AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

TV9 Web
| Updated By: Vinay Bhat|

Updated on:Sep 29, 2022 | 11:34 AM

Share
ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

1 / 7
ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

2 / 7
ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

3 / 7
ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

4 / 7
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

5 / 7
ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

6 / 7
ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

7 / 7

Published On - 11:34 am, Thu, 29 September 22

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​