AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

India vs Pakistan ICC T20 World Cup 2024: ಪಾಕಿಸ್ತಾನ್ ವಿರುದ್ಧದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ ಎಂಬುದರಲ್ಲಿ ಡೌಟೇ ಇಲ್ಲ. ಆದರೆ ಕೊನೆಯ ಹಂತದಲ್ಲಿ ಮೊಹಮ್ಮದ್ ಸಿರಾಜ್ ನೀಡಿದ ಅತ್ಯಮೂಲ್ಯ ರನ್​ಗಳ ಕೊಡುಗೆಯನ್ನು ಮರೆಯುವಂತಿಲ್ಲ. ಹೀಗಾಗಿಯೇ ಬುಮ್ರಾರಂತೆ ಸಿರಾಜ್ ಕೂಡ ಭಾರತ ತಂಡ ಗೆಲುವಿನ ಕಾರಣಕರ್ತರು ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಝಾಹಿರ್ ಯೂಸುಫ್
|

Updated on: Jun 10, 2024 | 8:53 AM

Share
T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

1 / 6
ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

2 / 6
ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

3 / 6
7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

4 / 6
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

5 / 6
ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ