AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ಟೀಮ್ ಇಂಡಿಯಾದ ಈ ಮೂವರು ಆಟಗಾರರಿಗೆ ಕೊನೆಯ ಅವಕಾಶ

India vs South Africa: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪನಾಯಕ), ಕೆಎಲ್‌ ರಾಹುಲ್, ಮಯಾಂಕ್‌ ಅಗರ್ವಾಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ರಿಷಭ್ ಪಂತ್‌.

TV9 Web
| Edited By: |

Updated on: Dec 11, 2021 | 6:11 PM

Share
 ಭಾರತ ತಂಡವು ಇದೇ ತಿಂಗಳಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಸರಣಿ ಆಡಲಿದೆ. ಡಿಸೆಂಬರ್ 26 ರಿಂದ ಶುರುವಾಗಲಿರುವ ಈ ಸರಣಿಯು ಟೀಮ್ ಇಂಡಿಯಾದ ಮೂವರು ಆಟಗಾರರ ಪಾಲಿಗೆ ನಿರ್ಣಾಯಕ. ಕೊನೆಯ ಅವಕಾಶ ನೀಡುವ ಸಲುವಾಗಿ ನ್ಯೂಜಿಲೆಂಡ್ ವಿರುದ್ದದ ಸರಣಿಯಲ್ಲಿ ವೈಫಲ್ಯರಾದರೂ ದಕ್ಷಿಣ ಆಫ್ರಿಕಾ ಸರಣಿಗೆ ಈ ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಹಾಗಿದ್ರೆ ಯಾವ ಆಟಗಾರರಿಗೆ ಕೊನೆಯ ಚಾನ್ಸ್ ನೀಡಲಾಗಿದೆ ಎಂದು ನೋಡೋಣ...

ಭಾರತ ತಂಡವು ಇದೇ ತಿಂಗಳಳಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಸರಣಿ ಆಡಲಿದೆ. ಡಿಸೆಂಬರ್ 26 ರಿಂದ ಶುರುವಾಗಲಿರುವ ಈ ಸರಣಿಯು ಟೀಮ್ ಇಂಡಿಯಾದ ಮೂವರು ಆಟಗಾರರ ಪಾಲಿಗೆ ನಿರ್ಣಾಯಕ. ಕೊನೆಯ ಅವಕಾಶ ನೀಡುವ ಸಲುವಾಗಿ ನ್ಯೂಜಿಲೆಂಡ್ ವಿರುದ್ದದ ಸರಣಿಯಲ್ಲಿ ವೈಫಲ್ಯರಾದರೂ ದಕ್ಷಿಣ ಆಫ್ರಿಕಾ ಸರಣಿಗೆ ಈ ಆಟಗಾರರನ್ನು ಆಯ್ಕೆ ಮಾಡಲಾಗಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಹಾಗಿದ್ರೆ ಯಾವ ಆಟಗಾರರಿಗೆ ಕೊನೆಯ ಚಾನ್ಸ್ ನೀಡಲಾಗಿದೆ ಎಂದು ನೋಡೋಣ...

1 / 5
ಅಜಿಂಕ್ಯ ರಹಾನೆ: ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನ ಸ್ಥಾನದಿಂದ ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಲಾಗಿದೆ. ಈ ಮೂಲಕ ಮುಂದಿನ ಪಂದ್ಯಗಳಲ್ಲಿ ವಿಫಲರಾದರೆ, ತಂಡದಿಂದ ಕೈಬಿಡುವ ಮುನ್ಸೂಚನೆ ನೀಡಿದೆ ಬಿಸಿಸಿಐ. ಏಕೆಂದರೆ ಈ ವರ್ಷ ರಹಾನೆ ಅವರ ಟೆಸ್ಟ್​ ಇನಿಂಗ್ಸ್​ ಸರಾಸರಿ 20ಕ್ಕಿಂತ ಕಡಿಮೆ ಇದೆ. ಇದಾಗ್ಯೂ ಅವರನ್ನು ಉಪನಾಯಕನ ಕಾರಣದಿಂದ ತಂಡದಲ್ಲಿ ಇರಿಸಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕೇವಲ ಆಟಗಾರನಾಗಿ ಮಾತ್ರ ಆಯ್ಕೆ ಮಾಡಲಾಗಿದೆ. ಅಂದರೆ ಈ ಸರಣಿಯಲ್ಲಿ ರಹಾನೆ ವಿಫಲರಾದರೆ ತಂಡದಿಂದ ಗೇಟ್ ಪಾಸ್ ಸಿಗಲಿದೆ.

ಅಜಿಂಕ್ಯ ರಹಾನೆ: ಟೀಮ್ ಇಂಡಿಯಾ ಟೆಸ್ಟ್ ತಂಡದ ಉಪನಾಯಕನ ಸ್ಥಾನದಿಂದ ಅಜಿಂಕ್ಯ ರಹಾನೆ ಅವರನ್ನು ಕೆಳಗಿಳಿಸಲಾಗಿದೆ. ಈ ಮೂಲಕ ಮುಂದಿನ ಪಂದ್ಯಗಳಲ್ಲಿ ವಿಫಲರಾದರೆ, ತಂಡದಿಂದ ಕೈಬಿಡುವ ಮುನ್ಸೂಚನೆ ನೀಡಿದೆ ಬಿಸಿಸಿಐ. ಏಕೆಂದರೆ ಈ ವರ್ಷ ರಹಾನೆ ಅವರ ಟೆಸ್ಟ್​ ಇನಿಂಗ್ಸ್​ ಸರಾಸರಿ 20ಕ್ಕಿಂತ ಕಡಿಮೆ ಇದೆ. ಇದಾಗ್ಯೂ ಅವರನ್ನು ಉಪನಾಯಕನ ಕಾರಣದಿಂದ ತಂಡದಲ್ಲಿ ಇರಿಸಲಾಗಿತ್ತು. ಇದೀಗ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ಕೇವಲ ಆಟಗಾರನಾಗಿ ಮಾತ್ರ ಆಯ್ಕೆ ಮಾಡಲಾಗಿದೆ. ಅಂದರೆ ಈ ಸರಣಿಯಲ್ಲಿ ರಹಾನೆ ವಿಫಲರಾದರೆ ತಂಡದಿಂದ ಗೇಟ್ ಪಾಸ್ ಸಿಗಲಿದೆ.

2 / 5
ಚೇತೇಶ್ವರ ಪೂಜಾರ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಎಂದು ಗುರುತಿಸಿಕೊಂಡಿದ್ದ ಪೂಜಾರ ಕೂಡ ಬಹಳ ಸಮಯದಿಂದ ಉತ್ತಮ ಪ್ರದರ್ಶನ ನೀಡಿಲ್ಲ. ಇದೀಗ ತಂಡದಲ್ಲಿ ಶ್ರೇಯಸ್ ಅಯ್ಯರ್ ಎಂಟ್ರಿಯೊಂದಿಗೆ ಪೂಜಾರ ಸ್ಥಾನ ಕೂಡ ಅಲುಗಾಡಲಾರಂಭಿಸಿದೆ. ಅಷ್ಟೇ ಅಲ್ಲದೆ ಹನುಮ ವಿಹಾರಿ ಕೂಡ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ. ಇನ್ನೊಂದೆಡೆ ಸೂರ್ಯಕುಮಾರ್ ಯಾದವ್ ಕೂಡ ಟೆಸ್ಟ್​ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ 3 ಪಂದ್ಯಗಳ ಟೆಸ್ಟ್ ಸರಣಿ ಪೂಜಾರಾ ಪಾಲಿಗೂ ನಿರ್ಣಾಯಕ.

ಚೇತೇಶ್ವರ ಪೂಜಾರ: ಟೀಮ್ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಎಂದು ಗುರುತಿಸಿಕೊಂಡಿದ್ದ ಪೂಜಾರ ಕೂಡ ಬಹಳ ಸಮಯದಿಂದ ಉತ್ತಮ ಪ್ರದರ್ಶನ ನೀಡಿಲ್ಲ. ಇದೀಗ ತಂಡದಲ್ಲಿ ಶ್ರೇಯಸ್ ಅಯ್ಯರ್ ಎಂಟ್ರಿಯೊಂದಿಗೆ ಪೂಜಾರ ಸ್ಥಾನ ಕೂಡ ಅಲುಗಾಡಲಾರಂಭಿಸಿದೆ. ಅಷ್ಟೇ ಅಲ್ಲದೆ ಹನುಮ ವಿಹಾರಿ ಕೂಡ ಕಂಬ್ಯಾಕ್ ಮಾಡುವ ವಿಶ್ವಾಸದಲ್ಲಿದ್ದಾರೆ. ಇನ್ನೊಂದೆಡೆ ಸೂರ್ಯಕುಮಾರ್ ಯಾದವ್ ಕೂಡ ಟೆಸ್ಟ್​ಗೆ ಪದಾರ್ಪಣೆ ಮಾಡಲು ಎದುರು ನೋಡುತ್ತಿದ್ದಾರೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ 3 ಪಂದ್ಯಗಳ ಟೆಸ್ಟ್ ಸರಣಿ ಪೂಜಾರಾ ಪಾಲಿಗೂ ನಿರ್ಣಾಯಕ.

3 / 5
ಇಶಾಂತ್ ಶರ್ಮಾ: ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ನಲ್ಲಿ ವಿಫಲರಾಗಿದ್ದ ಇಶಾಂತ್ ಶರ್ಮಾ ಅವರನ್ನು ಗಾಯದ ಕಾರಣ 2ನೇ ಪಂದ್ಯದಿಂದ ಕೈಬಿಡಲಾಗಿತ್ತು. ಇತ್ತ ಸಿಕ್ಕ ಅವಕಾಶದಲ್ಲಿ ಮೊಹಮ್ಮದ್ ಸಿರಾಜ್ ಮಿಂಚಿನ ಬೌಲಿಂಗ್ ನಡೆಸಿದ್ದಾರೆ. ಇದೀಗ ಮೊಹಮ್ಮದ್ ಶಮಿ ಹಾಗೂ ಜಸ್​ಪ್ರೀತ್ ಬುಮ್ರಾ ಕೂಡ ತಂಡಕ್ಕೆ ಮರಳಿದ್ದಾರೆ. ಇನ್ನು ಉಮೇಶ್ ಯಾದವ್, ಶಾರ್ದುಲ್ ಠಾಕೂರ್, ನವದೀಪ್ ಸೈನಿ ಕೂಡ ತಂಡದಲ್ಲಿದ್ದು, ಹೀಗಾಗಿ ಇಶಾಂತ್ ಶರ್ಮಾ ಭವಿಷ್ಯ ಕೂಡ ದಕ್ಷಿಣ ಆಫ್ರಿಕಾ ಸರಣಿಯೊಂದಿಗೆ ನಿರ್ಧಾರವಾಗಲಿದೆ.

ಇಶಾಂತ್ ಶರ್ಮಾ: ನ್ಯೂಜಿಲೆಂಡ್ ವಿರುದ್ದದ ಮೊದಲ ಟೆಸ್ಟ್​ನಲ್ಲಿ ವಿಫಲರಾಗಿದ್ದ ಇಶಾಂತ್ ಶರ್ಮಾ ಅವರನ್ನು ಗಾಯದ ಕಾರಣ 2ನೇ ಪಂದ್ಯದಿಂದ ಕೈಬಿಡಲಾಗಿತ್ತು. ಇತ್ತ ಸಿಕ್ಕ ಅವಕಾಶದಲ್ಲಿ ಮೊಹಮ್ಮದ್ ಸಿರಾಜ್ ಮಿಂಚಿನ ಬೌಲಿಂಗ್ ನಡೆಸಿದ್ದಾರೆ. ಇದೀಗ ಮೊಹಮ್ಮದ್ ಶಮಿ ಹಾಗೂ ಜಸ್​ಪ್ರೀತ್ ಬುಮ್ರಾ ಕೂಡ ತಂಡಕ್ಕೆ ಮರಳಿದ್ದಾರೆ. ಇನ್ನು ಉಮೇಶ್ ಯಾದವ್, ಶಾರ್ದುಲ್ ಠಾಕೂರ್, ನವದೀಪ್ ಸೈನಿ ಕೂಡ ತಂಡದಲ್ಲಿದ್ದು, ಹೀಗಾಗಿ ಇಶಾಂತ್ ಶರ್ಮಾ ಭವಿಷ್ಯ ಕೂಡ ದಕ್ಷಿಣ ಆಫ್ರಿಕಾ ಸರಣಿಯೊಂದಿಗೆ ನಿರ್ಧಾರವಾಗಲಿದೆ.

4 / 5
ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಟೆಸ್ಟ್‌ ತಂಡ ಹೀಗಿದೆ:  ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪನಾಯಕ), ಕೆಎಲ್‌ ರಾಹುಲ್, ಮಯಾಂಕ್‌ ಅಗರ್ವಾಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ವೃದ್ಧಿಮಾನ್‌ ಸಹಾ (ವಿಕೆಟ್‌ಕೀಪರ್‌), ಆರ್‌ ಅಶ್ವಿನ್‌, ಜಯಂತ್‌ ಯಾದವ್‌, ಇಶಾಂತ್‌ ಶರ್ಮಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, , ಮೊಹಮ್ಮದ್‌ ಸಿರಾಜ್‌, ಜಸ್‌ಪ್ರೀತ್‌ ಬುಮ್ರಾ, ಶಾರ್ದುಲ್‌ ಠಾಕೂರ್‌.

ದಕ್ಷಿಣ ಆಫ್ರಿಕಾ ಸರಣಿಗೆ ಭಾರತ ಟೆಸ್ಟ್‌ ತಂಡ ಹೀಗಿದೆ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪನಾಯಕ), ಕೆಎಲ್‌ ರಾಹುಲ್, ಮಯಾಂಕ್‌ ಅಗರ್ವಾಲ್‌, ಚೇತೇಶ್ವರ್‌ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ವೃದ್ಧಿಮಾನ್‌ ಸಹಾ (ವಿಕೆಟ್‌ಕೀಪರ್‌), ಆರ್‌ ಅಶ್ವಿನ್‌, ಜಯಂತ್‌ ಯಾದವ್‌, ಇಶಾಂತ್‌ ಶರ್ಮಾ, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, , ಮೊಹಮ್ಮದ್‌ ಸಿರಾಜ್‌, ಜಸ್‌ಪ್ರೀತ್‌ ಬುಮ್ರಾ, ಶಾರ್ದುಲ್‌ ಠಾಕೂರ್‌.

5 / 5
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​