AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Arshdeep Singh: ಹ್ಯಾಟ್ರಿಕ್ ಸಿಕ್ಸ್ ಹೊಡೆಸಿಕೊಂಡು ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

India vs New Zealand: ಕೊನೆಯ ಓವರ್​ನಲ್ಲಿ 27 ರನ್​ ಮೂಡಿಬಂತು. ಇದರೊಂದಿಗೆ ನ್ಯೂಜಿಲೆಂಡ್ ತಂಡದ ಮೊತ್ತ 176 ಕ್ಕೆ ಬಂದು ನಿಂತಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 155 ರನ್​ಗಳಿಸಿ 21 ರನ್​ಗಳಿಂದ ಸೋಲೊಪ್ಪಿಕೊಂಡಿತು.

TV9 Web
| Edited By: |

Updated on: Jan 29, 2023 | 10:32 PM

Share
ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 21 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು 19 ಓವರ್​ವರೆಗೂ ಕಲೆಹಾಕಿದ್ದು 149 ರನ್​ಗಳು ಮಾತ್ರ. ಆದರೆ ಕೊನೆಯ ಓವರ್​ನಲ್ಲಿ ಇಡೀ ಪಂದ್ಯ ಚಿತ್ರಣ ಬದಲಾಯ್ತು.

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಮ್ ಇಂಡಿಯಾ 21 ರನ್​ಗಳಿಂದ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು 19 ಓವರ್​ವರೆಗೂ ಕಲೆಹಾಕಿದ್ದು 149 ರನ್​ಗಳು ಮಾತ್ರ. ಆದರೆ ಕೊನೆಯ ಓವರ್​ನಲ್ಲಿ ಇಡೀ ಪಂದ್ಯ ಚಿತ್ರಣ ಬದಲಾಯ್ತು.

1 / 7
ಅರ್ಷದೀಪ್ ಸಿಂಗ್ ಎಸೆದ 20ನೇ ಓವರ್​ನ ಮೊದಲ 3 ಎಸೆತಗಳಲ್ಲಿ ಡ್ಯಾರಿಲ್ ಮಿಚೆಲ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದರು. ಅಷ್ಟೇ ಅಲ್ಲದೆ 4ನೇ ಎಸೆತದಲ್ಲಿ ಫೋರ್ ಕೂಡ ಬಾರಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 27 ರನ್​ ಮೂಡಿಬಂತು. ಇದರೊಂದಿಗೆ ನ್ಯೂಜಿಲೆಂಡ್ ತಂಡದ ಮೊತ್ತ 176 ಕ್ಕೆ ಬಂದು ನಿಂತಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 155 ರನ್​ಗಳಿಸಿ 21 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಅರ್ಷದೀಪ್ ಸಿಂಗ್ ಎಸೆದ 20ನೇ ಓವರ್​ನ ಮೊದಲ 3 ಎಸೆತಗಳಲ್ಲಿ ಡ್ಯಾರಿಲ್ ಮಿಚೆಲ್ ಹ್ಯಾಟ್ರಿಕ್ ಸಿಕ್ಸ್ ಸಿಡಿಸಿದ್ದರು. ಅಷ್ಟೇ ಅಲ್ಲದೆ 4ನೇ ಎಸೆತದಲ್ಲಿ ಫೋರ್ ಕೂಡ ಬಾರಿಸಿದರು. ಪರಿಣಾಮ ಕೊನೆಯ ಓವರ್​ನಲ್ಲಿ 27 ರನ್​ ಮೂಡಿಬಂತು. ಇದರೊಂದಿಗೆ ನ್ಯೂಜಿಲೆಂಡ್ ತಂಡದ ಮೊತ್ತ 176 ಕ್ಕೆ ಬಂದು ನಿಂತಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 155 ರನ್​ಗಳಿಸಿ 21 ರನ್​ಗಳಿಂದ ಸೋಲೊಪ್ಪಿಕೊಂಡಿತು.

2 / 7
ಕೊನೆಯ ಓವರ್​ನಲ್ಲಿ ಅರ್ಷದೀಪ್ ಸಿಂಗ್ 27 ರನ್​ ಬಿಟ್ಟುಕೊಟ್ಟಿದ್ದು ಟೀಮ್ ಇಂಡಿಯಾ ಸೋಲಿಗೆ ಕಾರಣ ಎಂದರೂ ತಪ್ಪಾಗಲಾರದು. ಅಷ್ಟೇ ಅಲ್ಲದೆ ದುಬಾರಿ ಓವರ್ ಎಸೆಯುವ ಮೂಲಕ ಎಡಗೈ ವೇಗಿ ಕೆಟ್ಟ ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಕೊನೆಯ ಓವರ್​ನಲ್ಲಿ ಅರ್ಷದೀಪ್ ಸಿಂಗ್ 27 ರನ್​ ಬಿಟ್ಟುಕೊಟ್ಟಿದ್ದು ಟೀಮ್ ಇಂಡಿಯಾ ಸೋಲಿಗೆ ಕಾರಣ ಎಂದರೂ ತಪ್ಪಾಗಲಾರದು. ಅಷ್ಟೇ ಅಲ್ಲದೆ ದುಬಾರಿ ಓವರ್ ಎಸೆಯುವ ಮೂಲಕ ಎಡಗೈ ವೇಗಿ ಕೆಟ್ಟ ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

3 / 7
ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಓವರ್​ನಲ್ಲಿ ಅತ್ಯಧಿಕ ರನ್​ ಬಿಟ್ಟುಕೊಟ್ಟ ಬೌಲರ್ ಎಂಬ ಕಳಪೆ ದಾಖಲೆಯೊಂದು ಇದೀಗ ಅರ್ಷದೀಪ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿತ್ತು.

ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಕೊನೆಯ ಓವರ್​ನಲ್ಲಿ ಅತ್ಯಧಿಕ ರನ್​ ಬಿಟ್ಟುಕೊಟ್ಟ ಬೌಲರ್ ಎಂಬ ಕಳಪೆ ದಾಖಲೆಯೊಂದು ಇದೀಗ ಅರ್ಷದೀಪ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ಸುರೇಶ್ ರೈನಾ ಹೆಸರಿನಲ್ಲಿತ್ತು.

4 / 7
2012 ರಲ್ಲಿ ಸೌತ್ ಆಫ್ರಿಕಾ ವಿರುದ್ಧ 20ನೇ ಓವರ್​ ಎಸೆದಿದ್ದ ರೈನಾ 26 ರನ್​ ನೀಡಿದ್ದರು. ಇದೀಗ 27 ರನ್​ ನೀಡುವ ಮೂಲಕ ಅರ್ಷದೀಪ್ ಸಿಂಗ್ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

2012 ರಲ್ಲಿ ಸೌತ್ ಆಫ್ರಿಕಾ ವಿರುದ್ಧ 20ನೇ ಓವರ್​ ಎಸೆದಿದ್ದ ರೈನಾ 26 ರನ್​ ನೀಡಿದ್ದರು. ಇದೀಗ 27 ರನ್​ ನೀಡುವ ಮೂಲಕ ಅರ್ಷದೀಪ್ ಸಿಂಗ್ ಕೆಟ್ಟ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

5 / 7
ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಬಾರಿ 25 ಕ್ಕಿಂತ ಹೆಚ್ಚು ರನ್​ ನೀಡಿದ ಬೌಲರ್ ಎಂಬ ಹೀನಾಯ ದಾಖಲೆ ಕೂಡ ಅರ್ಷದೀಪ್ ಸಿಂಗ್ ಪಾಲಾಗಿದೆ.

ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 2 ಬಾರಿ 25 ಕ್ಕಿಂತ ಹೆಚ್ಚು ರನ್​ ನೀಡಿದ ಬೌಲರ್ ಎಂಬ ಹೀನಾಯ ದಾಖಲೆ ಕೂಡ ಅರ್ಷದೀಪ್ ಸಿಂಗ್ ಪಾಲಾಗಿದೆ.

6 / 7
ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧ ಹ್ಯಾಟ್ರಿಕ್ ನೋಬಾಲ್ ಎಸೆಯುವ ಮೂಲಕ ಕೂಡ ಕಳಪೆ ದಾಖಲೆಯೊಂದನ್ನು ಬರೆದಿದ್ದರು. ಒಟ್ಟಿನಲ್ಲಿ ಅತ್ಯುತ್ತಮವಾಗಿ ಟಿ20 ಕೆರಿಯರ್ ಆರಂಭಿಸಿದ್ದ ಅರ್ಷದೀಪ್ ಸಿಂಗ್ ಇದೀಗ ಬ್ಯಾಕ್ ಟು ಬ್ಯಾಕ್ ಕೆಟ್ಟ ದಾಖಲೆಗಳನ್ನು ಬರೆಯುತ್ತಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

ಇದಕ್ಕೂ ಮುನ್ನ ಶ್ರೀಲಂಕಾ ವಿರುದ್ಧ ಹ್ಯಾಟ್ರಿಕ್ ನೋಬಾಲ್ ಎಸೆಯುವ ಮೂಲಕ ಕೂಡ ಕಳಪೆ ದಾಖಲೆಯೊಂದನ್ನು ಬರೆದಿದ್ದರು. ಒಟ್ಟಿನಲ್ಲಿ ಅತ್ಯುತ್ತಮವಾಗಿ ಟಿ20 ಕೆರಿಯರ್ ಆರಂಭಿಸಿದ್ದ ಅರ್ಷದೀಪ್ ಸಿಂಗ್ ಇದೀಗ ಬ್ಯಾಕ್ ಟು ಬ್ಯಾಕ್ ಕೆಟ್ಟ ದಾಖಲೆಗಳನ್ನು ಬರೆಯುತ್ತಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದೆ.

7 / 7
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ