AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಭಾರತ- ಪಾಕಿಸ್ತಾನ ನಡುವಣ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

Asia Cup 2022: ಬದ್ದವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮನಮಮೋಹಕ ಪ್ರದರ್ಶನ ನೀಡಿದ ಭಾರತ (India vs Pakistan) 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Updated By: Vinay Bhat

Updated on:Aug 30, 2022 | 8:27 AM

ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ (Asia Cup 2022) ಭಾರತ ಕ್ರಿಕೆಟ್ ತಂಡ ಗೆಲುವಿನ ಮೂಲಕ ತನ್ನ ಅಭಿಯಾನ ಆರಂಭಿಸಿದೆ. ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬದ್ದವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮನಮಮೋಹಕ ಪ್ರದರ್ಶನ ನೀಡಿದ ಭಾರತ (India vs Pakistan) 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಯಲ್ಲಿ (Asia Cup 2022) ಭಾರತ ಕ್ರಿಕೆಟ್ ತಂಡ ಗೆಲುವಿನ ಮೂಲಕ ತನ್ನ ಅಭಿಯಾನ ಆರಂಭಿಸಿದೆ. ಭಾನುವಾರ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಬದ್ದವೈರಿ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮನಮಮೋಹಕ ಪ್ರದರ್ಶನ ನೀಡಿದ ಭಾರತ (India vs Pakistan) 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

1 / 7
ಬೌಲಿಂಗ್​ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಮಿಂಚಿದರೆ, ಬ್ಯಾಟಿಂಗ್​ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು.

ಬೌಲಿಂಗ್​ನಲ್ಲಿ ಭುವನೇಶ್ವರ್ ಕುಮಾರ್ ಹಾಗೂ ಹಾರ್ದಿಕ್ ಪಾಂಡ್ಯ (Hardik Pandya) ಮಿಂಚಿದರೆ, ಬ್ಯಾಟಿಂಗ್​ನಲ್ಲಿ ಕೂಡ ಹಾರ್ದಿಕ್ ಸ್ಫೋಟಕ ಆಟವಾಡಿದರು.

2 / 7
ರವೀಂದ್ರ ಜಡೇಜಾ ಹಾಗೂ 100ನೇ ಟಿ20 ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು.

ರವೀಂದ್ರ ಜಡೇಜಾ ಹಾಗೂ 100ನೇ ಟಿ20 ಪಂದ್ಯವನ್ನಾಡಿದ ವಿರಾಟ್ ಕೊಹ್ಲಿ ಕೂಡ ಉಪಯುಕ್ತ ಕಾಣಿಕೆ ನೀಡಿದರು.

3 / 7
100ನೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ ವಿರಾಟ್ ಕೊಹ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದರು. ಆದರೆ 35 ರನ್ ಬಾರಿಸಿದ್ದಾಗ ಔಟಾದರು.

100ನೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿದ ವಿರಾಟ್ ಕೊಹ್ಲಿ ದೊಡ್ಡ ಮೊತ್ತದ ಸೂಚನೆ ನೀಡಿದರು. ಆದರೆ 35 ರನ್ ಬಾರಿಸಿದ್ದಾಗ ಔಟಾದರು.

4 / 7
ಭಾರತ ಪರ ಭುವನೇಶ್ವರ್ 4 ವಿಕೆಟ್ ಪಡೆದರೆ, ಹಾರ್ದಿಕ್ 3 ವಿಕೆಟ್ ಕಿತ್ತು ಮಿಂಚಿದರು.

ಭಾರತ ಪರ ಭುವನೇಶ್ವರ್ 4 ವಿಕೆಟ್ ಪಡೆದರೆ, ಹಾರ್ದಿಕ್ 3 ವಿಕೆಟ್ ಕಿತ್ತು ಮಿಂಚಿದರು.

5 / 7
29 ಎಸೆತಗಳಲ್ಲಿ ತಲಾ 2 ಫೋರ್, ಸಿಕ್ಸರ್ ಸಿಡಿಸಿದ್ದ ಜಡ್ಡು 35 ರನ್​ಗೆ ಔಟಾದರು.

29 ಎಸೆತಗಳಲ್ಲಿ ತಲಾ 2 ಫೋರ್, ಸಿಕ್ಸರ್ ಸಿಡಿಸಿದ್ದ ಜಡ್ಡು 35 ರನ್​ಗೆ ಔಟಾದರು.

6 / 7
ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 33 ರನ್ ಬಾರಿಸಿದರು.

ಪಾಂಡ್ಯ ಕೇವಲ 17 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಿಡಿಸಿ ಅಜೇಯ 33 ರನ್ ಬಾರಿಸಿದರು.

7 / 7

Published On - 8:27 am, Tue, 30 August 22

Follow us
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ