AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st T20I: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ: ಯಾಕೆ ಗೊತ್ತೇ?

Kingsmead Stadium Durban Weather Report: ಭಾನುವಾರ ಆಯೋಜಿಸಿಗಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

Vinay Bhat
|

Updated on: Dec 09, 2023 | 11:22 AM

Share
ಭಾರತ ಕ್ರಿಕೆಟ್ ತನ್ನ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮೂರು ಪಂದ್ಯಗಳ T20I ಸರಣಿಯೊಂದಿಗೆ ಪ್ರಾರಂಭಿಸಲು ಸಜ್ಜಾಗಿದೆ. ಭಾನುವಾರ, ಡಿಸೆಂಬರ್ 10 ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

ಭಾರತ ಕ್ರಿಕೆಟ್ ತನ್ನ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮೂರು ಪಂದ್ಯಗಳ T20I ಸರಣಿಯೊಂದಿಗೆ ಪ್ರಾರಂಭಿಸಲು ಸಜ್ಜಾಗಿದೆ. ಭಾನುವಾರ, ಡಿಸೆಂಬರ್ 10 ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

1 / 6
ಆದರೆ, ಭಾನುವಾರ ಆಯೋಜಿಸಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

ಆದರೆ, ಭಾನುವಾರ ಆಯೋಜಿಸಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

2 / 6
ಮೊದಲ ಟಿ20 ಪಂದ್ಯದ ಸಮಯ ಶೇಕಡಾ 75 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು 100% ಮೋಡ ಕವಿದಿರುತ್ತದೆ. ಆರ್ದ್ರತೆಯ ಮಟ್ಟವು ಹೆಚ್ಚು ಎಂದು ನಿರೀಕ್ಷಿಸಲಾಗಿದೆ, ಇದು 86% ತಲುಪುತ್ತದೆ ಎನ್ನಲಾಗಿದೆ.

ಮೊದಲ ಟಿ20 ಪಂದ್ಯದ ಸಮಯ ಶೇಕಡಾ 75 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು 100% ಮೋಡ ಕವಿದಿರುತ್ತದೆ. ಆರ್ದ್ರತೆಯ ಮಟ್ಟವು ಹೆಚ್ಚು ಎಂದು ನಿರೀಕ್ಷಿಸಲಾಗಿದೆ, ಇದು 86% ತಲುಪುತ್ತದೆ ಎನ್ನಲಾಗಿದೆ.

3 / 6
ಸ್ಥಳೀಯ ಕಾಲಮಾನ ಬೆಳಿಗ್ಗೆ 11 ಗಂಟೆಗೆ (2:30 PM IST) ಮತ್ತು ರಾತ್ರಿ 8 ರಿಂದ 10 ಗಂಟೆ ವರೆಗೆ (11:30 PM ನಿಂದ 1:30 AM ವರೆಗೆ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 11 ಗಂಟೆಗೆ (2:30 PM IST) ಮತ್ತು ರಾತ್ರಿ 8 ರಿಂದ 10 ಗಂಟೆ ವರೆಗೆ (11:30 PM ನಿಂದ 1:30 AM ವರೆಗೆ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ.

4 / 6
ಟೀಮ್ ಇಂಡಿಯಾ ಡರ್ಬನ್ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಇದುವರೆಗೆ ಆಡಿದ 5 T20I ಪಂದ್ಯಗಳಲ್ಲಿ ಅಜೇಯವಾಗಿ ಉಳಿದಿದೆ. ಆತಿಥೇಯ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವುಗಳನ್ನು ಹೊಂದಿದೆ. ಇಲ್ಲಿನ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿ ಆಗಲಿದೆ.

ಟೀಮ್ ಇಂಡಿಯಾ ಡರ್ಬನ್ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಇದುವರೆಗೆ ಆಡಿದ 5 T20I ಪಂದ್ಯಗಳಲ್ಲಿ ಅಜೇಯವಾಗಿ ಉಳಿದಿದೆ. ಆತಿಥೇಯ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವುಗಳನ್ನು ಹೊಂದಿದೆ. ಇಲ್ಲಿನ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿ ಆಗಲಿದೆ.

5 / 6
ಭಾರತ ಕ್ರಿಕೆಟ್ ತಂಡವು ಒಂದು ತಿಂಗಳ ಸುದೀರ್ಘ ಪ್ರವಾಸದಲ್ಲಿ 3 T20I ಮತ್ತು ODI ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಏಕದಿನ ಮತ್ತು ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ಕ್ರಿಕೆಟ್ ತಂಡವು ಒಂದು ತಿಂಗಳ ಸುದೀರ್ಘ ಪ್ರವಾಸದಲ್ಲಿ 3 T20I ಮತ್ತು ODI ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಏಕದಿನ ಮತ್ತು ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

6 / 6
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ