AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯಿಂದಾಗಿ ಭಾರತ- ಪಾಕ್ ಪಂದ್ಯ ರದ್ದು; ಸೆಮಿ ಫೈನಲ್​ಗೆ ಎಂಟ್ರಿಕೊಟ್ಟ ಉಭಯ ತಂಡಗಳು

Emerging Teams Asia Cup: ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಪೃಥ್ವಿಶಂಕರ
|

Updated on: Jun 17, 2023 | 3:20 PM

Share
ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಜೂನ್ 17 ರಂದು ಹಾಂಗ್​ಕಾಂಗ್‌ನ ಮೊಂಗ್ ಕಾಕ್‌ನಲ್ಲಿರುವ ಮಿಷನ್ ಗ್ರೌಂಡ್ ರೌಂಡ್​ನಲ್ಲಿ ನಡೆಯಬೇಕಿದ್ದ ಭಾರತ ಎ ಮತ್ತು ಪಾಕಿಸ್ತಾನ ಎ ನಡುವಿನ ಪಂದ್ಯವನ್ನು ಮಳೆಯಿಂದಾಗಿ ರದ್ದುಗೊಳಿಸಲಾಗಿದೆ. ಈ ಮೂಲಕ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕವನ್ನು ನೀಡಲಾಗಿದ್ದು, ಇದೀಗ ಎರಡೂ ತಂಡಗಳು ಟೂರ್ನಿಯ ಸೆಮಿಫೈನಲ್‌ಗೆ ಎಂಟ್ರಿಕೊಟ್ಟಿವೆ.

1 / 6
ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

ಭಾರತ ಮಹಿಳಾ ಎ ತಂಡವು ಆಡಿದ 2 ಪಂದ್ಯಗಳಲ್ಲಿ ಒಂದು ಗೆಲುವು ಹಾಗೂ ಮಳೆಯಿಂದ ರದ್ಧಾದ ಪಂದ್ಯದೊಂದಿಗೆ 3 ಅಂಕಗಳನ್ನು ಪಡೆದುಕೊಂಡಿತ್ತು. ಪಾಕಿಸ್ತಾನ ಕೂಡ ಅದೇ ಸಂಖ್ಯೆಯ ಪಂದ್ಯಗಳಲ್ಲಿ ಇದೇ ರೀತಿಯ ಅಂಕಗಳನ್ನು ಹೊಂದಿತ್ತು. ಇದೀಗ ಉಭಯ ತಂಡಗಳ ನಡುವಣ ಪಂದ್ಯ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದೊಂದು ಅಂಕವನ್ನು ನೀಡಲಾಗಿದೆ.

2 / 6
ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

ತಲಾ 4 ಅಂಕಗೊಂದಿಗೆ ಕೊನೆಯ ನಾಲ್ಕರ ಘಟಕ್ಕೆ ಎಂಟ್ರಿಕೊಟ್ಟಿರುವ ಎರಡು ತಂಡಗಳು ಬಿ ಗುಂಪಿನ ಎದುರಾಳಿಗಳನ್ನು ಎದುರಿಸಲಿವೆ. ಭಾರತ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎ ಎರಡನೇ ಸ್ಥಾನ ಗಳಿಸಿದೆ.

3 / 6
ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

ಇದೀಗ ಸೆಮಿ ಫೈನಲ್​ಗೆ ಎಂಟ್ರಿಕೊಟ್ಟಿರುವ ಶ್ವೇತಾ ಸೆಹ್ರಾವತ್ ಅವರ ಭಾರತ ಮಹಿಳಾ ತಂಡ ಸೆಮಿಫೈನಲ್‌ನಲ್ಲಿ ಶ್ರೀಲಂಕಾ ಎ ಮಹಿಳಾ ತಂಡವನ್ನು ಎದುರಿಸಲಿದೆ.

4 / 6
 ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

ಇತ್ತ ಫಾತಿಮಾ ಸನಾ ನೇತೃತ್ವದ ಪಾಕಿಸ್ತಾನ ತಂಡ ಬಾಂಗ್ಲಾದೇಶ ಎ ವಿರುದ್ಧ ಹೋರಾಡಲಿದೆ.

5 / 6
ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

ಇದಕ್ಕೂ ಮೊದಲು ಆಡಿದ ಮೊಲದ ಪಂದ್ಯದಲ್ಲೇ ಹಾಂಗ್​ಕಾಂಗ್ ತಂಡವನ್ನು ಭಾರತ 9 ವಿಕೆಟ್‌ಗಳ ಅಂತರದಿಂದ ಸೋಲಿಸಿತ್ತು. ಆ ಬಳಿಕ ನೇಪಾಳ ವನಿತಾ ತಂಡದ ವಿರುದ್ಧ ನಡೆಯಬೇಕಿದ್ದ ಎರಡನೇ ಪಂದ್ಯ ಮಳೆಯಿಂದ ರದ್ದಾಗಿತ್ತು. 12 ಲೀಗ್ ಹಂತದ ಪಂದ್ಯಗಳಲ್ಲಿ 7 ಪಂದ್ಯಗಳನ್ನು ಮಳೆಯಿಂದಾಗಿ ರದ್ದುಗೊಳಿಸಿರುವುದರಿಂದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿರುವುದಂತೂ ಖಚಿತ.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!