AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

India vs Pakistan ICC T20 World Cup 2024: ಪಾಕಿಸ್ತಾನ್ ವಿರುದ್ಧದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ ಎಂಬುದರಲ್ಲಿ ಡೌಟೇ ಇಲ್ಲ. ಆದರೆ ಕೊನೆಯ ಹಂತದಲ್ಲಿ ಮೊಹಮ್ಮದ್ ಸಿರಾಜ್ ನೀಡಿದ ಅತ್ಯಮೂಲ್ಯ ರನ್​ಗಳ ಕೊಡುಗೆಯನ್ನು ಮರೆಯುವಂತಿಲ್ಲ. ಹೀಗಾಗಿಯೇ ಬುಮ್ರಾರಂತೆ ಸಿರಾಜ್ ಕೂಡ ಭಾರತ ತಂಡ ಗೆಲುವಿನ ಕಾರಣಕರ್ತರು ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 10, 2024 | 8:53 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

1 / 6
ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

2 / 6
ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

3 / 6
7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

4 / 6
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

5 / 6
ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

6 / 6
Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ