾಗಿದ್ದಾರೆ.

4 / 5
ಈ ಸರಣಿಯ ಕೊನೆಯ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಟಿಮ್ ಸೌಥಿ ನ್ಯೂಜಿಲೆಂಡ್ ತಂಡದ ನಾಯಕರಾಗಿದ್ದರು. ಈ ಮೂಲಕ ಹೆಚ್ಚಿನ ಟೈ ಪಂದ್ಯಗಳ ಭಾಗವಾಗಿರುವ ಆಟಗಾರರ ಪಟ್ಟಿಯಲ್ಲಿ ಸೌದಿ ಮೊದಲಿಗರಾದರು. ಸೌದಿ ಎಂಟು ಟೈ ಪಂದ್ಯಗಳನ್ನು ಆಡಿದ್ದು, ಅವರ ನಂತರ ಅವರದೇ ದೇಶದ ರಾಸ್ ಟೇಲರ್ (7 ಬಾರಿ) ಮತ್ತು ಮಾರ್ಟಿನ್ ಗಪ್ಟಿಲ್ (6 ಬಾರಿ) ಇದ್ದಾರೆ.

ಈ ಸರಣಿಯ ಕೊನೆಯ ಪಂದ್ಯ ಟೈ ಆಗಿತ್ತು. ಈ ಪಂದ್ಯದಲ್ಲಿ ಟಿಮ್ ಸೌಥಿ ನ್ಯೂಜಿಲೆಂಡ್ ತಂಡದ ನಾಯಕರಾಗಿದ್ದರು. ಈ ಮೂಲಕ ಹೆಚ್ಚಿನ ಟೈ ಪಂದ್ಯಗಳ ಭಾಗವಾಗಿರುವ ಆಟಗಾರರ ಪಟ್ಟಿಯಲ್ಲಿ ಸೌದಿ ಮೊದಲಿಗರಾದರು. ಸೌದಿ ಎಂಟು ಟೈ ಪಂದ್ಯಗಳನ್ನು ಆಡಿದ್ದು, ಅವರ ನಂತರ ಅವರದೇ ದೇಶದ ರಾಸ್ ಟೇಲರ್ (7 ಬಾರಿ) ಮತ್ತು ಮಾರ್ಟಿನ್ ಗಪ್ಟಿಲ್ (6 ಬಾರಿ) ಇದ್ದಾರೆ.

5 / 5
Follow us
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ನಟನ ಆರತಕ್ಷತೆಯಲ್ಲೂ ಅಭಿಮಾನಿಗಳಿಂದ ಜೊತೆ ಸೆಲ್ಫೀ ತೆಗೆದುಕೊಳ್ಳುವ ಪ್ರಯತ್ನ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಡಾಲಿ-ಧನ್ಯತಾ ಮದುವೆಗೆ ಪರೋಕ್ಷ ಕಾರಣ ಸತೀಶ್ ನೀನಾಸಂ, ಗೆಳೆಯನ ಹಾರೈಕೆ ಹೀಗಿತ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
ಜಯಲಲಿತಾಗೆ ಸೇರಿದ 1526 ಎಕರೆ ಜಮೀನನ್ನೂ ವಶಪಡಿಸಿಕೊಳ್ಳಲಾಗಿದೆ: ಎಸ್​ಪಿಪಿ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಮದುವೆ ಆರತಕ್ಷತೆ ಸೆಟ್​ ಕಲಾ ನಿರ್ದೇಶಕ ಅರುಣ್ ಸಾಗರ್ ವಿನ್ಯಾಸಗೊಳಿಸಿದ್ದಾರೆ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಸುದ್ದಿಗೋಷ್ಠಿಯಲ್ಲೂ ರಾಜ್ಯದ ನೀರಿನ ಬವಣೆಯನ್ನು ಹೇಳಿದ ದೇವೇಗೌಡ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
ಡಾಲಿ ಧನಂಜಯ್ ಮದುವೆ; ವಿಐಪಿ ಊಟದ ಮೆನುವಿನಲ್ಲಿ ಏನೇನಿರಲಿದೆ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
2007ರಿಂದ ಮೊದಲ ಬಾರಿ ಲಾಭ ಗಳಿಸಿದ ಬಿಎಸ್​ಎನ್​ಎಲ್;ಜ್ಯೋತಿರಾದಿತ್ಯ ಸಿಂಧಿಯಾ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಬಡ್ಡಿಯಾಡಲು ಹೋಗಿ ಬಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ: ವಿಡಿಯೋ ಇಲ್ಲಿದೆ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ
ಕಾಂಗ್ರೆಸ್​ಗೆ ಸಿದ್ದರಾಮಯ್ಯ ಅನಿವಾರ್ಯ ಅಂತ ಬೇರೆ ರೀತಿ ಹೇಳಿದ ರಾಜಣ್ಣ