AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಭಾರತ- ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯದ ಕೆಲ ರೋಚಕ ಕ್ಷಣಗಳು

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

TV9 Web
| Edited By: |

Updated on:Sep 29, 2022 | 11:34 AM

Share
ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

ತಿರುವನಂತಪುರಂನ ಗ್ರೀನ್​ಫೀಲ್ಡ್ ಅಂತರರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ (India vs South Africa) ಭರ್ಜರಿ ಗೆಲುವು ಸಾಧಿಸಿದೆ.

1 / 7
ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಅರ್ಶ್​​ದೀಪ್ ಸಿಂಗ್, ದೀಪಕ್ ಚಹರ್ ಹಾಗೂ ಹರ್ಷಲ್ ಪಟೇಲ್ ಮಾರಕ ಬೌಲಿಂಗ್ ಹಾಗೂ ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್ ಆಕರ್ಷಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ 8 ವಿಕೆಟ್​ಗಳಿಂದ ಗೆದ್ದು ಬೀಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

2 / 7
ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

ಟಾಸ್ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ದಕ್ಷಿಣ ಆಫ್ರಿಕಾ ಭಾರತದ ಬೌಲಿಂಗ್​ ದಾಳಿಗೆ ಅಕ್ಷರಶಃ ನೆಲಕಚ್ಚಿ ಹೋಯಿತು. ಕೇವಲ 9 ರನ್​ಗೆ 5 ವಿಕೆಟ್​ ಕಳೆದುಕೊಂಡು ಭಾರೀ ಸಂಕಷ್ಟಕ್ಕೆ ಸಿಲುಕಿತ್ತು.

3 / 7
ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

ಆಫ್ರಿಕಾ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 106 ರನ್ ಗಳಿಸಿತು. ಭಾರತ ಅರ್ಶ್​ದೀಪ್ ಸಿಂಗ್ 3 ವಿಕೆಟ್ ಕಿತ್ತರೆ, ದೀಪಕ್ ಚಹರ್, ಹರ್ಷಲ್ ಪಟೇಲ್ ಹಾಗೂ ಅಕ್ಷರ್ ಪಟೇಲ್ 1 ವಿಕೆಟ್ ಪಡೆದರು.

4 / 7
ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

ಸುಲಭ ಟಾರ್ಗೆಟ್ ಬೆನ್ನಟ್ಟಿದ ಭಾರತ ನಿಧಾನಗತಿಯ ಆರಂಭ ಪಡೆದುಕೊಳ್ಳುವ ಜೊತೆ ಮುಖ್ಯ ಎರಡು ವಿಕೆಟ್​ಗಳನ್ನು ಕೂಡ ಕಳೆದುಕೊಂಡಿತು. ನಾಯಕ ರೋಹಿತ್​ ಶರ್ಮಾ ಖಾತೆ ತೆರೆಯುವ ಮುನ್ನವೇ ಔಟಾದರು. ವಿರಾಟ್​ ಕೊಹ್ಲಿ ಕೂಡ 3 ರನ್​ಗೆ ಸುಸ್ತಾದರು.

5 / 7
ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

ಬಳಿಕ ಕ್ರೀಸ್​ ಹಂಚಿಕೊಂಡ ಕೆ ಎಲ್​ ರಾಹುಲ್​ ಹಾಗೂ ಸೂರ್ಯಕುಮಾರ್​ ಯಾದವ್​ ಹರಿಣಗಳ ಮೇಲೆ ಸವಾರಿ ಮಾಡಿದರು. 4 ಸಿಕ್ಸರ್​, 2 ಬೌಂಡರಿ ಬಾರಿಸಿದ ರಾಹುಲ್​ ಔಟಾಗದೇ 51 ರನ್​ ಗಳಿಸಿದರು. ಭರ್ಜರಿ ಫಾರ್ಮ್​ನಲ್ಲಿರುವ ಸೂರ್ಯಕುಮಾರ್​ ಯಾದವ್ 3 ಸಿಕ್ಸರ್​, 5 ಬೌಂಡರಿ ಸಮೇತ 50 ರನ್​ ಬಾರಿಸಿದರು. ಇವರ ಬ್ಯಾಟಿಂಗ್ ನೆರವಿನಿಂದ ಭಾರತ 16.4 ಓವರ್​ನಲ್ಲಿ 2 ವಿಕೆಟ್ ನಷ್ಟಕ್ಕೆ 110 ರನ್ ಗಳಿಸಿ ಜಯ ಸಾಧಿಸಿತು.

6 / 7
ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

ಹರ್ಷಲ್ ಪಟೇಲ್ ಕೂಡ ದಕ್ಷಿಣ ಆಫ್ರಿಕಾದ 2 ಮುಖ್ಯ ವಿಕೆಟ್ ಕಿತ್ತು ಮಿಂಚಿದರು.

7 / 7

Published On - 11:34 am, Thu, 29 September 22

Follow Us
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
‘ಆ ರೀತಿ ಗಿಮಿಕ್ ಯಾರೂ ಮಾಡಲ್ಲ’; ವಿನೋದ್ ಆರೋಗ್ಯದ ಬಗ್ಗೆ ಸ್ಪಷ್ಟನೆ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ