AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಭಾರತ- ಪಾಕ್ ಪಂದ್ಯ ರದ್ದು; ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಉಭಯ ತಂಡಗಳು

Emerging Teams Asia Cup: ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಪೃಥ್ವಿಶಂಕರ
|

Updated on: Jun 17, 2023 | 3:20 PM

Share
ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

1 / 6
ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

2 / 6
ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

3 / 6
ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

4 / 6
 ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

5 / 6
ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ