India vs Pakistan: ಭಾರತ-ಪಾಕ್ ಮತ್ತೆ ಮುಖಾಮುಖಿ ಯಾವಾಗ?

Champions Trophy 2025: ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಆ ತಂಡಗಳೆಂದರೆ... ಭಾರತ, ಪಾಕಿಸ್ತಾನ್, ಸೌತ್ ಆಫ್ರಿಕಾ, ನ್ಯೂಝಿಲೆಂಡ್, ಅಫ್ಘಾನಿಸ್ತಾನ್, ಇಂಗ್ಲೆಂಡ್, ಬಾಂಗ್ಲಾದೇಶ್ ಮತ್ತು ಆಸ್ಟ್ರೇಲಿಯಾ. ಈ ತಂಡಗಳ ನಡುವೆ ಚಾಂಪಿಯನ್ಸ್ ಟ್ರೋಫಿಗಾಗಿ ಸೆಣಸಾಟ ನಡೆಯಲಿದೆ.

|

Updated on: Jun 15, 2024 | 3:23 PM

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ (Pakistan) ತಂಡ ಹೊರಬಿದ್ದಿದೆ. ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಕಾರಣ ಭಾರತ ಮತ್ತು ಪಾಕಿಸ್ತಾನ್ ನಡುವಣ ಮತ್ತೊಂದು ಕದನವನ್ನು ನಿರೀಕ್ಷಿಸುವಂತಿಲ್ಲ. ಏಕೆಂದರೆ, ಒಂದು ವೇಳೆ ಪಾಕಿಸ್ತಾನ್ ತಂಡ ಸೂಪರ್-8 ಹಂತಕ್ಕೇರಿದ್ದರೆ, ಸೆಮಿಫೈನಲ್ ಅಥವಾ ಫೈನಲ್​ನಲ್ಲಿ ಮುಖಾಮುಖಿಯಾಗುವ ಸಾಧ್ಯತೆಗಳಿದ್ದವು.

1 / 6
ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

ಆದರೀಗ ಟೀಮ್ ಇಂಡಿಯಾ ದ್ವಿತೀಯ ಸುತ್ತಿಗೆ ಅರ್ಹತೆ ಪಡೆದರೆ, ಅತ್ತ ಪಾಕಿಸ್ತಾನ್ ಮೊದಲ ಸುತ್ತಿನಲ್ಲೇ ಮುಗ್ಗರಿಸಿ ಗಂಟು ಮೂಟೆ ಕಟ್ಟಿದೆ. ಹೀಗಾಗಿ ಈ ಬಾರಿ ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಮತ್ತೆ ಮುಖಾಮುಖಿಯಾಗುವುದಿಲ್ಲ ಎಂಬುದು ಖಚಿತವಾಗಿದೆ.

2 / 6
ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

ಇನ್ನು ಭಾರತ ಮತ್ತು ಪಾಕಿಸ್ತಾನ್ ನಡುವಣ ಮುಖಾಮುಖಿ ಯಾವಾಗ? ಎಂಬ ಪ್ರಶ್ನೆಗೆ ಸದ್ಯದ ಉತ್ತರ ಮುಂಬರುವ ಚಾಂಪಿಯನ್ಸ್ ಟ್ರೋಫಿ. 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗುವುದು ಖಚಿತ ಎಂದೇ ಹೇಳಬಹುದು.

3 / 6
ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

ಏಕೆಂದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೇವಲ 8 ತಂಡಗಳು ಮಾತ್ರ ಕಣಕ್ಕಿಳಿಯಲಿದೆ. ಹೀಗಾಗಿ ಮೊದಲ ಸುತ್ತಿನಲ್ಲೇ ಭಾರತ ಮತ್ತು ಪಾಕಿಸ್ತಾನ್ ನಡುವಣ ಕದನವನ್ನು ನಿರೀಕ್ಷಿಸಬಹುದು. ಅದರಂತೆ ಸಾಂಪ್ರದಾಯಿಕ ಎದುರಾಳಿಗಳ ಕದನಕ್ಕಾಗಿ ಮುಂದಿನ ವರ್ಷದವರೆಗೆ ಕಾಯಲೇಬೇಕು.

4 / 6
ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ  ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

ಚಾಂಪಿಯನ್ಸ್ ಟ್ರೋಫಿ ಯಾವಾಗ?: ಪ್ರಸ್ತುತ ಮಾಹಿತಿ ಪ್ರಕಾರ, ಚಾಂಪಿಯನ್ಸ್ ಟ್ರೋಫಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಈ ಟೂರ್ನಿಯ ಆಯೋಜನೆಯ ಹಕ್ಕು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಕೈಯಲ್ಲಿದ್ದು, ಹೀಗಾಗಿ ಟೀಮ್ ಇಂಡಿಯಾ ಪಾಕ್​ಗೆ ಚಾಂಪಿಯನ್ಸ್ ಟ್ರೋಫಿ ಆಡಲು ತೆರಳಿದೆಯಾ ಎಂಬುದೇ ಪ್ರಶ್ನೆ.

5 / 6
ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

ಒಂದು ವೇಳೆ ಭಾರತ ತಂಡವು ಪಾಕ್​ನಲ್ಲಿ ಚಾಂಪಿಯನ್ಸ್​ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕಿದರೆ, ತಟಸ್ಥ ಸ್ಥಳದಲ್ಲಿ ಟೀಮ್ ಇಂಡಿಯಾದ ಪಂದ್ಯಗಳು ಆಯೋಜನೆಗೊಳ್ಳಬಹುದು. ಅದರಂತೆ ಯುಎಇ ಅಥವಾ ಶ್ರೀಲಂಕಾದಲ್ಲಿ ಭಾರತದ ಪಂದ್ಯಗಳು ನಡೆಯುವ ಸಾಧ್ಯತೆಯಿದೆ.

6 / 6
Follow us
Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ
Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ
Daily Horoscope: ಈ ರಾಶಿಯ ಅವಿವಾಹಿತರಿಗೆ ಇಂದು ವಿವಾಹ ನಿಶ್ಚಯವಾಗಲಿದೆ
International Yoga Day: ಶ್ರೀನಗರದ ದಾಲ್​ ಸರೋವರದ ತಟದಲ್ಲಿ ಮೋದಿ ಯೋಗ
International Yoga Day: ಶ್ರೀನಗರದ ದಾಲ್​ ಸರೋವರದ ತಟದಲ್ಲಿ ಮೋದಿ ಯೋಗ
ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ
ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ
ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು
ಮತ್ತೆ ದರ್ಶನ್​ ಹಾಗೂ ಗ್ಯಾಂಗ್ ಖಾಕಿ ಕಸ್ಟಡಿಗೆ! ಜಿ.ಪರಮೇಶ್ವರ್ ಹೇಳಿದ್ದೇನು
ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಬೆಂಗಳೂರಿನ ಮ್ಯೂಸಿಯಂ ರಸ್ತೆಯಲ್ಲಿ ಅಗ್ನಿ ಅವಘಡ: ತಪ್ಪಿದ ಭಾರೀ ಅನಾಹುತ
ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದ ಮಗಳು
ಜೈಲಿಗೆ ಹೋದ ಪವಿತ್ರಾ ಗೌಡ; ಅಮ್ಮನಿಗಾಗಿ ಪೊಲೀಸ್ ವ್ಯಾನ್ ಹೊರಗೆ ಕಾದ ಮಗಳು
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ