AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಮೆಲ್ಬೋರ್ನ್​ನಲ್ಲಿ ಟೀಮ್ ಇಂಡಿಯಾ ಆಟಗಾರರ ಭರ್ಜರಿ ಅಭ್ಯಾಸ: ಫೋಟೋ ನೋಡಿ

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

TV9 Web
| Edited By: |

Updated on:Oct 22, 2022 | 10:31 AM

Share
ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

ಐಸಿಸಿ ಟಿ20 ವಿಶ್ವಕಪ್ (T20 World Cup) ಮಹಾ ಟೂರ್ನಿಯಲ್ಲಿ ರೋಚಕತೆ ಸೃಷ್ಟಿಸಿರುವ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಣ ಹೈವೋಲ್ಟೇಜ್ ಪಂದ್ಯ ಇದೇ ಅಕ್ಟೋಬರ್ 23 ರಂದು ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯಲಿದೆ.

1 / 9
ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

ಭಾರತ ಹಾಗೂ ಪಾಕಿಸ್ತಾನ ತಂಡದ ಆಟಗಾರರು ಈಗಾಗಲೇ ಎಮ್​ಸಿಜಿಗೆ ಬಂದಿಳಿದಿದ್ದು ಭರ್ಜರಿ ಅಭ್ಯಾಸದಲ್ಲಿ ತೊಡಗಿಕೊಂಡಿದ್ದಾರೆ.

2 / 9
ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.

ಶುಕ್ರವಾರ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ ಹಾಗೂ ಶಾರ್ದೂಲ್ ಠಾಕೂರ್ ಮೈದಾನದಲ್ಲಿ ಕೆಲ ಸಮಯ ಬೆವರು ಹರಿಸಿದರು.

3 / 9
ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್​ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.

ವಿರಾಟ್ ಕೊಹ್ಲಿ ಶುಕ್ರವಾರ ಪ್ರ್ಯಾಕ್ಟೀಸ್​ನಲ್ಲಿ ಪಾಲ್ಗೊಳ್ಳಲಿಲ್ಲ. ಇಂದು ಎಲ್ಲ ಆಟಗಾರರು ಕಡ್ಡಾಯವಾಗಿ ಅಭ್ಯಾಸ ನಡೆಸಬೇಕಿದೆ.

4 / 9
ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

ಪಾಕ್ ವಿರುದ್ಧದ ಪಂದ್ಯದಿಂದ ವಿಕೆಟ್ ಕೀಪರ್, ಬ್ಯಾಟರ್ ರಿಷಭ್ ಪಂತ್​ ಅವರನ್ನು ಹೊರಗಿಡುವ ನಿರ್ಧಾರವನ್ನು ಭಾರತ ತೆಗೆದುಕೊಂಡಿದೆ ಎನ್ನಲಾಗಿದೆ. ಪಂತ್ ಬದಲು ದಿನೇಶ್ ಕಾರ್ತಿಕ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರಂತೆ.

5 / 9
ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

ಮೊಹಮ್ಮದ್ ಶಮಿ ಫಿಟ್ ಆಗಿದ್ದು ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ.

6 / 9
ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಈ ರಣರೋಚಕ ಕದನ ಆರಂಭಕ್ಕೂ ಮುನ್ನ ಶುಭ ಸುದ್ದಿಯೊಂದು ಸಿಕ್ಕಿದೆ. ಮೆಲ್ಬೋರ್ನ್​ನಲ್ಲಿ (Melbourne) ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆ ಈಗ ಕಡಿಮೆ ಆಗಿದ್ದು, ಪಂದ್ಯ ನಡೆಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

7 / 9
ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.

ಶನಿವಾರದ ಆಸ್ಟ್ರೇಲಿಯಾ ಕಾಲಮಾನ ಮಧ್ಯಾಹ್ನ 3 ಗಂಟೆಯ ವರೆಗೆ ಮೆಲ್ಬೋರ್ನ್​ನಲ್ಲಿ ಮಳೆ ಸುರಿದಿಲ್ಲ. ಭಾನುವಾರ ಕೂಡ ಮಳೆ ಬರುವ ಸಾಧ್ಯತೆ ಕಡಿಮೆ ಇದೆ ಎಂದು ಹೇಳಲಾಗಿದೆ.

8 / 9
ಮೆಲ್ಬೋರ್ನ್​ ಗ್ರೌಂಡ್​ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

ಮೆಲ್ಬೋರ್ನ್​ ಗ್ರೌಂಡ್​ನಲ್ಲಿ ಪಾಕಿಸ್ತಾನ ತಂಡದ ಆಟಗಾರರು ಕೂಡ ಅಭ್ಯಾಸ ನಡೆಸುತ್ತಿರುವುದು ಕಂಡುಬಂತು.

9 / 9

Published On - 10:31 am, Sat, 22 October 22

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ