AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದೇ ಈ ಮೂರು ಅಂಶಗಳು

ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೇನ್(81) ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನದಿಂದ ಅಬ್ಬರಿಸಿದ ಸೌತ್ ಆಫ್ರಿಕಾ, ಭುವನೇಶ್ವರ್ ಕುಮಾರ್(4/13) ಪರಿಣಾಮಕಾರಿ ಬೌಲಿಂಗ್ ನಡುವೆಯೂ 4 ವಿಕೆಟ್ಗಳ ಗೆಲುವು ಸಾಧಿಸಿತು.

Vinay Bhat
|

Updated on:Jun 13, 2022 | 7:27 AM

Share
ಬಾರಾಬತಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಭಾರತ ವಿರುದ್ಧದ ಪಂದ್ಯದಲ್ಲಿ ಹೆನ್ರಿಚ್ ಕ್ಲಾಸೇನ್(81) ಕ್ಲಾಸಿಕ್ ಬ್ಯಾಟಿಂಗ್ ಪ್ರದರ್ಶನದಿಂದ ಅಬ್ಬರಿಸಿದ ಸೌತ್ ಆಫ್ರಿಕಾ, ಭುವನೇಶ್ವರ್ ಕುಮಾರ್(4/13) ಪರಿಣಾಮಕಾರಿ ಬೌಲಿಂಗ್ ನಡುವೆಯೂ 4 ವಿಕೆಟ್ಗಳ ಗೆಲುವು ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್(1) ವಿಕೆಟ್ ಕಳೆದುಕೊಂಡು ಆಘಾತ ಕಂಡಿತು.

1 / 5
IND vs SA: ಟೀಮ್ ಇಂಡಿಯಾ ಸೋಲಿಗೆ ಕಾರಣವಾಗಿದ್ದೇ ಈ ಮೂರು ಅಂಶಗಳು

ಏಷ್ಯಾಕಪ್‌ಗಾಗಿ ಭಾರತೀಯ ತಂಡ - ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿಚಂದ್ರನ್ ಅಶ್ವಿನ್, ಅರ್ಶ್ದೀಪ್ ಸಿಂಗ್, ಅವೇಶ್ ಖಾನ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್.

2 / 5
ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 149 ರನ್ ಗಳಿಸಿ ಗೆದ್ದಿತು. ಹೆನ್ರಿಚ್ ಕ್ಲಾಸೆನ್ (81; 46) ಅಬ್ಬರದ ಬ್ಯಾಟಿಂಗ್ ನಿಂದಾಗಿ ತಂಡದ ಗೆಲುವು ಸುಲಭವಾಯಿತು. ಮಧ್ಯಮವೇಗಿ ಭುವನೇಶ್ವರ್ ಕುಮಾರ್ (13ಕ್ಕೆ4) ಅವರ ಅಮೋಘ ಬೌಲಿಂಗ್ ಗೆ ಗೆಲುವಿನ ಗೌರವ ಸಿಗಲಿಲ್ಲ.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು 18.2 ಓವರ್ ಗಳಲ್ಲಿ 6 ವಿಕೆಟ್ ಗಳಿಗೆ 149 ರನ್ ಗಳಿಸಿ ಗೆದ್ದಿತು. ಹೆನ್ರಿಚ್ ಕ್ಲಾಸೆನ್ (81; 46) ಅಬ್ಬರದ ಬ್ಯಾಟಿಂಗ್ ನಿಂದಾಗಿ ತಂಡದ ಗೆಲುವು ಸುಲಭವಾಯಿತು. ಮಧ್ಯಮವೇಗಿ ಭುವನೇಶ್ವರ್ ಕುಮಾರ್ (13ಕ್ಕೆ4) ಅವರ ಅಮೋಘ ಬೌಲಿಂಗ್ ಗೆ ಗೆಲುವಿನ ಗೌರವ ಸಿಗಲಿಲ್ಲ.

3 / 5
ಭಾರತದ ಬ್ಯಾಟಿಂಗ್ ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬೇಗನೆ ನಿರ್ಗಮಿಸಿದ್ದು ರನ್ ಗಳಿಕೆಯ ವೇಗ ಕುಸಿಯಿತು. ತಂಡದ ಸೋಲಿಗೂ ಕಾರಣವಾಯಿತು. ಅಕ್ಷರ್ ಪಟೇಲ್ ಕೂಡ ನಿರೀಕ್ಷೆ ಹುಸಿಗೊಳಿಸಿದರು. ಬೌಲಿಂಗ್ ನಲ್ಲೂ ಹೆನ್ರಿಚ್ ಕ್ಲಾಸೇನ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯರಿಗೆ ಸಾಧ್ಯವಾಗಲಿಲ್ಲ. ಇದು ಸೋಲಿಗೆ ಮುಖ್ಯ ಕಾರಣವಾಯಿತು.

ಭಾರತದ ಬ್ಯಾಟಿಂಗ್ ನಲ್ಲಿ ನಾಯಕ ರಿಷಭ್ ಪಂತ್ ಮತ್ತು ಹಾರ್ದಿಕ್ ಪಾಂಡ್ಯ ಬೇಗನೆ ನಿರ್ಗಮಿಸಿದ್ದು ರನ್ ಗಳಿಕೆಯ ವೇಗ ಕುಸಿಯಿತು. ತಂಡದ ಸೋಲಿಗೂ ಕಾರಣವಾಯಿತು. ಅಕ್ಷರ್ ಪಟೇಲ್ ಕೂಡ ನಿರೀಕ್ಷೆ ಹುಸಿಗೊಳಿಸಿದರು. ಬೌಲಿಂಗ್ ನಲ್ಲೂ ಹೆನ್ರಿಚ್ ಕ್ಲಾಸೇನ್ ಆಟಕ್ಕೆ ಬ್ರೇಕ್ ಹಾಕಲು ಭಾರತೀಯರಿಗೆ ಸಾಧ್ಯವಾಗಲಿಲ್ಲ. ಇದು ಸೋಲಿಗೆ ಮುಖ್ಯ ಕಾರಣವಾಯಿತು.

4 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ನಲ್ಲಿ 6 ವಿಕೆಟ್ಗೆ 148 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ ಸೌತ್ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ಗೆ 149 ರನ್ ಗಳಿಸುವ ಮೂಲಕ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ 20 ಓವರ್ನಲ್ಲಿ 6 ವಿಕೆಟ್ಗೆ 148 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನತ್ತಿದ ಸೌತ್ ಆಫ್ರಿಕಾ 18.2 ಓವರ್ ಗಳಲ್ಲಿ 6 ವಿಕೆಟ್ಗೆ 149 ರನ್ ಗಳಿಸುವ ಮೂಲಕ ಜಯದ ನಗೆಬೀರಿತು. ಈ ಗೆಲುವಿನೊಂದಿಗೆ ಸೌತ್ ಆಫ್ರಿಕನ್ ತಂಡ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಪಡೆಯಿತು.

5 / 5

Published On - 6:49 am, Mon, 13 June 22

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ