India vs Pakistan: ಟೀಮ್ ಇಂಡಿಯಾ ಗೆಲುವಿಗೆ ಸಿರಾಜ್ ಕಾರಣ… ಹೇಗೆ ಗೊತ್ತಾ?

India vs Pakistan ICC T20 World Cup 2024: ಪಾಕಿಸ್ತಾನ್ ವಿರುದ್ಧದ ಗೆಲುವಿನ ರೂವಾರಿ ಜಸ್​ಪ್ರೀತ್ ಬುಮ್ರಾ ಎಂಬುದರಲ್ಲಿ ಡೌಟೇ ಇಲ್ಲ. ಆದರೆ ಕೊನೆಯ ಹಂತದಲ್ಲಿ ಮೊಹಮ್ಮದ್ ಸಿರಾಜ್ ನೀಡಿದ ಅತ್ಯಮೂಲ್ಯ ರನ್​ಗಳ ಕೊಡುಗೆಯನ್ನು ಮರೆಯುವಂತಿಲ್ಲ. ಹೀಗಾಗಿಯೇ ಬುಮ್ರಾರಂತೆ ಸಿರಾಜ್ ಕೂಡ ಭಾರತ ತಂಡ ಗೆಲುವಿನ ಕಾರಣಕರ್ತರು ಎಂದು ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

|

Updated on: Jun 10, 2024 | 8:53 AM

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

T20 World Cup 2024: ನ್ಯೂಯಾರ್ಕ್​ನ ನಸ್ಸೌ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ (Pakistan) ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಬಾಬರ್ ಆಝಂ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡುವ ನಿರೀಕ್ಷಿತ ಓಪನಿಂಗ್ ಪಡೆಯುವಲ್ಲಿ ವಿಫಲವಾಯಿತು.

1 / 6
ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

ವಿರಾಟ್ ಕೊಹ್ಲಿ (4) ಹಾಗೂ ರೋಹಿತ್ ಶರ್ಮಾ (13) ಬೇಗನೆ ನಿರ್ಗಮಿಸಿದರೆ, ಆ ಬಳಿಕ ಬಂದ ಅಕ್ಷರ್ ಪಟೇಲ್ 20 ರನ್​ಗಳ ಕೊಡುಗೆ ನೀಡಿದರು. ಇನ್ನು ರಿಷಭ್ ಪಂತ್ 31 ಎಸೆತಗಳಲ್ಲಿ 42 ರನ್ ಬಾರಿಸಿ ಮೊಹಮ್ಮದ್ ಅಮೀರ್​ಗೆ ವಿಕೆಟ್ ಒಪ್ಪಿಸಿದರು.

2 / 6
ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

ಪಂತ್ ಔಟಾದ ಬಳಿಕ ದಿಢೀರ್ ಕುಸಿತಕ್ಕೊಳಗಾದ ಟೀಮ್ ಇಂಡಿಯಾದ ಯಾವುದೇ ಬ್ಯಾಟರ್ ಎರಡಂಕಿ ಮೊತ್ತ ಕಲೆಹಾಕಿರಲಿಲ್ಲ. ಇದಾಗ್ಯೂ 11ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಮೊಹಮ್ಮದ್ ಸಿರಾಜ್ ಕಡೆಯಿಂದ 7 ರನ್​ಗಳು ಮೂಡಿಬಂದಿತ್ತು.

3 / 6
7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

7 ಎಸೆತಗಳನ್ನು ಎದುರಿಸಿದ ಮೊಹಮ್ಮದ್ ಸಿರಾಜ್ ಹಾಗೂ ಹೀಗೂ ಮಾಡಿ 7 ರನ್ ಬಾರಿಸಿದರು. ಈ ಮೂಲಕ ಅಂತಿಮ ಹಂತದಲ್ಲಿ ಟೀಮ್ ಇಂಡಿಯಾಗೆ ಅಮೂಲ್ಯ ಕೊಡುಗೆ ನೀಡಿದರು. ಈ ರನ್​ಗಳೊಂದಿಗೆ ಭಾರತ ತಂಡವು 119 ರನ್​ ಕಲೆಹಾಕಿತು.

4 / 6
ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡಕ್ಕೆ ಕೊನೆಯ ಓವರ್​ನಲ್ಲಿ 18 ರನ್​ಗಳ ಅವಶ್ಯಕತೆಯಿತ್ತು. ಅಂತಿಮ ಓವರ್​ನಲ್ಲಿ ಅರ್ಷದೀಪ್ ಸಿಂಗ್ 11 ರನ್​ ನೀಡಿದರೂ, ಟೀಮ್ ಇಂಡಿಯಾ 6 ರನ್​ಗಳ ರೋಚಕ ಜಯ ಸಾಧಿಸಿತು.

5 / 6
ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

ಅಂದರೆ ಇಲ್ಲಿ ಮೊಹಮ್ಮದ್ ಸಿರಾಜ್ ಕಡೆಯಿಂದ ಸಿಕ್ಕ 7 ರನ್​ಗಳು ಟೀಮ್ ಇಂಡಿಯಾ ಪಾಲಿಗೆ ವರವಾಯ್ತು. ಇದೇ ರನ್​ಗಳಿಂದ ಭಾರತ ತಂಡವು 6 ರನ್​ಗಳ ರೋಚಕ ಜಯ ಸಾಧಿಸುವಂತಾಯಿತು. ಹೀಗಾಗಿಯೇ ಇದೀಗ ಭಾರತ ತಂಡದ ಗೆಲುವಿಗೆ ಮೊಹಮ್ಮದ್ ಸಿರಾಜ್ ಅವರ ಬ್ಯಾಟಿಂಗ್ ಕೊಡುಗೆಯನ್ನು ಅಭಿಮಾನಿಗಳು ಹಾಡಿ ಹೊಗಳುತ್ತಿದ್ದಾರೆ. (ALL PC: ICC/Getty Images)

6 / 6
Follow us
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?