AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾದ ಈ ಐದು ದಾಖಲೆಗಳನ್ನು ಮುರಿಯುವುದು ಪಾಕ್ ತಂಡಕ್ಕೆ ಕಷ್ಟಕಷ್ಟ

India vs Pakistan, World Cup 2023: ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಆಡಿದ 7 ಪಂದ್ಯಗಳಲ್ಲಿಯೂ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಲ್ಲದೆ ಕ್ರಿಕೆಟ್​ ಲೋಕದಲ್ಲಿ ಟೀಂ ಇಂಡಿಯಾ ನಿರ್ಮಿಸಿರುವ ಈ ಐದು ದಾಖಲೆಗಳನ್ನು ಪಾಕ್ ತಂಡಕ್ಕೆ ಮುರಿಯುವುದು ಕಷ್ಟ ಸಾಧ್ಯವಾಗಿದೆ. ಅಂತಹ ದಾಖಲೆಗಳ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Oct 14, 2023 | 10:30 AM

Share
ಏಕದಿನ ವಿಶ್ವಕಪ್‌ನಲ್ಲಿ 8ನೇ ಬಾರಿ ಮುಖಾಮುಖಿಯಾಗಲು ಭಾರತ ಮತ್ತು ಪಾಕಿಸ್ತಾನ ತಂಡಗಳು ಸಜ್ಜಾಗಿವೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.

ಏಕದಿನ ವಿಶ್ವಕಪ್‌ನಲ್ಲಿ 8ನೇ ಬಾರಿ ಮುಖಾಮುಖಿಯಾಗಲು ಭಾರತ ಮತ್ತು ಪಾಕಿಸ್ತಾನ ತಂಡಗಳು ಸಜ್ಜಾಗಿವೆ. ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.

1 / 7
ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಆಡಿದ 7 ಪಂದ್ಯಗಳಲ್ಲಿಯೂ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಲ್ಲದೆ ಕ್ರಿಕೆಟ್​ ಲೋಕದಲ್ಲಿ ಟೀಂ ಇಂಡಿಯಾ ನಿರ್ಮಿಸಿರುವ ಈ ಐದು ದಾಖಲೆಗಳನ್ನು ಪಾಕ್ ತಂಡಕ್ಕೆ ಮುರಿಯುವುದು ಕಷ್ಟ ಸಾಧ್ಯವಾಗಿದೆ. ಅಂತಹ ದಾಖಲೆಗಳ ವಿವರ ಇಲ್ಲಿದೆ.

ಏಕದಿನ ವಿಶ್ವಕಪ್​ನಲ್ಲಿ ಇದುವರೆಗೆ ಆಡಿದ 7 ಪಂದ್ಯಗಳಲ್ಲಿಯೂ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪ್ರಾಬಲ್ಯ ಸಾಧಿಸಿದೆ. ಹೀಗಾಗಿ ಭಾರತದ ವಿರುದ್ಧ ಪಾಕಿಸ್ತಾನಕ್ಕೆ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಿಲ್ಲ. ಇದಲ್ಲದೆ ಕ್ರಿಕೆಟ್​ ಲೋಕದಲ್ಲಿ ಟೀಂ ಇಂಡಿಯಾ ನಿರ್ಮಿಸಿರುವ ಈ ಐದು ದಾಖಲೆಗಳನ್ನು ಪಾಕ್ ತಂಡಕ್ಕೆ ಮುರಿಯುವುದು ಕಷ್ಟ ಸಾಧ್ಯವಾಗಿದೆ. ಅಂತಹ ದಾಖಲೆಗಳ ವಿವರ ಇಲ್ಲಿದೆ.

2 / 7
ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಹಾಗೂ ಭಾರತ ಪರಸ್ಪರ 14 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಏಕೈಕ ಗೆಲುವು ಸಾಧಿಸಿದೆ. ಆ ಏಕೈಕ ಗೆಲುವು ಕೂಡ 2021ರ ಟಿ20 ವಿಶ್ವಕಪ್‌ನಲ್ಲಿ ಬಂದಿತ್ತು. ಆದರೆ, ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ.

ಟಿ20 ಮತ್ತು ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ಹಾಗೂ ಭಾರತ ಪರಸ್ಪರ 14 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 13 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಏಕೈಕ ಗೆಲುವು ಸಾಧಿಸಿದೆ. ಆ ಏಕೈಕ ಗೆಲುವು ಕೂಡ 2021ರ ಟಿ20 ವಿಶ್ವಕಪ್‌ನಲ್ಲಿ ಬಂದಿತ್ತು. ಆದರೆ, ಏಕದಿನ ವಿಶ್ವಕಪ್‌ನಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ ಗೆಲ್ಲಲು ಸಾಧ್ಯವಾಗಲಿಲ್ಲ.

3 / 7
ಇನ್ನು ಅತಿ ಹೆಚ್ಚು ಐಸಿಸಿ ನಾಕೌಟ್ ಪಂದ್ಯಗಳನ್ನು ಆಡಿರುವ ತಂಡಗಳ ಪೈಕಿ ಭಾರತ ತಂಡ ಇದುವರೆಗೆ ಏಕದಿನ ವಿಶ್ವಕಪ್‌ನಲ್ಲಿ 26 ನಾಕೌಟ್ ಪಂದ್ಯಗಳನ್ನು ಆಡಿದೆ. ಆದರೆ ಪಾಕಿಸ್ತಾನ ಇದುವರೆಗೆ ಕೇವಲ 18 ಪಂದ್ಯಗಳನ್ನು ಮಾತ್ರ ಆಡಿದೆ.

ಇನ್ನು ಅತಿ ಹೆಚ್ಚು ಐಸಿಸಿ ನಾಕೌಟ್ ಪಂದ್ಯಗಳನ್ನು ಆಡಿರುವ ತಂಡಗಳ ಪೈಕಿ ಭಾರತ ತಂಡ ಇದುವರೆಗೆ ಏಕದಿನ ವಿಶ್ವಕಪ್‌ನಲ್ಲಿ 26 ನಾಕೌಟ್ ಪಂದ್ಯಗಳನ್ನು ಆಡಿದೆ. ಆದರೆ ಪಾಕಿಸ್ತಾನ ಇದುವರೆಗೆ ಕೇವಲ 18 ಪಂದ್ಯಗಳನ್ನು ಮಾತ್ರ ಆಡಿದೆ.

4 / 7
ಟೀಂ ಇಂಡಿಯಾ ಟಿ20ಯಲ್ಲಿ 200 ಕ್ಕೂ ಅಧಿಕ ರನ್​ಗಳನ್ನು 27 ಬಾರಿ ಕಲೆಹಾಕಿದೆ. ಆದರೆ ಪಾಕಿಸ್ತಾನ 11 ಬಾರಿ ಮಾತ್ರ 200+ ರನ್ ಗಳಿಸಿದೆ.  ಈ ದಾಖಲೆಯನ್ನು ತಲುಪಲು ಪಾಕಿಸ್ತಾನ ತಂಡಕ್ಕೆ ವರ್ಷಗಳೇ ಬೇಕು.

ಟೀಂ ಇಂಡಿಯಾ ಟಿ20ಯಲ್ಲಿ 200 ಕ್ಕೂ ಅಧಿಕ ರನ್​ಗಳನ್ನು 27 ಬಾರಿ ಕಲೆಹಾಕಿದೆ. ಆದರೆ ಪಾಕಿಸ್ತಾನ 11 ಬಾರಿ ಮಾತ್ರ 200+ ರನ್ ಗಳಿಸಿದೆ. ಈ ದಾಖಲೆಯನ್ನು ತಲುಪಲು ಪಾಕಿಸ್ತಾನ ತಂಡಕ್ಕೆ ವರ್ಷಗಳೇ ಬೇಕು.

5 / 7
ಟೀಂ ಇಂಡಿಯಾ ಭಾರತದಲ್ಲಿ  ಇದುವರೆಗೆ 114 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ.  ಇದು ಯಾವುದೇ ಏಷ್ಯನ್ ತಂಡದ ಅತಿ ಹೆಚ್ಚು ಗೆಲುವಾಗಿದೆ. ಪಾಕಿಸ್ತಾನ ತಂಡ ತವರಿನಲ್ಲಿ ಇದುವರೆಗೆ ಕೇವಲ 60 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದಿದೆ.

ಟೀಂ ಇಂಡಿಯಾ ಭಾರತದಲ್ಲಿ ಇದುವರೆಗೆ 114 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಇದು ಯಾವುದೇ ಏಷ್ಯನ್ ತಂಡದ ಅತಿ ಹೆಚ್ಚು ಗೆಲುವಾಗಿದೆ. ಪಾಕಿಸ್ತಾನ ತಂಡ ತವರಿನಲ್ಲಿ ಇದುವರೆಗೆ ಕೇವಲ 60 ಟೆಸ್ಟ್ ಪಂದ್ಯಗಳನ್ನು ಮಾತ್ರ ಗೆದ್ದಿದೆ.

6 / 7
ಆಸ್ಟ್ರೇಲಿಯ ನೆಲದಲ್ಲಿ ಸತತ 2 ಟೆಸ್ಟ್ ಸರಣಿ ಗೆದ್ದ ಏಷ್ಯಾದ ಏಕೈಕ ತಂಡ ಭಾರತ.  ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ತಂಡ ಇದುವರೆಗೆ ಸತತ 2 ಟೆಸ್ಟ್ ಸರಣಿ ಗೆದ್ದಿಲ್ಲ.

ಆಸ್ಟ್ರೇಲಿಯ ನೆಲದಲ್ಲಿ ಸತತ 2 ಟೆಸ್ಟ್ ಸರಣಿ ಗೆದ್ದ ಏಷ್ಯಾದ ಏಕೈಕ ತಂಡ ಭಾರತ. ಆಸ್ಟ್ರೇಲಿಯಾ ವಿರುದ್ಧ ಪಾಕಿಸ್ತಾನ ತಂಡ ಇದುವರೆಗೆ ಸತತ 2 ಟೆಸ್ಟ್ ಸರಣಿ ಗೆದ್ದಿಲ್ಲ.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ