AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

TV9 Web
| Edited By: |

Updated on:Sep 29, 2022 | 11:34 AM

Share
ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

1 / 7
ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

2 / 7
ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

3 / 7
ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

4 / 7
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

5 / 7
ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

6 / 7
ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

7 / 7

Published On - 11:34 am, Thu, 29 September 22

ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ನನ್ನನ್ನು ಮುಗಿಸಲೆಂದೇ ಗುಂಡಿನ ದಾಳಿ; ಜನಾರ್ದನ ರೆಡ್ಡಿ ಆರೋಪ
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್; ಕಾಂಗ್ರೆಸ್​​ ಕಾರ್ಯಕರ್ತ ಸಾವು
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಬಳ್ಳಾರಿಯಲ್ಲಿ ಜನಾರ್ದನ ರೆಡ್ಡಿ ಮನೆ ಮುಂದೆ ಫೈರಿಂಗ್‌: ಶಾಕಿಂಗ್ ರಿಯಾಕ್ಷನ್
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್