AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಪಾಕ್ ವಿರುದ್ಧದ ಕದನಕ್ಕೆ ಭಾರತ ಭರ್ಜರಿ ಅಭ್ಯಾಸ: ಫೋಟೋ ನೋಡಿ

Asia Cup 2022: ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮುಖಾಮುಖಿ ಆಗಲಿದೆ.

TV9 Web
| Updated By: Vinay Bhat|

Updated on: Aug 28, 2022 | 8:16 AM

Share
ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮುಖಾಮುಖಿ ಆಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

ಹದಿನೈದನೆ ಆವೃತ್ತಿಯ ಏಷ್ಯಾಕಪ್ ಟೂರ್ನಿಗೆ ಶನಿವಾರ ಚಾಲನೆ ಸಿಕ್ಕಿದೆ. ಇಂದು ಎರಡನೇ ಪಂದ್ಯ ನಡೆಯಲಿದ್ದು, ಇಡೀ ವಿಶ್ವವೇ ತುದಿಗಾಲಿನಲ್ಲಿ ನಿಂತು ಕಾಯುತ್ತಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಮುಖಾಮುಖಿ ಆಗಲಿದೆ. ಇದಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ.

1 / 8
ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ, ಪಾಕಿಸ್ತಾನದೆದುರು ಸೋತಿತ್ತು. ಹೀಗಾಗಿ ಟೀಮ್ ಇಂಡಿಯಾಕ್ಕೆ ಇದೊಂದು ಸೇಡಿನ ಪಂದ್ಯ ಎಂದುಕೂಡ ಹೇಳಬಹುದು.

ಕಳೆದ ವರ್ಷ ನಡೆದ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಭಾರತ, ಪಾಕಿಸ್ತಾನದೆದುರು ಸೋತಿತ್ತು. ಹೀಗಾಗಿ ಟೀಮ್ ಇಂಡಿಯಾಕ್ಕೆ ಇದೊಂದು ಸೇಡಿನ ಪಂದ್ಯ ಎಂದುಕೂಡ ಹೇಳಬಹುದು.

2 / 8
ಸಾಕಷ್ಟು ವಿಶ್ರಾಂತಿಯ ಬಳಿಕ ಭಾರತ ತಂಡ ಕೂಡಿಕೊಂಡಿರುವ ವಿರಾಟ್ ಕೊಹ್ಲಿಗೆ ಈ ಟೂರ್ನಿ ಮಹತ್ವದ್ದಾಗಿದೆ. ಈಗಾಗಲೇ ಫಾರ್ಮ್‌ ಸಮಸ್ಯೆ ಎದುರಿಸುತ್ತಿರುವ ಕೊಹ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದ್ದಾರೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ಕೂಡ ನಿರತರಾಗಿದ್ದಾರೆ.

ಸಾಕಷ್ಟು ವಿಶ್ರಾಂತಿಯ ಬಳಿಕ ಭಾರತ ತಂಡ ಕೂಡಿಕೊಂಡಿರುವ ವಿರಾಟ್ ಕೊಹ್ಲಿಗೆ ಈ ಟೂರ್ನಿ ಮಹತ್ವದ್ದಾಗಿದೆ. ಈಗಾಗಲೇ ಫಾರ್ಮ್‌ ಸಮಸ್ಯೆ ಎದುರಿಸುತ್ತಿರುವ ಕೊಹ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದ್ದಾರೆ. ಇದಕ್ಕಾಗಿ ಭರ್ಜರಿ ಅಭ್ಯಾಸದಲ್ಲಿ ಕೂಡ ನಿರತರಾಗಿದ್ದಾರೆ.

3 / 8
ಉಳಿದಂತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕಾರ್ತಿಕ್, ಭುವನೇಶ್ವರ್, ಚಹಲ್​ಗೆ ಸ್ಥಾನ ಖಚಿತವಾಗಿದೆ.

ಉಳಿದಂತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಕಾರ್ತಿಕ್, ಭುವನೇಶ್ವರ್, ಚಹಲ್​ಗೆ ಸ್ಥಾನ ಖಚಿತವಾಗಿದೆ.

4 / 8
ಅಭ್ಯಾಸದಲ್ಲಿ ನಿರತರಾಗಿರುವ ದಿನೇಶ್ ಕಾರ್ತಿಕ್

ಅಭ್ಯಾಸದಲ್ಲಿ ನಿರತರಾಗಿರುವ ದಿನೇಶ್ ಕಾರ್ತಿಕ್

5 / 8
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ.

ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದ ಪಿಚ್ ಸಮಯೋಜಿತವಾಗಿದೆ. ಹೊಸ ಚೆಂಡಿನಲ್ಲಿ ವೇಗಿಗಳು ಲಾಭ ಪಡೆದುಕೊಳ್ಳಬಹುದಾಗಿದೆ. ಆದರೆ, ಈ ಪಿಚ್‌ನಲ್ಲಿ ವಿಕೆಟ್‌ಗಳನ್ನು ಉಳಿಸಿಕೊಳ್ಳುವುದು ಬಹುಮುಖ್ಯ ಸಂಗತಿಯಾಗಿದೆ.

6 / 8
ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದ್ದು ತಾಪಮಾನ 28-30 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಇನ್ನು ಪಂದ್ಯದ ಆರಂಭದ ಬಳಿಕ ಗಾಳಿಯ ವೇಗದ ಪ್ರಮಾಣ ಕೂಡ ಕಡಿಮೆಯಾಗಲಿದೆ.

ಭಾರತ ಹಾಗೂ ಪಾಕಿಸ್ತಾನ ಹೈವೋಲ್ಟೇಜ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ನಿರಾತಂಕವಾಗಿ ಸಾಗಲಿದೆ. ದಿನವಿಡೀ ಶುಭ್ರ ವಾತಾವರಣದಿಂದ ಕೂಡಿರಲಿದ್ದು ತಾಪಮಾನ 28-30 ಡಿಗ್ರಿ ಸೆಲ್ಸಿಯಸ್‌ನಷ್ಟು ಇರಲಿದೆ. ಇನ್ನು ಪಂದ್ಯದ ಆರಂಭದ ಬಳಿಕ ಗಾಳಿಯ ವೇಗದ ಪ್ರಮಾಣ ಕೂಡ ಕಡಿಮೆಯಾಗಲಿದೆ.

7 / 8
ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ.

ಟಾಸ್ ಕೂಡ ಈ ಪಂದ್ಯದಲ್ಲಿ ಬಹುಮುಖ್ಯ ಪಾತ್ರವಹಿಸಲಿದ್ದು, ಟಾಸ್ ಗೆದ್ದ ತಂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ. ಯಾಕೆಂದರೆ ಇಲ್ಲಿ ಚೇಸಿಂಗ್ ಮಾಡಿದ ತಂಡ ಹೆಚ್ಚು ಗೆದ್ದ ಇತಿಹಾಸವಿದೆ.

8 / 8
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!