IND vs SA: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದೇ ಈ ಮೂರು ಅಂಶಗಳು

ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೇನ್(81) ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನದಿಂದ ಅಬ್ಬರಿಸಿದ ಸೌತ್ ಆಫ್ರಿಕಾ, ಭುವನೇಶ್ವರ್ ಕುಮಾರ್(4/13) ಪರಿಣಾಮಕಾರಿ ಬೌಲಿಂಗ್ ನಡುವೆಯೂ 4 ವಿಕೆಟ್ಗಳ ಗೆಲುವು ಸಾಧಿಸಿತು.

|

Updated on:Jun 13, 2022 | 7:27 AM

ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೇನ್(81) ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನದಿಂದ ಅಬ್ಬರಿಸಿದ ಸೌತ್ ಆಫ್ರಿಕಾ, ಭುವನೇಶ್ವರ್ ಕುಮಾರ್(4/13) ಪರಿಣಾಮಕಾರಿ ಬೌಲಿಂಗ್ ನಡುವೆಯೂ 4 ವಿಕೆಟ್ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್(1) ವಿಕೆಟ್ ಕಳೆದುಕೊಂಡು ಆಘಾತ ಕಂಡಿತು.

1 / 5
IND vs SA: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದೇ ಈ ಮೂರು ಅಂಶಗಳು

ಏಷ್ಯಾಕಪ್‌ಗಾಗಿ ಭಾರತೀಯ ತಂಡ - ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್.

2 / 5
ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 149 ರನ್ ಗಳಿಸಿ ಗೆದ್ದಿತು. ಹೆನ್ರಿಚ್ ಕ್ಲಾಸೆನ್ (81; 46) ಅಬ್ಬರದ ಬ್ಯಾಟಿಂಗ್ ನಿಂದಾಗಿ ತಂಡದ ಗೆಲುವು ಸುಲಭವಾಯಿತು. ಮಧ್ಯಮವೇಗಿ ಭುವನೇಶ್ವರ್ ಕುಮಾರ್ (13ಕ್ಕೆ4) ಅವರ ಅಮೋಘ ಬೌಲಿಂಗ್ ಗೆ ಗೆಲುವಿನ ಗೌರವ ಸಿಗಲಿಲ್ಲ.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 149 ರನ್ ಗಳಿಸಿ ಗೆದ್ದಿತು. ಹೆನ್ರಿಚ್ ಕ್ಲಾಸೆನ್ (81; 46) ಅಬ್ಬರದ ಬ್ಯಾಟಿಂಗ್ ನಿಂದಾಗಿ ತಂಡದ ಗೆಲುವು ಸುಲಭವಾಯಿತು. ಮಧ್ಯಮವೇಗಿ ಭುವನೇಶ್ವರ್ ಕುಮಾರ್ (13ಕ್ಕೆ4) ಅವರ ಅಮೋಘ ಬೌಲಿಂಗ್ ಗೆ ಗೆಲುವಿನ ಗೌರವ ಸಿಗಲಿಲ್ಲ.

3 / 5
ಭಾರತದ ಬ್ಯಾಟಿಂಗ್ ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬೇಗನೆ ನಿರ್ಗಮಿಸಿದ್ದು ರನ್ ಗಳಿಕೆಯ ವೇಗ ಕುಸಿಯಿತು. ತಂಡದ ಸೋಲಿಗೂ ಕಾರಣವಾಯಿತು. ಅಕ್ಷರ್ ಪಟೇಲ್ ಕೂಡ ನಿರೀಕ್ಷೆ ಹುಸಿಗೊಳಿಸಿದರು. ಬೌಲಿಂಗ್ ನಲ್ಲೂ ಹೆನ್ರಿಚ್ ಕ್ಲಾಸೇನ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯರಿಗೆ ಸಾಧ್ಯವಾಗಲಿಲ್ಲ. ಇದು ಸೋಲಿಗೆ ಮುಖ್ಯ ಕಾರಣವಾಯಿತು.

ಭಾರತದ ಬ್ಯಾಟಿಂಗ್ ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬೇಗನೆ ನಿರ್ಗಮಿಸಿದ್ದು ರನ್ ಗಳಿಕೆಯ ವೇಗ ಕುಸಿಯಿತು. ತಂಡದ ಸೋಲಿಗೂ ಕಾರಣವಾಯಿತು. ಅಕ್ಷರ್ ಪಟೇಲ್ ಕೂಡ ನಿರೀಕ್ಷೆ ಹುಸಿಗೊಳಿಸಿದರು. ಬೌಲಿಂಗ್ ನಲ್ಲೂ ಹೆನ್ರಿಚ್ ಕ್ಲಾಸೇನ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯರಿಗೆ ಸಾಧ್ಯವಾಗಲಿಲ್ಲ. ಇದು ಸೋಲಿಗೆ ಮುಖ್ಯ ಕಾರಣವಾಯಿತು.

4 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ನಲ್ಲಿ 6 ವಿಕೆಟ್ಗೆ 148 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ ಸೌತ್ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ಗೆ 149 ರನ್ ಗಳಿಸುವ ಮೂಲಕ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ನಲ್ಲಿ 6 ವಿಕೆಟ್ಗೆ 148 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ ಸೌತ್ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ಗೆ 149 ರನ್ ಗಳಿಸುವ ಮೂಲಕ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.

5 / 5

Published On - 6:49 am, Mon, 13 June 22

Follow us
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು