- Kannada News Photo gallery Cricket photos India vs Pakistan: Naseem Shah is in tears after losing to Team India
India vs Pakistan: ಕಣ್ಣೀರು ಹಾಕಿದ ಪಾಕ್ ಆಟಗಾರ: ಸಮಾಧಾನ ಮಾಡಿದ ರೋಹಿತ್ ಶರ್ಮಾ
India vs Pakistan ICC T20 World Cup 2024: ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ದದ ಪಂದ್ಯದಲ್ಲಿ ಟೀಮ್ ಇಂಡಿಯಾ 6 ರನ್ಗಳ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 119 ರನ್ಗಳಿಸಿದರೆ, ಪಾಕಿಸ್ತಾನ್ ತಂಡವು 113 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಪಾಕ್ ವಿರುದ್ಧ ಭಾರತ ತಂಡ ರೋಚಕ ಗೆಲುವು ಸಾಧಿಸಿತು.
Updated on: Jun 10, 2024 | 8:23 AM
![T20 World Cup 2024: ನ್ಯೂಯಾರ್ಕ್ನಲ್ಲಿ ನಡೆದ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಪಾಕಿಸ್ತಾನ್ (Pakistan) ವಿರುದ್ಧ ಟೀಮ್ ಇಂಡಿಯಾ (Team India) 6 ರನ್ಗಳ ರೋಚಕ ಜಯ ಸಾಧಿಸಿತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸೋಲುತ್ತಿದ್ದಂತೆ ಪಾಕ್ ಆಟಗಾರ ನಸೀಮ್ ಶಾ ಕಣ್ಣೀರು ಹಾಕಿದರು.](https://images.tv9kannada.com/wp-content/uploads/2024/06/ind-vs-pak-66.jpg?w=1280&enlarge=true)
T20 World Cup 2024: ನ್ಯೂಯಾರ್ಕ್ನಲ್ಲಿ ನಡೆದ ಟಿ20 ವಿಶ್ವಕಪ್ನ 19ನೇ ಪಂದ್ಯದಲ್ಲಿ ಪಾಕಿಸ್ತಾನ್ (Pakistan) ವಿರುದ್ಧ ಟೀಮ್ ಇಂಡಿಯಾ (Team India) 6 ರನ್ಗಳ ರೋಚಕ ಜಯ ಸಾಧಿಸಿತು. ರಣರೋಚಕ ಹೋರಾಟಕ್ಕೆ ಸಾಕ್ಷಿಯಾಗಿದ್ದ ಈ ಪಂದ್ಯದಲ್ಲಿ ಸೋಲುತ್ತಿದ್ದಂತೆ ಪಾಕ್ ಆಟಗಾರ ನಸೀಮ್ ಶಾ ಕಣ್ಣೀರು ಹಾಕಿದರು.
![9ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ನಸೀಮ್ ಶಾ ಅಂತಿಮ ಓವರ್ ವೇಳೆ ದಿಟ್ಟ ಹೋರಾಟ ಪ್ರದರ್ಶಿಸಿದ್ದರು. 4 ಎಸೆತಗಳನ್ನು ಎದುರಿಸಿದ್ದ ನಸೀಮ್ 2 ಫೋರ್ಗಳೊಂದಿಗೆ 10 ರನ್ ಬಾರಿಸಿದ್ದರು. ಇದಾಗ್ಯೂ ಪಾಕ್ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗಿರಲಿಲ್ಲ.](https://images.tv9kannada.com/wp-content/uploads/2024/06/naseem-5.jpg)
9ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ನಸೀಮ್ ಶಾ ಅಂತಿಮ ಓವರ್ ವೇಳೆ ದಿಟ್ಟ ಹೋರಾಟ ಪ್ರದರ್ಶಿಸಿದ್ದರು. 4 ಎಸೆತಗಳನ್ನು ಎದುರಿಸಿದ್ದ ನಸೀಮ್ 2 ಫೋರ್ಗಳೊಂದಿಗೆ 10 ರನ್ ಬಾರಿಸಿದ್ದರು. ಇದಾಗ್ಯೂ ಪಾಕ್ ತಂಡಕ್ಕೆ ಗೆಲುವು ತಂದು ಕೊಡಲು ಸಾಧ್ಯವಾಗಿರಲಿಲ್ಲ.
![ಅತ್ತ ಟೀಮ್ ಇಂಡಿಯಾ 6 ರನ್ಗಳಿಂದ ರೋಚಕ ಜಯ ಸಾಧಿಸುತ್ತಿದ್ದಂತೆ, ಇತ್ತ ದುಃಖತಪ್ತನಾದ ನಸೀಮ್ ಶಾ ಅಳಲಾರಂಭಿಸಿದರು. ಈ ವೇಳೆ ಸಹ ಆಟಗಾರ ಶಾಹೀನ್ ಅಫ್ರಿದಿ ಸಮಾಧಾನಪಡಿಸಲು ಯತ್ನಿಸಿದರು.](https://images.tv9kannada.com/wp-content/uploads/2024/06/naseem-4.jpg)
ಅತ್ತ ಟೀಮ್ ಇಂಡಿಯಾ 6 ರನ್ಗಳಿಂದ ರೋಚಕ ಜಯ ಸಾಧಿಸುತ್ತಿದ್ದಂತೆ, ಇತ್ತ ದುಃಖತಪ್ತನಾದ ನಸೀಮ್ ಶಾ ಅಳಲಾರಂಭಿಸಿದರು. ಈ ವೇಳೆ ಸಹ ಆಟಗಾರ ಶಾಹೀನ್ ಅಫ್ರಿದಿ ಸಮಾಧಾನಪಡಿಸಲು ಯತ್ನಿಸಿದರು.
![ಇನ್ನು ಶೇಕ್ ಹ್ಯಾಂಡ್ ನೀಡುವ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಪಾಕ್ ತಂಡದ ಯುವ ವೇಗಿಯನ್ನು ಸಮಾಧಾನ ಪಡಿಸುತ್ತಿರುವುದು ಕಂಡು ಬಂತು.](https://images.tv9kannada.com/wp-content/uploads/2024/06/naseem-6.jpg)
ಇನ್ನು ಶೇಕ್ ಹ್ಯಾಂಡ್ ನೀಡುವ ವೇಳೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಪಾಕ್ ತಂಡದ ಯುವ ವೇಗಿಯನ್ನು ಸಮಾಧಾನ ಪಡಿಸುತ್ತಿರುವುದು ಕಂಡು ಬಂತು.
![ಇದೀಗ ಈ ಭಾವುಕ ಕ್ಷಣಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಯುವ ಆಟಗಾರನ ಪ್ರದರ್ಶನಕ್ಕೆ ಪಾಕ್ ಕ್ರಿಕೆಟ್ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. (ALL PC: ICC/GettyImages)](https://images.tv9kannada.com/wp-content/uploads/2024/06/naseem-3.jpg)
ಇದೀಗ ಈ ಭಾವುಕ ಕ್ಷಣಗಳ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಲ್ಲದೆ ಯುವ ಆಟಗಾರನ ಪ್ರದರ್ಶನಕ್ಕೆ ಪಾಕ್ ಕ್ರಿಕೆಟ್ ಪ್ರೇಮಿಗಳು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. (ALL PC: ICC/GettyImages)
![ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ ಮೈಸೂರು, ಚಾಮುಂಡೇಶ್ವರಿ ದೇವಿಯ ವರ್ಧಂತಿ; ಚಾಮುಂಡಿ ಬೆಟ್ಟದಲ್ಲಿ ಸಂಭ್ರಮ](https://images.tv9kannada.com/wp-content/uploads/2024/07/mysuru-chamundeshawari-3.jpg?w=280&ar=16:9)
![ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್ ಬೆಳಗಾವಿ: ಸಂಕೇಶ್ವರ-ಧಾರವಾಡ ರಾಜ್ಯ ಹೆದ್ದಾರಿ ಬಂದ್](https://images.tv9kannada.com/wp-content/uploads/2024/07/belagavi-flood.jpg?w=280&ar=16:9)
![ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್ ತುಂಬು ಗರ್ಭಿಣಿಯಾಗಿ ಫೋಟೋಶೂಟ್ ಮಾಡಿಸಿದ ಮಿಲನಾ ನಾಗರಾಜ್](https://images.tv9kannada.com/wp-content/uploads/2024/07/milana-nagaraj-16.jpg?w=280&ar=16:9)
![Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ Maharaja Trophy T20: ಮಹಾರಾಜ ಟಿ20 ಟೂರ್ನಿಯ 6 ತಂಡಗಳು ಪ್ರಕಟ](https://images.tv9kannada.com/wp-content/uploads/2024/07/maharaja-trophy-t20-2024.jpg?w=280&ar=16:9)
![Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್ Finn Allen: ಸ್ಪೋಟಕ ಸೆಂಚುರಿ ಸಿಡಿಸಿ ಅಬ್ಬರಿಸಿದ ಫಿನ್ ಅಲೆನ್](https://images.tv9kannada.com/wp-content/uploads/2024/07/finn-allen-24-1.jpg?w=280&ar=16:9)
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್ ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್](https://images.tv9kannada.com/wp-content/uploads/2024/07/snake-rescue.jpg?w=280&ar=16:9)
![Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ](https://images.tv9kannada.com/wp-content/uploads/2024/07/charmadi-ghat-3.jpg?w=280&ar=16:9)
![‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ? ‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?](https://images.tv9kannada.com/wp-content/uploads/2024/07/martin.jpg?w=280&ar=16:9)
![Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ](https://images.tv9kannada.com/wp-content/uploads/2024/07/help.jpg?w=280&ar=16:9)
![Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ](https://images.tv9kannada.com/wp-content/uploads/2024/07/astrology-4.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)