AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ vs ನ್ಯೂಝಿಲೆಂಡ್ ಸರಣಿಗೆ 4 ತಂಡಗಳು ಹೀಗಿವೆ

India vs New Zealand Series: ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಏಕದಿನ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಬಳಿಕ ಟಿ20 ಸಿರೀಸ್ ಶುರುವಾಗಲಿದೆ. ಟಿ20 ಸರಣಿಯು ಜನವರಿ 21 ರಿಂದ ಆರಂಭವಾಗಲಿದೆ. ಈ ಸರಣಿಗಾಗಿ ಭಾರತ ಮತ್ತು ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದೆ.

ಝಾಹಿರ್ ಯೂಸುಫ್
|

Updated on: Jan 07, 2026 | 8:24 AM

Share
ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಮ್ಯಾಚ್​​ಗಳ ಟಿ20 ಸರಣಿ ಜರುಗಲಿದೆ. ಈ ಸರಣಿಗಾಗಿ ಉಭಯ ತಂಡಗಳನ್ನು ಘೋಷಿಸಲಾಗಿದೆ.

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಸರಣಿಯು ಜನವರಿ 11 ರಿಂದ ಶುರುವಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿ ನಡೆದರೆ, ಆ ಬಳಿಕ ಐದು ಮ್ಯಾಚ್​​ಗಳ ಟಿ20 ಸರಣಿ ಜರುಗಲಿದೆ. ಈ ಸರಣಿಗಾಗಿ ಉಭಯ ತಂಡಗಳನ್ನು ಘೋಷಿಸಲಾಗಿದೆ.

1 / 6
ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ನ್ಯೂಝಿಲೆಂಡ್ ತಂಡ ಟಿ20 ಕ್ಯಾಪ್ಟನ್ ಆಗಿ ಮಿಚೆಲ್ ಸ್ಯಾಂಟ್ನರ್ ಕಣಕ್ಕಿಳಿಯಲಿದ್ದಾರೆ. ಇನ್ನು ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದಾರೆ. ಅತ್ತ ಕಿವೀಸ್ ಪಡೆಯ ಕಪ್ತಾನನಾಗಿ ಮೈಕೆಲ್ ಬ್ರೇಸ್​​ವೆಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಈ ಸರಣಿಗಾಗಿ ಆಯ್ಕೆಯಾಗಿರುವ ನಾಲ್ಕು ತಂಡಗಳು ಈ ಕೆಳಗಿನಂತಿವೆ...

ಭಾರತ ಟಿ20 ತಂಡದ ನಾಯಕನಾಗಿ ಸೂರ್ಯಕುಮಾರ್ ಯಾದವ್ ಕಾಣಿಸಿಕೊಂಡರೆ, ನ್ಯೂಝಿಲೆಂಡ್ ತಂಡ ಟಿ20 ಕ್ಯಾಪ್ಟನ್ ಆಗಿ ಮಿಚೆಲ್ ಸ್ಯಾಂಟ್ನರ್ ಕಣಕ್ಕಿಳಿಯಲಿದ್ದಾರೆ. ಇನ್ನು ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಶುಭ್​​ಮನ್ ಗಿಲ್ ಮುನ್ನಡೆಸಲಿದ್ದಾರೆ. ಅತ್ತ ಕಿವೀಸ್ ಪಡೆಯ ಕಪ್ತಾನನಾಗಿ ಮೈಕೆಲ್ ಬ್ರೇಸ್​​ವೆಲ್ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಈ ಸರಣಿಗಾಗಿ ಆಯ್ಕೆಯಾಗಿರುವ ನಾಲ್ಕು ತಂಡಗಳು ಈ ಕೆಳಗಿನಂತಿವೆ...

2 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

3 / 6
ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೆ (ವಿಕೆಟ್ ಕೀಪರ್), ಜೇಕಬ್ ಡಫಿ, ಝ್ಯಾಕ್ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಕೈಲ್ ಜೇಮಿಸನ್, ಬೆವೊನ್ ಜೇಕಬ್ಸ್, ಡೇರಿಲ್ ಮಿಚೆಲ್, ಜೇಮ್ಸ್ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಟಿಮ್ ರಾಬಿನ್ಸನ್, ಇಶ್ ಸೋಧಿ.

4 / 6
ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

ಭಾರತ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಪ್ರಸಿದ್ಧ್ ಕೃಷ್ಣ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ರಿಷಭ್ ಪಂತ್, ನಿತೀಶ್ ಕುಮಾರ್ ರೆಡ್ಡಿ, ಯಶಸ್ವಿ ಜೈಸ್ವಾಲ್.

5 / 6
ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

ನ್ಯೂಝಿಲೆಂಡ್ ಏಕದಿನ ತಂಡ: ಮೈಕೆಲ್ ಬ್ರೇಸ್‌ವೆಲ್ (ನಾಯಕ), ಆದಿ ಅಶೋಕ್, ಕ್ರಿಸ್ಟಿಯನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೆವೊನ್ ಕಾನ್ವೆ, ಝ್ಯಾಕ್ ಫೌಲ್ಕ್ಸ್, ಮಿಚ್ ಹೇ (ವಿಕೆಟ್ ಕೀಪರ್), ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಜೇಡನ್ ಲೆನಾಕ್ಸ್, ಡೇರಿಲ್ ಮಿಚೆಲ್, ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರೇ, ವಿಲ್ ಯಂಗ್.

6 / 6
Follow Us
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಸಾಮೂಹಿಕ ಗಣೇಶ ವಿಸರ್ಜನೆ ವೇಳೆ ಕೋಮು ಸೌಹಾರ್ದತೆ ಮೆರೆದ ಮುಸ್ಲಿಂ ಬಾಂಧವರು
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು