AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playig 11: ಭಾರತ ತಂಡದಲ್ಲಿ 3 ಬದಲಾವಣೆ: ಹೀಗಿದೆ ಪ್ಲೇಯಿಂಗ್ ಇಲೆವೆನ್

India Playig 11: ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯ ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ.

TV9 Web
| Edited By: |

Updated on:Oct 04, 2022 | 6:42 PM

Share
ಇಂದೋರ್​ನಲ್ಲಿ ನಡೆಯುತ್ತಿರುವ  ಭಾರತ-ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಇಂದೋರ್​ನಲ್ಲಿ ನಡೆಯುತ್ತಿರುವ  ಭಾರತ-ಸೌತ್ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

1 / 5
ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.

ಮೂರು ಪಂದ್ಯಗಳ ಈ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಇದು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ ಪಂದ್ಯವಾಗಿದೆ.

2 / 5
ಹೀಗಾಗಿ ಟೀಮ್ ಇಂಡಿಯಾದಿಂದ ವಿರಾಟ್ ಕೊಹ್ಲಿ, ಅರ್ಷದೀಪ್ ಸಿಂಗ್ ಹಾಗೂ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.

ಹೀಗಾಗಿ ಟೀಮ್ ಇಂಡಿಯಾದಿಂದ ವಿರಾಟ್ ಕೊಹ್ಲಿ, ಅರ್ಷದೀಪ್ ಸಿಂಗ್ ಹಾಗೂ ಕೆಎಲ್ ರಾಹುಲ್ ಹೊರಗುಳಿದಿದ್ದಾರೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ(ನಾಯಕ), ರಿಷಬ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಮೊಹಮ್ಮದ್ ಸಿರಾಜ್

4 / 5
ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ತೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್, ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

ಸೌತ್ ಆಫ್ರಿಕಾ ಪ್ಲೇಯಿಂಗ್ ಇಲೆವೆನ್: ತೆಂಬಾ ಬವುಮಾ(ನಾಯಕ), ಕ್ವಿಂಟನ್ ಡಿ ಕಾಕ್, ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎನ್‌ಗಿಡಿ

5 / 5

Published On - 6:38 pm, Tue, 4 October 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ