AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಪರ ಇಬ್ಬರು ಪಾದರ್ಪಣೆ: ಹೀಗಿದೆ ಪ್ಲೇಯಿಂಗ್ 11

India vs Sri Lanka 1st T20 Playing 11: ಏಷ್ಯಾಕಪ್ 2022 ರಲ್ಲಿ ಸೂಪರ್​-4 ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಗೆಲುವಿನ ಕೇಕೆ ಹಾಕಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವದಲ್ಲಿ ಟೀಮ್ ಇಂಡಿಯಾ ಇದೆ.

TV9 Web
| Edited By: |

Updated on:Jan 03, 2023 | 6:45 PM

Share
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.ವಿಶೇಷ ಎಂದರೆ ಉಭಯ ತಂಡಗಳಿಗೂ ಇದು ಈ ವರ್ಷದ ಮೊದಲ ಪಂದ್ಯವಾಗಿದ್ದು, ಹೀಗಾಗಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ ಎರಡೂ ತಂಡಗಳು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶನಕ ಬೌಲಿಂಗ್ ಆಯ್ದುಕೊಂಡಿದ್ದಾರೆ.ವಿಶೇಷ ಎಂದರೆ ಉಭಯ ತಂಡಗಳಿಗೂ ಇದು ಈ ವರ್ಷದ ಮೊದಲ ಪಂದ್ಯವಾಗಿದ್ದು, ಹೀಗಾಗಿ ಗೆಲುವಿನೊಂದಿಗೆ ಶುಭಾರಂಭ ಮಾಡುವ ಇರಾದೆಯಲ್ಲಿದೆ ಎರಡೂ ತಂಡಗಳು.

1 / 5
ಇನ್ನು ಉಭಯ ತಂಡಗಳ ಅಂಕಿ ಅಂಶಗಳನ್ನು ಗಮನಿಸಿದರೆ, ಭಾರತ ತಂಡವೇ ಬಲಿಷ್ಠವಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಎರಡೂ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 17 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 8 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ. ಇದಾಗ್ಯೂ ಕೊನೆಯ ಪಂದ್ಯದಲ್ಲಿ ಭಾರತ ತಂಡವನ್ನು ಶ್ರೀಲಂಕಾ ಸೋಲಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

ಇನ್ನು ಉಭಯ ತಂಡಗಳ ಅಂಕಿ ಅಂಶಗಳನ್ನು ಗಮನಿಸಿದರೆ, ಭಾರತ ತಂಡವೇ ಬಲಿಷ್ಠವಾಗಿದೆ. ಏಕೆಂದರೆ ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಎರಡೂ ತಂಡಗಳು ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಈ ವೇಳೆ ಭಾರತ ತಂಡವು 17 ಪಂದ್ಯಗಳನ್ನು ಗೆದ್ದಿದ್ದರೆ, ಶ್ರೀಲಂಕಾ 8 ಪಂದ್ಯಗಳನ್ನು ಮಾತ್ರ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಮೂಡಿಬಂದಿರಲಿಲ್ಲ. ಇದಾಗ್ಯೂ ಕೊನೆಯ ಪಂದ್ಯದಲ್ಲಿ ಭಾರತ ತಂಡವನ್ನು ಶ್ರೀಲಂಕಾ ಸೋಲಿಸಿತ್ತು ಎಂಬುದು ಇಲ್ಲಿ ಉಲ್ಲೇಖಾರ್ಹ.

2 / 5
ಏಷ್ಯಾಕಪ್ 2022 ರಲ್ಲಿ ಸೂಪರ್​-4 ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಗೆಲುವಿನ ಕೇಕೆ ಹಾಕಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವದಲ್ಲಿ ಟೀಮ್ ಇಂಡಿಯಾ ಇದ್ದರೆ, ಅತ್ತ ಭಾರತದ ವಿರುದ್ಧ ಕೊನೆಯ ಬಾರಿ ಗೆದ್ದ ಆತ್ಮವಿಶ್ವಾಸದಲ್ಲೇ ಲಂಕಾ ಕಣಕ್ಕಿಳಿಯಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಹಾಗೂ ಶಿವಂ ಮಾವಿ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಪಾದರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ.

ಏಷ್ಯಾಕಪ್ 2022 ರಲ್ಲಿ ಸೂಪರ್​-4 ನಲ್ಲಿ ಭಾರತ ತಂಡಕ್ಕೆ ಸೋಲುಣಿಸುವ ಮೂಲಕ ಶ್ರೀಲಂಕಾ ಗೆಲುವಿನ ಕೇಕೆ ಹಾಕಿತ್ತು. ಇದೀಗ ಈ ಸೋಲಿನ ಸೇಡನ್ನು ತೀರಿಸಿಕೊಳ್ಳುವದಲ್ಲಿ ಟೀಮ್ ಇಂಡಿಯಾ ಇದ್ದರೆ, ಅತ್ತ ಭಾರತದ ವಿರುದ್ಧ ಕೊನೆಯ ಬಾರಿ ಗೆದ್ದ ಆತ್ಮವಿಶ್ವಾಸದಲ್ಲೇ ಲಂಕಾ ಕಣಕ್ಕಿಳಿಯಲಿದೆ. ಹೀಗಾಗಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇನ್ನು ಈ ಪಂದ್ಯದ ಮೂಲಕ ಶುಭ್​ಮನ್ ಗಿಲ್ ಹಾಗೂ ಶಿವಂ ಮಾವಿ ಟಿ20 ಕ್ರಿಕೆಟ್​ನಲ್ಲಿ ಭಾರತದ ಪರ ಪಾದರ್ಪಣೆ ಮಾಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭಮನ್ ಗಿಲ್ (ಪಾದರ್ಪಣೆ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ (ಪಾದರ್ಪಣೆ), ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್

ಟೀಮ್ ಇಂಡಿಯಾ ಪ್ಲೇಯಿಂಗ್ 11: ಇಶಾನ್ ಕಿಶನ್, ಶುಭಮನ್ ಗಿಲ್ (ಪಾದರ್ಪಣೆ), ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ(ನಾಯಕ), ದೀಪಕ್ ಹೂಡಾ, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಶಿವಂ ಮಾವಿ (ಪಾದರ್ಪಣೆ), ಉಮ್ರಾನ್ ಮಲಿಕ್, ಯುಜ್ವೇಂದ್ರ ಚಾಹಲ್

4 / 5
ಶ್ರೀಲಂಕಾ ಪ್ಲೇಯಿಂಗ್ 11: ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ

ಶ್ರೀಲಂಕಾ ಪ್ಲೇಯಿಂಗ್ 11: ಪಾತುಂ ನಿಸ್ಸಾಂಕ, ಕುಸಲ್ ಮೆಂಡಿಸ್, ಧನಂಜಯ ಡಿ ಸಿಲ್ವಾ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಮಿಕಾ ಕರುಣಾರತ್ನೆ, ಮಹೀಶ್ ತೀಕ್ಷಣ, ಕಸುನ್ ರಜಿತ, ದಿಲ್ಶನ್ ಮಧುಶಂಕ

5 / 5

Published On - 6:37 pm, Tue, 3 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ