India vs Pakistan: ಭಾರತ-ಪಾಕ್ ಕದನದಲ್ಲಿ ಸೃಷ್ಟಿಯಾಗಬಹುದಾದ ಪ್ರಮುಖ ದಾಖಲೆಗಳಿವು

India vs Pakistan, ICC ODI World Cup 2023: ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಕ್ರಿಕೆಟಿಗರು ಹಲವು ಮೈಲಿಗಲ್ಲುಗಲನ್ನು ಸೃಷ್ಟಿಸುವ ತವಕದಲ್ಲಿದ್ದಾರೆ.

|

Updated on: Oct 14, 2023 | 11:31 AM

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಕ್ರಿಕೆಟಿಗರು ಹಲವು ಮೈಲಿಗಲ್ಲುಗಲನ್ನು ಸೃಷ್ಟಿಸುವ ತವಕದಲ್ಲಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ವಿಶ್ವದ ಅತಿ ದೊಡ್ಡ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಇನ್ನು ಈ ಪಂದ್ಯದಲ್ಲಿ ಉಭಯ ತಂಡಗಳ ಕ್ರಿಕೆಟಿಗರು ಹಲವು ಮೈಲಿಗಲ್ಲುಗಲನ್ನು ಸೃಷ್ಟಿಸುವ ತವಕದಲ್ಲಿದ್ದಾರೆ.

1 / 9
ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 300 ಸಿಕ್ಸರ್‌ಗಳ ಗಡಿ ದಾಟಲು ಇನ್ನು 3 ಸಿಕ್ಸರ್‌ಗಳ ದೂರದಲ್ಲಿದ್ದಾರೆ.

ರೋಹಿತ್ ಶರ್ಮಾ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಏಕದಿನ ಮಾದರಿಯಲ್ಲಿ 300 ಸಿಕ್ಸರ್‌ಗಳ ಗಡಿ ದಾಟಲು ಇನ್ನು 3 ಸಿಕ್ಸರ್‌ಗಳ ದೂರದಲ್ಲಿದ್ದಾರೆ.

2 / 9
ಶ್ರೇಯಸ್ ಅಯ್ಯರ್: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಇಂದು ತಮ್ಮ 50 ನೇ ಏಕದಿನ ಪಂದ್ಯವನ್ನಾಡಲಿದ್ದಾರೆ. ಅಲ್ಲದೆ ಎಲ್ಲಾ ಮೂರು ಸ್ವರೂಪಗಳಲ್ಲಿ ಸಿಕ್ಸರ್‌ಗಳ ಶತಕವನ್ನು ಪೂರ್ಣಗೊಳಿಸಲು ಶ್ರೇಯಸ್‌ಗೆ 6 ಸಿಕ್ಸರ್‌ಗಳ ಅಗತ್ಯವಿದೆ.

ಶ್ರೇಯಸ್ ಅಯ್ಯರ್: ಟೀಂ ಇಂಡಿಯಾದ ಮಧ್ಯಮ ಕ್ರಮಾಂಕದ ಬ್ಯಾಟರ್​ ಶ್ರೇಯಸ್ ಅಯ್ಯರ್ ಇಂದು ತಮ್ಮ 50 ನೇ ಏಕದಿನ ಪಂದ್ಯವನ್ನಾಡಲಿದ್ದಾರೆ. ಅಲ್ಲದೆ ಎಲ್ಲಾ ಮೂರು ಸ್ವರೂಪಗಳಲ್ಲಿ ಸಿಕ್ಸರ್‌ಗಳ ಶತಕವನ್ನು ಪೂರ್ಣಗೊಳಿಸಲು ಶ್ರೇಯಸ್‌ಗೆ 6 ಸಿಕ್ಸರ್‌ಗಳ ಅಗತ್ಯವಿದೆ.

3 / 9
ಶುಭ್‌ಮನ್ ಗಿಲ್: ಭಾರತದ ಯುವ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಅವರು ಏಕದಿನ ಕ್ರಿಕೆಟ್​ನಲ್ಲಿ 2000 ರನ್‌ಗಳನ್ನು ಪೂರೈಸಲು 83 ರನ್‌ಗಳ ಅಂತರದಲ್ಲಿದ್ದಾರೆ. ಸದ್ಯಕ್ಕೆ ಏಕದಿನದಲ್ಲಿ ಗಿಲ್ 1917 ರನ್ ಕಲೆಹಾಕಿದ್ದಾರೆ.

ಶುಭ್‌ಮನ್ ಗಿಲ್: ಭಾರತದ ಯುವ ಆರಂಭಿಕ ಆಟಗಾರ ಶುಭ್‌ಮನ್ ಗಿಲ್ ಅವರು ಏಕದಿನ ಕ್ರಿಕೆಟ್​ನಲ್ಲಿ 2000 ರನ್‌ಗಳನ್ನು ಪೂರೈಸಲು 83 ರನ್‌ಗಳ ಅಂತರದಲ್ಲಿದ್ದಾರೆ. ಸದ್ಯಕ್ಕೆ ಏಕದಿನದಲ್ಲಿ ಗಿಲ್ 1917 ರನ್ ಕಲೆಹಾಕಿದ್ದಾರೆ.

4 / 9
ವಿರಾಟ್ ಕೊಹ್ಲಿ: ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಕ್ಯಾಚ್‌ಗಳ ಮೈಲಿಗಲ್ಲನ್ನು ತಲುಪಲು ವಿರಾಟ್ ಕೊಹ್ಲಿ ಇನ್ನೂ 2 ಕ್ಯಾಚ್‌ಗಳ ದೂರದಲ್ಲಿದ್ದಾರೆ.

ವಿರಾಟ್ ಕೊಹ್ಲಿ: ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ಕ್ಯಾಚ್‌ಗಳ ಮೈಲಿಗಲ್ಲನ್ನು ತಲುಪಲು ವಿರಾಟ್ ಕೊಹ್ಲಿ ಇನ್ನೂ 2 ಕ್ಯಾಚ್‌ಗಳ ದೂರದಲ್ಲಿದ್ದಾರೆ.

5 / 9
ಇಶಾನ್ ಕಿಶನ್: ಏಕದಿನದಲ್ಲಿ 1000 ರನ್‌ಗಳ ಮೈಲಿಗಲ್ಲು ಪೂರ್ಣಗೊಳಿಸಲು ಇಶಾನ್ ಕಿಶನ್ 67 ರನ್ ಗಳಿಸಬೇಕಾಗಿದೆ. ಸದ್ಯ ಇಶಾನ್ ಕಿಸಾನ್ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 933 ರನ್ ಬಾರಿಸಿದ್ದಾರೆ.

ಇಶಾನ್ ಕಿಶನ್: ಏಕದಿನದಲ್ಲಿ 1000 ರನ್‌ಗಳ ಮೈಲಿಗಲ್ಲು ಪೂರ್ಣಗೊಳಿಸಲು ಇಶಾನ್ ಕಿಶನ್ 67 ರನ್ ಗಳಿಸಬೇಕಾಗಿದೆ. ಸದ್ಯ ಇಶಾನ್ ಕಿಸಾನ್ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 933 ರನ್ ಬಾರಿಸಿದ್ದಾರೆ.

6 / 9
ಬಾಬರ್ ಆಝಂ: ಪಾಕಿಸ್ತಾನದ ನಾಯಕ ಬಾಬರ್ ಆಝಂ ಏಕದಿನದಲ್ಲಿ ಅರ್ಧಶತಕ ಕ್ಯಾಚ್‌ಗಳನ್ನು ಪೂರ್ಣಗೊಳಿಸಲು ಇನ್ನೂ ಮೂರು ಕ್ಯಾಚ್‌ಗಳ ದೂರದಲ್ಲಿದ್ದಾರೆ. ಬಾಬರ್ ಈಗ ಏಕದಿನದಲ್ಲಿ 47 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

ಬಾಬರ್ ಆಝಂ: ಪಾಕಿಸ್ತಾನದ ನಾಯಕ ಬಾಬರ್ ಆಝಂ ಏಕದಿನದಲ್ಲಿ ಅರ್ಧಶತಕ ಕ್ಯಾಚ್‌ಗಳನ್ನು ಪೂರ್ಣಗೊಳಿಸಲು ಇನ್ನೂ ಮೂರು ಕ್ಯಾಚ್‌ಗಳ ದೂರದಲ್ಲಿದ್ದಾರೆ. ಬಾಬರ್ ಈಗ ಏಕದಿನದಲ್ಲಿ 47 ಕ್ಯಾಚ್‌ಗಳನ್ನು ಹಿಡಿದಿದ್ದಾರೆ.

7 / 9
ಹಸನ್ ಅಲಿ: ಏಕದಿನದಲ್ಲಿ ವಿಕೆಟ್‌ಗಳ ಶತಕವನ್ನು ಪೂರ್ಣಗೊಳಿಸಲು ಪಾಕಿಸ್ತಾನದ ಸ್ಟಾರ್ ಹಸನ್ ಅಲಿ ಇನ್ನೂ 3 ವಿಕೆಟ್‌ಗಳನ್ನು ಪಡೆಯಬೇಕಾಗಿದೆ.

ಹಸನ್ ಅಲಿ: ಏಕದಿನದಲ್ಲಿ ವಿಕೆಟ್‌ಗಳ ಶತಕವನ್ನು ಪೂರ್ಣಗೊಳಿಸಲು ಪಾಕಿಸ್ತಾನದ ಸ್ಟಾರ್ ಹಸನ್ ಅಲಿ ಇನ್ನೂ 3 ವಿಕೆಟ್‌ಗಳನ್ನು ಪಡೆಯಬೇಕಾಗಿದೆ.

8 / 9
ಫಖರ್ ಜಮಾನ್: ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ಫಖರ್ ಜಮಾನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಪೂರ್ಣಗೊಳಿಸಲು 91 ರನ್ ಗಳಿಸಬೇಕಾಗಿದೆ.

ಫಖರ್ ಜಮಾನ್: ಪಾಕಿಸ್ತಾನದ ಸ್ಟಾರ್ ಕ್ರಿಕೆಟಿಗ ಫಖರ್ ಜಮಾನ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 5000 ರನ್ ಪೂರ್ಣಗೊಳಿಸಲು 91 ರನ್ ಗಳಿಸಬೇಕಾಗಿದೆ.

9 / 9
Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್