Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಜೋಹಾನ್ಸ್‌ಬರ್ಗ್‌ನಲ್ಲಿ ಭಾರತಕ್ಕಿಲ್ಲ ಸೋಲು; ಉಭಯ ತಂಡಗಳ ಮುಖಾಮುಖಿ ವರದಿ ಇಲ್ಲಿದೆ

IND vs SA: ಈ ಹಿಂದೆ ಇಲ್ಲಿ ಆಡಿದ 5 ಟೆಸ್ಟ್‌ಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 3 ಟೆಸ್ಟ್‌ಗಳು ಡ್ರಾ ಆಗಿವೆ. ಜೋಹಾನ್ಸ್‌ಬರ್ಗ್‌ನ ಅಂಕಿಅಂಶಗಳು ಟೀಮ್ ಇಂಡಿಯಾದ ಪರ ಇವೆ ಎಂಬುದು ಸ್ಪಷ್ಟವಾಗಿದೆ.

TV9 Web
| Updated By: ಪೃಥ್ವಿಶಂಕರ

Updated on: Jan 02, 2022 | 4:34 PM

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಟೆಸ್ಟ್ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅದೇ ಹೊತ್ತಿಗೆ ಟೀಂ ಇಂಡಿಯಾಗೆ ಇತಿಹಾಸ ಸೃಷ್ಟಿಸುವ ಅವಕಾಶ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 3 ಟೆಸ್ಟ್‌ಗಳ ಸರಣಿಯ ಎರಡನೇ ಪಂದ್ಯ ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಟೆಸ್ಟ್ ಆತಿಥೇಯ ದಕ್ಷಿಣ ಆಫ್ರಿಕಾಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಅದೇ ಹೊತ್ತಿಗೆ ಟೀಂ ಇಂಡಿಯಾಗೆ ಇತಿಹಾಸ ಸೃಷ್ಟಿಸುವ ಅವಕಾಶ.

1 / 5
ದಕ್ಷಿಣ ಆಫ್ರಿಕಾ ತಂಡವು ಜೋಹಾನ್ಸ್‌ಬರ್ಗ್‌ನಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೆ, ಅವರು ಇಲ್ಲಿ ಸೋಲಿನೊಂದಿಗೆ ಟೆಸ್ಟ್ ಸರಣಿಯನ್ನು ಕಳೆದುಕೊಳ್ಳುತ್ತಾರೆ. ಇದೇ ವೇಳೆ ತವರಿನಲ್ಲಿ ಭಾರತ ವಿರುದ್ಧದ ಮೊದಲ ಟೆಸ್ಟ್ ಸರಣಿ ಸೋಲಲಿದೆ. ಮತ್ತೊಂದೆಡೆ, ಗೆದ್ದರೆ, ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ ಟೆಸ್ಟ್ ಪಂದ್ಯವನ್ನು ಸೋಲುವುದು ಇದೇ ಮೊದಲು.

ದಕ್ಷಿಣ ಆಫ್ರಿಕಾ ತಂಡವು ಜೋಹಾನ್ಸ್‌ಬರ್ಗ್‌ನಲ್ಲಿ ಗೆಲ್ಲಲು ಸಾಧ್ಯವಾಗದಿದ್ದರೆ, ಅವರು ಇಲ್ಲಿ ಸೋಲಿನೊಂದಿಗೆ ಟೆಸ್ಟ್ ಸರಣಿಯನ್ನು ಕಳೆದುಕೊಳ್ಳುತ್ತಾರೆ. ಇದೇ ವೇಳೆ ತವರಿನಲ್ಲಿ ಭಾರತ ವಿರುದ್ಧದ ಮೊದಲ ಟೆಸ್ಟ್ ಸರಣಿ ಸೋಲಲಿದೆ. ಮತ್ತೊಂದೆಡೆ, ಗೆದ್ದರೆ, ಜೋಹಾನ್ಸ್‌ಬರ್ಗ್‌ನಲ್ಲಿ ಭಾರತ ಟೆಸ್ಟ್ ಪಂದ್ಯವನ್ನು ಸೋಲುವುದು ಇದೇ ಮೊದಲು.

2 / 5
 ಇದು ಜೋಹಾನ್ಸ್‌ಬರ್ಗ್‌ನಲ್ಲಿ ಭಾರತದ ಆರನೇ ಟೆಸ್ಟ್ ಪಂದ್ಯವಾಗಿದೆ. ಈ ಹಿಂದೆ ಇಲ್ಲಿ ಆಡಿದ 5 ಟೆಸ್ಟ್‌ಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 3 ಟೆಸ್ಟ್‌ಗಳು ಡ್ರಾ ಆಗಿವೆ. ಜೋಹಾನ್ಸ್‌ಬರ್ಗ್‌ನ ಅಂಕಿಅಂಶಗಳು ಟೀಮ್ ಇಂಡಿಯಾದ ಪರ ಇವೆ ಎಂಬುದು ಸ್ಪಷ್ಟವಾಗಿದೆ.

ಇದು ಜೋಹಾನ್ಸ್‌ಬರ್ಗ್‌ನಲ್ಲಿ ಭಾರತದ ಆರನೇ ಟೆಸ್ಟ್ ಪಂದ್ಯವಾಗಿದೆ. ಈ ಹಿಂದೆ ಇಲ್ಲಿ ಆಡಿದ 5 ಟೆಸ್ಟ್‌ಗಳಲ್ಲಿ 2ರಲ್ಲಿ ಗೆಲುವು ಸಾಧಿಸಿದ್ದರು. ಆದರೆ 3 ಟೆಸ್ಟ್‌ಗಳು ಡ್ರಾ ಆಗಿವೆ. ಜೋಹಾನ್ಸ್‌ಬರ್ಗ್‌ನ ಅಂಕಿಅಂಶಗಳು ಟೀಮ್ ಇಂಡಿಯಾದ ಪರ ಇವೆ ಎಂಬುದು ಸ್ಪಷ್ಟವಾಗಿದೆ.

3 / 5
ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್‌ನಲ್ಲಿ ಆತಿಥೇಯರು ಟೀಂ ಇಂಡಿಯಾ ಎದುರು ಮಂಕಾಗಿದ್ದಾರೆ. ಈ ಇಬ್ಬರ ನಡುವೆ ಇದುವರೆಗೆ 21 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಗೆಲ್ಲಲು ಸಾಧ್ಯವಾಗಿದ್ದು ಕೇವಲ 4. ಸೋತಿದ್ದು 10. ಅದೇ ವೇಳೆ 7 ಪಂದ್ಯಗಳು ಡ್ರಾ ಆಗಿವೆ.

ದಕ್ಷಿಣ ಆಫ್ರಿಕಾದಲ್ಲಿ ನಡೆದ ಟೆಸ್ಟ್‌ನಲ್ಲಿ ಆತಿಥೇಯರು ಟೀಂ ಇಂಡಿಯಾ ಎದುರು ಮಂಕಾಗಿದ್ದಾರೆ. ಈ ಇಬ್ಬರ ನಡುವೆ ಇದುವರೆಗೆ 21 ಟೆಸ್ಟ್ ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ ಗೆಲ್ಲಲು ಸಾಧ್ಯವಾಗಿದ್ದು ಕೇವಲ 4. ಸೋತಿದ್ದು 10. ಅದೇ ವೇಳೆ 7 ಪಂದ್ಯಗಳು ಡ್ರಾ ಆಗಿವೆ.

4 / 5
ಜೋಹಾನ್ಸ್‌ಬರ್ಗ್ ಅನ್ನು ಗೆಲ್ಲಲು ಆಡುವ XI ಗೆ ಸಂಬಂಧಿಸಿದಂತೆ, ವಿರಾಟ್ ಕೊಹ್ಲಿ ಅವರ ಗೆಲುವಿನ ಸಂಯೋಜನೆಯನ್ನು ಮುರಿಯಲು ಬಹಳ ಕಡಿಮೆ ಅವಕಾಶವಿದೆ. ಇನ್ನೂ ಬದಲಾವಣೆಯಾದರೆ ಶಾರ್ದೂಲ್ ಠಾಕೂರ್ ಬದಲಿಗೆ ಉಮೇಶ್ ಯಾದವ್​ಗೆ ಅವಕಾಶ ಸಿಗಬಹುದು. 2ನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ಇಲೆವೆನ್: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಬ್ ಪಂತ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ / ಉಮೇಶ್ ಯಾದವ್

ಜೋಹಾನ್ಸ್‌ಬರ್ಗ್ ಅನ್ನು ಗೆಲ್ಲಲು ಆಡುವ XI ಗೆ ಸಂಬಂಧಿಸಿದಂತೆ, ವಿರಾಟ್ ಕೊಹ್ಲಿ ಅವರ ಗೆಲುವಿನ ಸಂಯೋಜನೆಯನ್ನು ಮುರಿಯಲು ಬಹಳ ಕಡಿಮೆ ಅವಕಾಶವಿದೆ. ಇನ್ನೂ ಬದಲಾವಣೆಯಾದರೆ ಶಾರ್ದೂಲ್ ಠಾಕೂರ್ ಬದಲಿಗೆ ಉಮೇಶ್ ಯಾದವ್​ಗೆ ಅವಕಾಶ ಸಿಗಬಹುದು. 2ನೇ ಟೆಸ್ಟ್‌ಗೆ ಭಾರತದ ಸಂಭಾವ್ಯ ಇಲೆವೆನ್: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಬ್ ಪಂತ್, ಆರ್. ಅಶ್ವಿನ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್ / ಉಮೇಶ್ ಯಾದವ್

5 / 5
Follow us
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily Devotional: ದೇವಸ್ಥಾನದಲ್ಲಿ ಮಹಿಳೆಯರು ಹೂವು ಧರಿಸುವುದು ಶುಭವೇ?
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
Daily horoscope: ಹುಣ್ಣಿಮೆಯ ದಿನದ ರಾಶಿ ಫಲಗಳನ್ನು ತಿಳಿಯಿರಿ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಂಗಳೂರಿನಲ್ಲೊಂದು ಎದೆ ಝಲ್ ಎನಿಸುವ ಭೀಕರ ಅಪಘಾತ
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ