AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ದಾಖಲೆ ಗೆಲುವುಗಳನ್ನು ಮುಂದಿಟ್ಟು ನಾಯಕತ್ವ ಪ್ರಶ್ನಿಸುತ್ತಿದ್ದವರ ಬಾಯಿ ಮುಚ್ಚಿಸಿದ ಕಿಂಗ್ ಕೊಹ್ಲಿ

Virat Kohli: ವಿರಾಟ್ ಕೊಹ್ಲಿ ಇದುವರೆಗೆ ಟೆಸ್ಟ್ ನಾಯಕನಾಗಿ 66 ಪಂದ್ಯಗಳನ್ನು ಆಡಿದ್ದಾರೆ. ಇದರಲ್ಲಿ 39 ಪಂದ್ಯಗಳಲ್ಲಿ ಜಯ, 16ರಲ್ಲಿ ಸೋಲು ಹಾಗೂ 11 ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ.

TV9 Web
| Edited By: |

Updated on: Dec 06, 2021 | 1:28 PM

Share
ಭಾನುವಾರ ಬೆಳಗ್ಗೆ ನಡೆದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 1-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದಾಗ್ಯೂ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳಿ ಪಂದ್ಯವನ್ನು ಗೆದ್ದುಕೊಂಡಿದ್ದು ಮಾತ್ರವಲ್ಲದೆ ಅನೇಕ ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು. ಈ ಗೆಲುವಿನ ಮೂಲಕ ತಮ್ಮ ನಾಯಕತ್ವವನ್ನು ಪ್ರಶ್ನಿಸುತ್ತಿದ್ದ ಎಲ್ಲರಿಗೂ ಕೊಹ್ಲಿ ಉತ್ತರ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 1-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದಾಗ್ಯೂ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳಿ ಪಂದ್ಯವನ್ನು ಗೆದ್ದುಕೊಂಡಿದ್ದು ಮಾತ್ರವಲ್ಲದೆ ಅನೇಕ ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು. ಈ ಗೆಲುವಿನ ಮೂಲಕ ತಮ್ಮ ನಾಯಕತ್ವವನ್ನು ಪ್ರಶ್ನಿಸುತ್ತಿದ್ದ ಎಲ್ಲರಿಗೂ ಕೊಹ್ಲಿ ಉತ್ತರ ನೀಡಿದ್ದಾರೆ.

1 / 5
ಭಾನುವಾರ ಬೆಳಗ್ಗೆ ನಡೆದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 1-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದಾಗ್ಯೂ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳಿ ಪಂದ್ಯವನ್ನು ಗೆದ್ದುಕೊಂಡಿದ್ದು ಮಾತ್ರವಲ್ಲದೆ ಅನೇಕ ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು. ಈ ಗೆಲುವಿನ ಮೂಲಕ ತಮ್ಮ ನಾಯಕತ್ವವನ್ನು ಪ್ರಶ್ನಿಸುತ್ತಿದ್ದ ಎಲ್ಲರಿಗೂ ಕೊಹ್ಲಿ ಉತ್ತರ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ನಡೆದ ಮುಂಬೈ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು ಸೋಲಿಸಿ 1-0 ಅಂತರದಲ್ಲಿ ಸರಣಿ ವಶಪಡಿಸಿಕೊಂಡಿದೆ. ಕಾನ್ಪುರದಲ್ಲಿ ನಡೆದ ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತ್ತು. ಆದಾಗ್ಯೂ, ಎರಡನೇ ಟೆಸ್ಟ್‌ನಲ್ಲಿ ವಿರಾಟ್ ಕೊಹ್ಲಿ ಮರಳಿ ಪಂದ್ಯವನ್ನು ಗೆದ್ದುಕೊಂಡಿದ್ದು ಮಾತ್ರವಲ್ಲದೆ ಅನೇಕ ಪ್ರಮುಖ ದಾಖಲೆಗಳನ್ನು ತಮ್ಮ ಹೆಸರಿನಲ್ಲಿ ಬರೆದುಕೊಂಡರು. ಈ ಗೆಲುವಿನ ಮೂಲಕ ತಮ್ಮ ನಾಯಕತ್ವವನ್ನು ಪ್ರಶ್ನಿಸುತ್ತಿದ್ದ ಎಲ್ಲರಿಗೂ ಕೊಹ್ಲಿ ಉತ್ತರ ನೀಡಿದ್ದಾರೆ.

2 / 5
ವಿರಾಟ್ ಕೊಹ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ 30+ ಪಂದ್ಯಗಳನ್ನು ಗೆದ್ದ ಏಕೈಕ ನಾಯಕ. ಅದೇ ಸಮಯದಲ್ಲಿ, ಆಟಗಾರನಾಗಿ ಎಲ್ಲಾ ಮೂರು ಸ್ವರೂಪಗಳಲ್ಲಿ 50+ ಪಂದ್ಯಗಳನ್ನು ಗೆದ್ದ ಏಕೈಕ ಕ್ರಿಕೆಟಿಗ.

ವಿರಾಟ್ ಕೊಹ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ 30+ ಪಂದ್ಯಗಳನ್ನು ಗೆದ್ದ ಏಕೈಕ ನಾಯಕ. ಅದೇ ಸಮಯದಲ್ಲಿ, ಆಟಗಾರನಾಗಿ ಎಲ್ಲಾ ಮೂರು ಸ್ವರೂಪಗಳಲ್ಲಿ 50+ ಪಂದ್ಯಗಳನ್ನು ಗೆದ್ದ ಏಕೈಕ ಕ್ರಿಕೆಟಿಗ.

3 / 5
ಕೊಹ್ಲಿ 39 ಟೆಸ್ಟ್ ಪಂದ್ಯಗಳನ್ನು ಗೆದ್ದು ಏಷ್ಯಾದ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಟೆಸ್ಟ್ ಇತಿಹಾಸದ ಬಗ್ಗೆ ಮಾತನಾಡುತ್ತಾ, ಅವರು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ (53), ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (48) ಮತ್ತು ಸ್ಟೀವ್ ವಾ (41) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ಕೊಹ್ಲಿ 39 ಟೆಸ್ಟ್ ಪಂದ್ಯಗಳನ್ನು ಗೆದ್ದು ಏಷ್ಯಾದ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. ಟೆಸ್ಟ್ ಇತಿಹಾಸದ ಬಗ್ಗೆ ಮಾತನಾಡುತ್ತಾ, ಅವರು ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ (53), ಆಸ್ಟ್ರೇಲಿಯಾದ ರಿಕಿ ಪಾಂಟಿಂಗ್ (48) ಮತ್ತು ಸ್ಟೀವ್ ವಾ (41) ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

4 / 5
ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. 2019ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆರಂಭವಾದಾಗಿನಿಂದ ಕೊಹ್ಲಿ 13 ಪಂದ್ಯಗಳನ್ನು ಗೆದ್ದು ಮುಂಚೂಣಿಯಲ್ಲಿದ್ದಾರೆ.

ವಿರಾಟ್ ಕೊಹ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅತ್ಯಂತ ಯಶಸ್ವಿ ನಾಯಕರಾಗಿದ್ದಾರೆ. 2019ರಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಆರಂಭವಾದಾಗಿನಿಂದ ಕೊಹ್ಲಿ 13 ಪಂದ್ಯಗಳನ್ನು ಗೆದ್ದು ಮುಂಚೂಣಿಯಲ್ಲಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ