AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಭಾರತ- ಪಾಕ್ ಪಂದ್ಯ ರದ್ದು; ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಉಭಯ ತಂಡಗಳು

Emerging Teams Asia Cup: ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಪೃಥ್ವಿಶಂಕರ
|

Updated on: Jun 17, 2023 | 3:20 PM

Share
ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

1 / 6
ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

2 / 6
ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

3 / 6
ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

4 / 6
 ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

5 / 6
ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ