AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಮೆಲ್ಬೋರ್ನ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on:Oct 22, 2022 | 10:31 AM

Share
ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

1 / 9
ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 9
ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.

ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.

3 / 9
ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್​ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.

ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್​ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.

4 / 9
ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

5 / 9
ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

6 / 9
ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

7 / 9
ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.

ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.

8 / 9
ಮೆಲ್ಬೋರ್ನ್​ ಗ್ರೌಂಡ್​ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

ಮೆಲ್ಬೋರ್ನ್​ ಗ್ರೌಂಡ್​ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

9 / 9

Published On - 10:31 am, Sat, 22 October 22

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ