AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA 1st T20I: ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ: ಯಾಕೆ ಗೊತ್ತೇ?

Kingsmead Stadium Durban Weather Report: ಭಾನುವಾರ ಆಯೋಜಿಸಿಗಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

Vinay Bhat
|

Updated on: Dec 09, 2023 | 11:22 AM

ಭಾರತ ಕ್ರಿಕೆಟ್ ತನ್ನ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮೂರು ಪಂದ್ಯಗಳ T20I ಸರಣಿಯೊಂದಿಗೆ ಪ್ರಾರಂಭಿಸಲು ಸಜ್ಜಾಗಿದೆ. ಭಾನುವಾರ, ಡಿಸೆಂಬರ್ 10 ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

ಭಾರತ ಕ್ರಿಕೆಟ್ ತನ್ನ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮೂರು ಪಂದ್ಯಗಳ T20I ಸರಣಿಯೊಂದಿಗೆ ಪ್ರಾರಂಭಿಸಲು ಸಜ್ಜಾಗಿದೆ. ಭಾನುವಾರ, ಡಿಸೆಂಬರ್ 10 ರಂದು ಡರ್ಬನ್‌ನ ಕಿಂಗ್ಸ್‌ಮೀಡ್ ಸ್ಟೇಡಿಯಂನಲ್ಲಿ ಇಂಡೋ-ಆಫ್ರಿಕಾ ನಡುವೆ ಮೊದಲ ಟಿ20 ಪಂದ್ಯ ನಡೆಯಲಿದೆ.

1 / 6
ಆದರೆ, ಭಾನುವಾರ ಆಯೋಜಿಸಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

ಆದರೆ, ಭಾನುವಾರ ಆಯೋಜಿಸಿರುವ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ ನಡೆಯುವುದು ಅನುಮಾನ. ಯಾಕೆಂದರೆ, ಹವಾಮಾನವು ಈ ಪಂದ್ಯಕ್ಕೆ ಅಡ್ಡಿಪಡಿಸಲಿದೆ. ಅಕ್ಯುವೆದರ್ ಪ್ರಕಾರ, ಡರ್ಬನ್‌ನಲ್ಲಿ ಪಂದ್ಯದ ಸಮಯ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಗಳಿದೆ ಎಂದು ಹೇಳಿದೆ.

2 / 6
ಮೊದಲ ಟಿ20 ಪಂದ್ಯದ ಸಮಯ ಶೇಕಡಾ 75 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು 100% ಮೋಡ ಕವಿದಿರುತ್ತದೆ. ಆರ್ದ್ರತೆಯ ಮಟ್ಟವು ಹೆಚ್ಚು ಎಂದು ನಿರೀಕ್ಷಿಸಲಾಗಿದೆ, ಇದು 86% ತಲುಪುತ್ತದೆ ಎನ್ನಲಾಗಿದೆ.

ಮೊದಲ ಟಿ20 ಪಂದ್ಯದ ಸಮಯ ಶೇಕಡಾ 75 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಸುಮಾರು 20 ಡಿಗ್ರಿ ಸೆಲ್ಸಿಯಸ್ ಆಗಿರುತ್ತದೆ ಮತ್ತು 100% ಮೋಡ ಕವಿದಿರುತ್ತದೆ. ಆರ್ದ್ರತೆಯ ಮಟ್ಟವು ಹೆಚ್ಚು ಎಂದು ನಿರೀಕ್ಷಿಸಲಾಗಿದೆ, ಇದು 86% ತಲುಪುತ್ತದೆ ಎನ್ನಲಾಗಿದೆ.

3 / 6
ಸ್ಥಳೀಯ ಕಾಲಮಾನ ಬೆಳಿಗ್ಗೆ 11 ಗಂಟೆಗೆ (2:30 PM IST) ಮತ್ತು ರಾತ್ರಿ 8 ರಿಂದ 10 ಗಂಟೆ ವರೆಗೆ (11:30 PM ನಿಂದ 1:30 AM ವರೆಗೆ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ.

ಸ್ಥಳೀಯ ಕಾಲಮಾನ ಬೆಳಿಗ್ಗೆ 11 ಗಂಟೆಗೆ (2:30 PM IST) ಮತ್ತು ರಾತ್ರಿ 8 ರಿಂದ 10 ಗಂಟೆ ವರೆಗೆ (11:30 PM ನಿಂದ 1:30 AM ವರೆಗೆ) ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸುವ ಸಾಧ್ಯತೆ ದಟ್ಟವಾಗಿದೆ.

4 / 6
ಟೀಮ್ ಇಂಡಿಯಾ ಡರ್ಬನ್ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಇದುವರೆಗೆ ಆಡಿದ 5 T20I ಪಂದ್ಯಗಳಲ್ಲಿ ಅಜೇಯವಾಗಿ ಉಳಿದಿದೆ. ಆತಿಥೇಯ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವುಗಳನ್ನು ಹೊಂದಿದೆ. ಇಲ್ಲಿನ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿ ಆಗಲಿದೆ.

ಟೀಮ್ ಇಂಡಿಯಾ ಡರ್ಬನ್ ಮೈದಾನದಲ್ಲಿ ಉತ್ತಮ ದಾಖಲೆಯನ್ನು ಹೊಂದಿದೆ. ಇದುವರೆಗೆ ಆಡಿದ 5 T20I ಪಂದ್ಯಗಳಲ್ಲಿ ಅಜೇಯವಾಗಿ ಉಳಿದಿದೆ. ಆತಿಥೇಯ ದಕ್ಷಿಣ ಆಫ್ರಿಕಾ 11 ಪಂದ್ಯಗಳಲ್ಲಿ 5 ಗೆಲುವುಗಳನ್ನು ಹೊಂದಿದೆ. ಇಲ್ಲಿನ ಪಿಚ್ ಬೌನ್ಸ್ ಮತ್ತು ಸ್ವಿಂಗ್​ನಿಂದ ಕೂಡಿದ್ದು, ಬ್ಯಾಟರ್​ಗಳಿಗೆ ಸಹಕಾರಿ ಆಗಲಿದೆ.

5 / 6
ಭಾರತ ಕ್ರಿಕೆಟ್ ತಂಡವು ಒಂದು ತಿಂಗಳ ಸುದೀರ್ಘ ಪ್ರವಾಸದಲ್ಲಿ 3 T20I ಮತ್ತು ODI ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಏಕದಿನ ಮತ್ತು ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತ ಕ್ರಿಕೆಟ್ ತಂಡವು ಒಂದು ತಿಂಗಳ ಸುದೀರ್ಘ ಪ್ರವಾಸದಲ್ಲಿ 3 T20I ಮತ್ತು ODI ಹಾಗೂ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಸೂರ್ಯಕುಮಾರ್ ಯಾದವ್ ಟಿ20 ತಂಡವನ್ನು ಮುನ್ನಡೆಸಿದರೆ, ಕೆಎಲ್ ರಾಹುಲ್ ಮತ್ತು ರೋಹಿತ್ ಶರ್ಮಾ ಕ್ರಮವಾಗಿ ಏಕದಿನ ಮತ್ತು ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ.

6 / 6
Follow us
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ಗಂಡನ ಮನೆಯಿಂದ ಮಗಳನ್ನ ಹೊತ್ತೊಯ್ದ ಪೋಷಕರು, ಮುಂದೇನಾಯ್ತು?
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
ನೀಟ್​ ನಲ್ಲಿ ಫಸ್ಟ್ ರ‍್ಯಾಂಕ್: ತಂದೆಗೆ ಫಾದರ್ಸ್ ಡೇ ಗಿಫ್ಟ್ ಕೊಟ್ಟ ಮಗ
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
‘ಕಾಂತಾರ: ಚಾಪ್ಟರ್ 1’ ಶೂಟಿಂಗ್ ಅವಘಡ, ನಿಜಕ್ಕೂ ನಡೆದಿದ್ದೇನು?
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಗ್ಯಾರಂಟಿ ಯೋಜನೆಗಳಿಂದ ಮಠಕ್ಕೆ ಪೆಟ್ಟು, ಖರ್ಚಿಗೆ ಹೊರೆ: ದಿಂಗಾಲೇಶ್ವರ ಶ್ರೀ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ಏಕಕಾಲದಲ್ಲಿ ಕುಸಿದು ಬಿದ್ದ 6 ಮನೆಗಳು, ಹಲವರು ಸಿಲುಕಿರುವ ಶಂಕೆ
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ನದಿಯಲ್ಲಿ ಕೊಚ್ಚಿ ಹೋದ ಸೇತುವೆ:ಬೆಳಗಾವಿ-ಗೋವಾ ರಸ್ತೆ ಸಂಚಾರ ಬಂದ್
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಹಾಸನ ಜಿಲ್ಲಾಸ್ಪತ್ರೆ ಸೆಕ್ಯುರಿಟಿಗಾರ್ಡ್ ಕ್ರೌರ್ಯ:ಯುವಕನ ಮನಸೋ ಇಚ್ಚೇ ಥಳಿತ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ