AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ 2nd ODI: ಮಳೆಯ ಮುಂದೆ ನಡೆಯಲಿಲ್ಲ 29 ಓವರ್​ಗಳ ಪಂದ್ಯ: 2ನೇ ಏಕದಿನ ರದ್ದು: ಇಲ್ಲಿದೆ ನೋಡಿ ಫೋಟೋಗಳು

India vs New Zealand 2nd ODI: ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ನಡೆಯುತ್ತಿದ್ದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಓವರ್ ಕಡಿತಗೊಳಿಸಿ 29 ಓವರ್​ಗಳ ಪಂದ್ಯವನ್ನು ನಿಗದಿ ಪಡಿಸಿದರೂ ಒಂದು ಇನ್ನಿಂಗ್ಸ್ ಕೂಡ ಪೂರ್ಣಗೊಳ್ಳದೆ ಪಂದ್ಯವನ್ನು ಸ್ಥಗಿತ ಮಾಡಲಾಯಿತು.

TV9 Web
| Updated By: Vinay Bhat|

Updated on: Nov 27, 2022 | 1:10 PM

Share
ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ನಡೆಯುತ್ತಿದ್ದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಓವರ್ ಕಡಿತಗೊಳಿಸಿ 29 ಓವರ್​ಗಳ ಪಂದ್ಯವನ್ನು ನಿಗದಿ ಪಡಿಸಿದರೂ ಒಂದು ಇನ್ನಿಂಗ್ಸ್ ಕೂಡ ಪೂರ್ಣಗೊಳ್ಳದೆ ಪಂದ್ಯವನ್ನು ಸ್ಥಗಿತ ಮಾಡಲಾಯಿತು.

ಹ್ಯಾಮಿಲ್ಟನ್​ನ ಸೀಡನ್ ಪಾರ್ಕ್​ನಲ್ಲಿ ನಡೆಯುತ್ತಿದ್ದ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ದ್ವಿತೀಯ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಓವರ್ ಕಡಿತಗೊಳಿಸಿ 29 ಓವರ್​ಗಳ ಪಂದ್ಯವನ್ನು ನಿಗದಿ ಪಡಿಸಿದರೂ ಒಂದು ಇನ್ನಿಂಗ್ಸ್ ಕೂಡ ಪೂರ್ಣಗೊಳ್ಳದೆ ಪಂದ್ಯವನ್ನು ಸ್ಥಗಿತ ಮಾಡಲಾಯಿತು.

1 / 8
ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಪ್ರಕ್ರಿಯೆಗೇ ವರುಣ ಅಡ್ಡಿ ಪಡಿಸಿದ. ಬಳಿಕ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​​ಗೆ ಇಳಿದ ಟೀಮ್ ಇಂಡಿಯಾ ಪರ ಓಪನರ್​ಗಳಾದ ನಾಯಕ ಶಿಖರ್ ಧವನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು.

ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಪ್ರಕ್ರಿಯೆಗೇ ವರುಣ ಅಡ್ಡಿ ಪಡಿಸಿದ. ಬಳಿಕ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆ ಬ್ಯಾಟಿಂಗ್​​ಗೆ ಇಳಿದ ಟೀಮ್ ಇಂಡಿಯಾ ಪರ ಓಪನರ್​ಗಳಾದ ನಾಯಕ ಶಿಖರ್ ಧವನ್ ಹಾಗೂ ಶುಭ್​ಮನ್ ಗಿಲ್ ಉತ್ತಮ ಆರಂಭ ಒದಗಿಸಿದರು.

2 / 8
ಆದರೆ, 4.5 ಓವರ್​ಗೆ ಭಾರತ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದ್ದಾಗ ಮಳೆ ಪುನಃ ಶುರುವಾಯಿತು. ಕೆಲ ಸಮಯ ಕಾದರೂ ಮಳೆ ಕಡಿಮೆ ಆಗಲಿಲ್ಲ. ಬಳಿಕ ಓವರ್ ಕಡಿತದ ಪ್ರಕ್ರಿಯೆ ಶುರುವಾಯಿತು. ಹೀಗಾಗಿ 29 ಓವರ್​ಗಳ ಪಂದ್ಯವನ್ನ ಆಡಿಸಲು ನಿರ್ಧಾರ ಮಾಡಲಾಯಿತು.

ಆದರೆ, 4.5 ಓವರ್​ಗೆ ಭಾರತ ವಿಕೆಟ್ ನಷ್ಟವಿಲ್ಲದೆ 22 ರನ್ ಗಳಿಸಿದ್ದಾಗ ಮಳೆ ಪುನಃ ಶುರುವಾಯಿತು. ಕೆಲ ಸಮಯ ಕಾದರೂ ಮಳೆ ಕಡಿಮೆ ಆಗಲಿಲ್ಲ. ಬಳಿಕ ಓವರ್ ಕಡಿತದ ಪ್ರಕ್ರಿಯೆ ಶುರುವಾಯಿತು. ಹೀಗಾಗಿ 29 ಓವರ್​ಗಳ ಪಂದ್ಯವನ್ನ ಆಡಿಸಲು ನಿರ್ಧಾರ ಮಾಡಲಾಯಿತು.

3 / 8
ಮಳೆ ನಿತ್ತ ಬಳಿಕ ಬ್ಯಾಟಿಂಗ್ ಮುಂಂದುವರೆಸಲು ಬಂದ ಭಾರತ 6ನೇ ಓವರ್​ನ ಮ್ಯಾಟ್ ಹೆನ್ರಿ ಅವರ ಮೊದಲ ಎಸೆತದಲ್ಲೇ ಶಿಖರ್ ಧವನ್ (3) ವಿಕೆಟ್ ಕಳೆದುಕೊಂಡಿತು. ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ಶುಭ್​ಮನ್ ಗಿಲ್ ಬಿರುಸಿನ ಆಟ ಆಡಿದರು.

ಮಳೆ ನಿತ್ತ ಬಳಿಕ ಬ್ಯಾಟಿಂಗ್ ಮುಂಂದುವರೆಸಲು ಬಂದ ಭಾರತ 6ನೇ ಓವರ್​ನ ಮ್ಯಾಟ್ ಹೆನ್ರಿ ಅವರ ಮೊದಲ ಎಸೆತದಲ್ಲೇ ಶಿಖರ್ ಧವನ್ (3) ವಿಕೆಟ್ ಕಳೆದುಕೊಂಡಿತು. ನಂತರ ಜೊತೆಯಾದ ಸೂರ್ಯಕುಮಾರ್ ಯಾದವ್ ಹಾಗೂ ಶುಭ್​ಮನ್ ಗಿಲ್ ಬಿರುಸಿನ ಆಟ ಆಡಿದರು.

4 / 8
ಆದರೆ, ಮಳೆಯ ಆಟದ ಮುಂದೆ ಸೂರ್ಯನ ಸ್ಫೋಟಕ ಆಟ ನಿಂತು ಹೋಯಿತು. 13ನೇ ಓವರ್ ಆಗುವಾಗ ಮತ್ತೆ ಜೋರಾಗಿ ಮಳೆ ಸುರಿದ ಪರಿಣಾಮ ಆಟಗಾರರೆಲ್ಲ ಪೆವಿಲಿಯನ್​ಗೆ ತೆರಳಿದರು. ಈ ಸಂದರ್ಭ ಭಾರತ 12.5 ಓವರ್​ಗೆ 1 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತ್ತು. ಸೂರ್ಯ 25 ಎಸೆತಗಳಲ್ಲಿ 3 ಸಿಕ್ಸರ್, 2 ಫೋರ್​​ನೊಂದಿಗೆ ಅಜೇಯ 34 ಮತ್ತು ಗಿಲ್ 42 ಎಸೆತಗಳಲ್ಲಿ ಅಜೇಯ 45 ರನ್ ಸಿಡಿಸಿದ್ದರು.

ಆದರೆ, ಮಳೆಯ ಆಟದ ಮುಂದೆ ಸೂರ್ಯನ ಸ್ಫೋಟಕ ಆಟ ನಿಂತು ಹೋಯಿತು. 13ನೇ ಓವರ್ ಆಗುವಾಗ ಮತ್ತೆ ಜೋರಾಗಿ ಮಳೆ ಸುರಿದ ಪರಿಣಾಮ ಆಟಗಾರರೆಲ್ಲ ಪೆವಿಲಿಯನ್​ಗೆ ತೆರಳಿದರು. ಈ ಸಂದರ್ಭ ಭಾರತ 12.5 ಓವರ್​ಗೆ 1 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತ್ತು. ಸೂರ್ಯ 25 ಎಸೆತಗಳಲ್ಲಿ 3 ಸಿಕ್ಸರ್, 2 ಫೋರ್​​ನೊಂದಿಗೆ ಅಜೇಯ 34 ಮತ್ತು ಗಿಲ್ 42 ಎಸೆತಗಳಲ್ಲಿ ಅಜೇಯ 45 ರನ್ ಸಿಡಿಸಿದ್ದರು.

5 / 8
ನಂತರ ಕೆಲಹೊತ್ತು ಕಾದರೂ ಮಳೆ ಕಡಿಮೆ ಆಗಲಿಲ್ಲ. ಅಂತಿಮವಾಗಿ ಉಭಯ ತಂಡಗಳ ನಾಯಕ ಹಾಗೂ ಕೋಚ್ ಜೊತೆ ಚರ್ಚಿಸಿ ಅಂಪೈರ್​ಗಳು ಪಂದ್ಯವನ್ನು ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದರು. ಈ ಮೂಲಕ ಭಾರತ ಏಕದಿನ ಸರಣಿ ಗೆಲ್ಲುವ ಕನಸು ನುಚ್ಚುನೂರಾಗಿದೆ.

ನಂತರ ಕೆಲಹೊತ್ತು ಕಾದರೂ ಮಳೆ ಕಡಿಮೆ ಆಗಲಿಲ್ಲ. ಅಂತಿಮವಾಗಿ ಉಭಯ ತಂಡಗಳ ನಾಯಕ ಹಾಗೂ ಕೋಚ್ ಜೊತೆ ಚರ್ಚಿಸಿ ಅಂಪೈರ್​ಗಳು ಪಂದ್ಯವನ್ನು ಸ್ಥಗಿತಗೊಳಿಸುವ ತೀರ್ಮಾನಕ್ಕೆ ಬಂದರು. ಈ ಮೂಲಕ ಭಾರತ ಏಕದಿನ ಸರಣಿ ಗೆಲ್ಲುವ ಕನಸು ನುಚ್ಚುನೂರಾಗಿದೆ.

6 / 8
ಮಳೆಯ ನಡುವೆಯೇ ಪಂದ್ಯದ ಆರಂಭಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳ ಫೊಟೋ.

ಮಳೆಯ ನಡುವೆಯೇ ಪಂದ್ಯದ ಆರಂಭಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳ ಫೊಟೋ.

7 / 8
ಮಳೆ ಬಂದ ಕಾರಣ ಪಿಚ್ ಅನ್ನು ಕವರ್ ಮಾಡುತ್ತಿರುವ ಗ್ರೌಂಡ್ಸ್​ ಮೆನ್​ಗಳು.

ಮಳೆ ಬಂದ ಕಾರಣ ಪಿಚ್ ಅನ್ನು ಕವರ್ ಮಾಡುತ್ತಿರುವ ಗ್ರೌಂಡ್ಸ್​ ಮೆನ್​ಗಳು.

8 / 8
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ನನ್ನ ಜೀವನದ ಅವಿಸ್ಮರಣೀಯ ಕ್ಷಣ ಕಿತ್ತುಕೊಂಡಿದೆ: ಇಂಡಿಗೋ ವಿರುದ್ಧ ಆಕ್ರೋಶ
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!