India vs Pakistan: ಭಾರತ-ಪಾಕ್ ಮತ್ತೆ ಮುಖಾಮುಖಿ ಯಾವಾಗ?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ. ಈ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಗಾಗಿ ಸೆಣಸಾಟ ನಡೆಯಲಿದೆ.

|

Updated on: Jun 15, 2024 | 3:23 PM

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

1 / 6
ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

2 / 6
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

3 / 6
ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

4 / 6
ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ  ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

5 / 6
ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

6 / 6
Follow us
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್