- Kannada News Photo gallery Cricket photos India vs Sri Lanka 1st T20I Highlights- 5 records that were broken Kannada News zp
India vs Sri Lanka: ಶ್ರೀಲಂಕಾ ವಿರುದ್ಧ 5 ದಾಖಲೆ ನಿರ್ಮಿಸಿದ ಟೀಮ್ ಇಂಡಿಯಾ ಆಟಗಾರರು
India vs Sri Lanka 1st T20I: ವಿಶೇಷ ಎಂದರೆ ಈ ಪಂದ್ಯದ ಮೂಲಕ ಭಾರತೀಯ ಆಟಗಾರರು ಹೊಸ ದಾಖಲೆಗಳನ್ನೂ ಕೂಡ ನಿರ್ಮಿಸಿದ್ದಾರೆ. ಹೀಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರ್ಮಾಣವಾದ 5 ದಾಖಲೆಗಳು ಈ ಕೆಳಗಿನಂತಿದೆ....
Updated on:Jan 04, 2023 | 5:05 PM
![India vs Sri Lanka 1st T20I: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 2 ರನ್ಗಳಿಂದ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ 2023 ರಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಭಾರತೀಯ ಆಟಗಾರರು ಹೊಸ ದಾಖಲೆಗಳನ್ನೂ ಕೂಡ ನಿರ್ಮಿಸಿದ್ದಾರೆ. ಹೀಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರ್ಮಾಣವಾದ 5 ದಾಖಲೆಗಳು ಈ ಕೆಳಗಿನಂತಿದೆ....](https://images.tv9kannada.com/wp-content/uploads/2023/01/team-india-3.jpg?w=1280&enlarge=true)
India vs Sri Lanka 1st T20I: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡವು 2 ರನ್ಗಳಿಂದ ರೋಚಕ ಗೆಲುವು ದಾಖಲಿಸಿತು. ಈ ಗೆಲುವಿನೊಂದಿಗೆ 2023 ರಲ್ಲಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ವಿಶೇಷ ಎಂದರೆ ಈ ಪಂದ್ಯದ ಮೂಲಕ ಭಾರತೀಯ ಆಟಗಾರರು ಹೊಸ ದಾಖಲೆಗಳನ್ನೂ ಕೂಡ ನಿರ್ಮಿಸಿದ್ದಾರೆ. ಹೀಗೆ ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ನಿರ್ಮಾಣವಾದ 5 ದಾಖಲೆಗಳು ಈ ಕೆಳಗಿನಂತಿದೆ....
![ಮಾವಿ ಮಿಂಚಿಂಗ್: ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿದ ಯುವ ವೇಗಿ ಶಿವಂ ಮಾವಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 4 ಓವರ್ ಬೌಲಿಂಗ್ ಮಾಡಿದ್ದ ಮಾವಿ ಕೇವಲ 22 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದಿದ್ದರು. ಈ ನಾಲ್ಕು ವಿಕೆಟ್ಗಳೊಂದಿಗೆ ಶ್ರೀಲಂಕಾ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಭುವನೇಶ್ವರ್ ಕುಮಾರ್ ಹೆಸರಿನಲ್ಲಿತ್ತು. 2012 ರಲ್ಲಿ ಲಂಕಾ ವಿರುದ್ಧ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಭುವಿ 9 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಪಾದರ್ಪಣಾ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಶಿವಂ ಮಾವಿ 10 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ.](https://images.tv9kannada.com/wp-content/uploads/2023/01/Shivam-Mavi.jpg)
ಮಾವಿ ಮಿಂಚಿಂಗ್: ಶ್ರೀಲಂಕಾ ವಿರುದ್ಧದ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದರ್ಪಣೆ ಮಾಡಿದ ಯುವ ವೇಗಿ ಶಿವಂ ಮಾವಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. 4 ಓವರ್ ಬೌಲಿಂಗ್ ಮಾಡಿದ್ದ ಮಾವಿ ಕೇವಲ 22 ರನ್ ನೀಡಿ 4 ಪ್ರಮುಖ ವಿಕೆಟ್ ಪಡೆದಿದ್ದರು. ಈ ನಾಲ್ಕು ವಿಕೆಟ್ಗಳೊಂದಿಗೆ ಶ್ರೀಲಂಕಾ ವಿರುದ್ಧ ಚೊಚ್ಚಲ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಭುವನೇಶ್ವರ್ ಕುಮಾರ್ ಹೆಸರಿನಲ್ಲಿತ್ತು. 2012 ರಲ್ಲಿ ಲಂಕಾ ವಿರುದ್ಧ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಭುವಿ 9 ರನ್ ನೀಡಿ 3 ವಿಕೆಟ್ ಕಬಳಿಸಿದ್ದರು. ಇದೀಗ ಶ್ರೀಲಂಕಾ ವಿರುದ್ಧ ಪಾದರ್ಪಣಾ ಪಂದ್ಯದಲ್ಲಿ 4 ವಿಕೆಟ್ ಕಬಳಿಸುವ ಮೂಲಕ ಶಿವಂ ಮಾವಿ 10 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ.
![ಲಂಕಾ ದಹನ: ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ 18 ಗೆಲುವು ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಲಂಕಾ ವಿರುದ್ಧ ಚುಟುಕು ಕ್ರಿಕೆಟ್ನಲ್ಲಿ ಯಾವುದೇ ತಂಡ 18 ಜಯ ಸಾಧಿಸಿಲ್ಲ. ಇದೀಗ 18 ಬಾರಿ ಸೋಲುಣಿಸುವ ಮೂಲಕ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಅತ್ಯಧಿಕ ಬಾರಿ ಗೆದ್ದ ತಂಡ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.](https://images.tv9kannada.com/wp-content/uploads/2023/01/team-india.jpg1_.jpg)
ಲಂಕಾ ದಹನ: ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಶ್ರೀಲಂಕಾ ವಿರುದ್ಧ 18 ಗೆಲುವು ದಾಖಲಿಸಿ ಹೊಸ ಇತಿಹಾಸ ನಿರ್ಮಿಸಿದೆ. ಅಂದರೆ ಲಂಕಾ ವಿರುದ್ಧ ಚುಟುಕು ಕ್ರಿಕೆಟ್ನಲ್ಲಿ ಯಾವುದೇ ತಂಡ 18 ಜಯ ಸಾಧಿಸಿಲ್ಲ. ಇದೀಗ 18 ಬಾರಿ ಸೋಲುಣಿಸುವ ಮೂಲಕ ಟಿ20ಯಲ್ಲಿ ಶ್ರೀಲಂಕಾ ವಿರುದ್ಧ ಅತ್ಯಧಿಕ ಬಾರಿ ಗೆದ್ದ ತಂಡ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ.
![ಹರ್ಷವಿಲ್ಲದ ಹರ್ಷಲ್: ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಹರ್ಷಲ್ 41 ರನ್ ಬಿಟ್ಟುಕೊಟ್ಟಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 500 ಎಸೆತ ಎಸೆದಿರುವ ಬೌಲರ್ಗಳ ಪೈಕಿ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ಏಕೆಂದರೆ ಹರ್ಷಲ್ ಪಟೇಲ್ ಟಿ20 ಕ್ರಿಕೆಟ್ನಲ್ಲಿ 9.18 ಎಕನಾಮಿ ರೇಟ್ನಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ 503 ಎಸೆತಗಳನ್ನು ಎಸೆದಿರುವ ಹರ್ಷಲ್ ಒಟ್ಟು 770 ರನ್ ಹೊಡೆಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 500 ಬಾಲ್ ಮಾಡಿ ಅತೀ ಹೆಚ್ಚು ರನ್ ಬಿಟ್ಟು ಕೊಟ್ಟ ಭಾರತೀಯ ಬೌಲರ್ ಎಂಬ ಹೀನಾಯ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡಿದ್ದಾರೆ.](https://images.tv9kannada.com/wp-content/uploads/2023/01/Harshal-Patel.jpg)
ಹರ್ಷವಿಲ್ಲದ ಹರ್ಷಲ್: ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದಲ್ಲಿ ಹರ್ಷಲ್ ಪಟೇಲ್ ಹೀನಾಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿರುವುದು ವಿಶೇಷ. ಈ ಪಂದ್ಯದಲ್ಲಿ 4 ಓವರ್ ಬೌಲಿಂಗ್ ಮಾಡಿದ್ದ ಹರ್ಷಲ್ 41 ರನ್ ಬಿಟ್ಟುಕೊಟ್ಟಿದ್ದರು. ಇದರೊಂದಿಗೆ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 500 ಎಸೆತ ಎಸೆದಿರುವ ಬೌಲರ್ಗಳ ಪೈಕಿ ಕಳಪೆ ಪ್ರದರ್ಶನ ನೀಡಿದ ಟೀಮ್ ಇಂಡಿಯಾ ಬೌಲರ್ ಎನಿಸಿಕೊಂಡಿದ್ದಾರೆ. ಏಕೆಂದರೆ ಹರ್ಷಲ್ ಪಟೇಲ್ ಟಿ20 ಕ್ರಿಕೆಟ್ನಲ್ಲಿ 9.18 ಎಕನಾಮಿ ರೇಟ್ನಲ್ಲಿ ರನ್ ಬಿಟ್ಟುಕೊಟ್ಟಿದ್ದಾರೆ. ಅಂದರೆ ಟಿ20 ಕ್ರಿಕೆಟ್ನಲ್ಲಿ 503 ಎಸೆತಗಳನ್ನು ಎಸೆದಿರುವ ಹರ್ಷಲ್ ಒಟ್ಟು 770 ರನ್ ಹೊಡೆಸಿಕೊಂಡಿದ್ದಾರೆ. ಈ ಮೂಲಕ ಟಿ20 ಕ್ರಿಕೆಟ್ನಲ್ಲಿ ಕನಿಷ್ಠ 500 ಬಾಲ್ ಮಾಡಿ ಅತೀ ಹೆಚ್ಚು ರನ್ ಬಿಟ್ಟು ಕೊಟ್ಟ ಭಾರತೀಯ ಬೌಲರ್ ಎಂಬ ಹೀನಾಯ ದಾಖಲೆಯನ್ನು ಹರ್ಷಲ್ ಪಟೇಲ್ ತಮ್ಮದಾಗಿಸಿಕೊಂಡಿದ್ದಾರೆ.
![ಭರ್ಜರಿ ಪ್ರದರ್ಶನ: ವಾಂಖೆಡೆ ಸ್ಟೇಡಿಯಂನಲ್ಲಿ ಅತೀ ಕಡಿಮೆ ಗುರಿಯನ್ನು ಉಳಿಸಿ ಪಂದ್ಯ ಗೆದ್ದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಈ ಹಿಂದೆ 2016 ರಲ್ಲಿ ಸೌತ್ ಆಫ್ರಿಕಾ ತಂಡವು 210 ರನ್ಗಳ ಟಾರ್ಗೆಟ್ ನೀಡಿ ಅಫ್ಘಾನಿಸ್ತಾನ್ ವಿರುದ್ಧ ಗೆಲುವು ಸಾಧಿಸಿತ್ತು. ಇದೀಗ ಚೇಸಿಂಗ್ ಪಿಚ್ನಲ್ಲಿ ಟೀಮ್ ಇಂಡಿಯಾ 163 ರನ್ಗಳ ಗುರಿ ನೀಡಿ 2 ರನ್ಗಳಿಂದ ರೋಚಕ ಜಯ ಸಾಧಿಸಿದೆ. ಅಂದರೆ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿ ಕಡಿಮೆ ಮೊತ್ತಗಳಿಸಿ ಜಯ ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.](https://images.tv9kannada.com/wp-content/uploads/2023/01/team-india.jpg2_.jpg)
ಭರ್ಜರಿ ಪ್ರದರ್ಶನ: ವಾಂಖೆಡೆ ಸ್ಟೇಡಿಯಂನಲ್ಲಿ ಅತೀ ಕಡಿಮೆ ಗುರಿಯನ್ನು ಉಳಿಸಿ ಪಂದ್ಯ ಗೆದ್ದ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. ಈ ಹಿಂದೆ 2016 ರಲ್ಲಿ ಸೌತ್ ಆಫ್ರಿಕಾ ತಂಡವು 210 ರನ್ಗಳ ಟಾರ್ಗೆಟ್ ನೀಡಿ ಅಫ್ಘಾನಿಸ್ತಾನ್ ವಿರುದ್ಧ ಗೆಲುವು ಸಾಧಿಸಿತ್ತು. ಇದೀಗ ಚೇಸಿಂಗ್ ಪಿಚ್ನಲ್ಲಿ ಟೀಮ್ ಇಂಡಿಯಾ 163 ರನ್ಗಳ ಗುರಿ ನೀಡಿ 2 ರನ್ಗಳಿಂದ ರೋಚಕ ಜಯ ಸಾಧಿಸಿದೆ. ಅಂದರೆ ವಾಂಖೆಡೆ ಕ್ರೀಡಾಂಗಣದಲ್ಲಿ ಮೊದಲು ಬ್ಯಾಟ್ ಮಾಡಿ ಕಡಿಮೆ ಮೊತ್ತಗಳಿಸಿ ಜಯ ಸಾಧಿಸಿದ ತಂಡಗಳ ಪಟ್ಟಿಯಲ್ಲಿ ಟೀಮ್ ಇಂಡಿಯಾ ಅಗ್ರಸ್ಥಾನಕ್ಕೇರಿದೆ.
![ಬೆಂಕಿ ಬೌಲಿಂಗ್: ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಲಂಕಾ ವಿರುದ್ಧದ ಪಂದ್ಯದಲ್ಲಿ ಮಲಿಕ್ 155 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಬುಮ್ರಾ ಹೆಸರಿನಲ್ಲಿದ್ದ ದಾಖಲೆ ಮುರಿದರು. ಈ ಹಿಂದೆ ಬುಮ್ರಾ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಇದೀಗ 155 ಕಿ.ಮೀ ಚೆಂಡೆಸೆದಿರುವ ಉಮ್ರಾನ್ ಮಲಿಕ್ ಟೀಮ್ ಇಂಡಿಯಾದ ಸ್ಪೀಡ್ ಕಿಂಗ್ ಎನಿಸಿಕೊಂಡಿದ್ದಾರೆ.](https://images.tv9kannada.com/wp-content/uploads/2023/01/Umran-Malik-1.jpg)
ಬೆಂಕಿ ಬೌಲಿಂಗ್: ಟೀಮ್ ಇಂಡಿಯಾ ಪರ ಅತ್ಯಂತ ವೇಗವಾಗಿ ಚೆಂಡೆಸೆದ ದಾಖಲೆ ಇದೀಗ ಉಮ್ರಾನ್ ಮಲಿಕ್ ಪಾಲಾಗಿದೆ. ಲಂಕಾ ವಿರುದ್ಧದ ಪಂದ್ಯದಲ್ಲಿ ಮಲಿಕ್ 155 ಕಿ.ಮೀ ವೇಗದಲ್ಲಿ ಬೌಲ್ ಮಾಡಿ ಬುಮ್ರಾ ಹೆಸರಿನಲ್ಲಿದ್ದ ದಾಖಲೆ ಮುರಿದರು. ಈ ಹಿಂದೆ ಬುಮ್ರಾ 153.36 ಕಿ.ಮೀ ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಇದೀಗ 155 ಕಿ.ಮೀ ಚೆಂಡೆಸೆದಿರುವ ಉಮ್ರಾನ್ ಮಲಿಕ್ ಟೀಮ್ ಇಂಡಿಯಾದ ಸ್ಪೀಡ್ ಕಿಂಗ್ ಎನಿಸಿಕೊಂಡಿದ್ದಾರೆ.
Published On - 5:03 pm, Wed, 4 January 23
![ಚಳಿಗಾಲದಲ್ಲಿ ದಂತ ಆರೈಕೆ ಮಾಡಲು ಈ ಹಣ್ಣುಗಳನ್ನು ತಿನ್ನಬೇಕು ಚಳಿಗಾಲದಲ್ಲಿ ದಂತ ಆರೈಕೆ ಮಾಡಲು ಈ ಹಣ್ಣುಗಳನ್ನು ತಿನ್ನಬೇಕು](https://images.tv9kannada.com/wp-content/uploads/2025/02/health-news-in-kannada-10.jpg?w=280&ar=16:9)
![ಕೊಪ್ಪಳ: ಸರ್ಕಾರಿ ಶಾಲೆಗಳಿಗೆ ಹುಳುವಿರುವ ಧಾನ್ಯ ಪೂರೈಕೆ ಕೊಪ್ಪಳ: ಸರ್ಕಾರಿ ಶಾಲೆಗಳಿಗೆ ಹುಳುವಿರುವ ಧಾನ್ಯ ಪೂರೈಕೆ](https://images.tv9kannada.com/wp-content/uploads/2025/02/government-school-food-kalape.jpg?w=280&ar=16:9)
![5625 ಕೋಟಿ ರೂ. ಮೌಲ್ಯದ ಐಪಿಎಲ್ ತಂಡ ಮಾರಾಟಕ್ಕೆ..! 5625 ಕೋಟಿ ರೂ. ಮೌಲ್ಯದ ಐಪಿಎಲ್ ತಂಡ ಮಾರಾಟಕ್ಕೆ..!](https://images.tv9kannada.com/wp-content/uploads/2025/02/ipl-2025-1-1.jpg?w=280&ar=16:9)
![2 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: 5 ಟೀಮ್ಗಳ ನಾಯಕಿಯರ ಪಟ್ಟಿ ಇಲ್ಲಿದೆ 2 ತಂಡಗಳಿಗೆ ಹೊಸ ಕ್ಯಾಪ್ಟನ್ಸ್: 5 ಟೀಮ್ಗಳ ನಾಯಕಿಯರ ಪಟ್ಟಿ ಇಲ್ಲಿದೆ](https://images.tv9kannada.com/wp-content/uploads/2025/02/wpl-2025-3-1.jpg?w=280&ar=16:9)
![ಅಮ್ಮನ ಜೊತೆ ಸೇರಿ ಹೊಸ ಉದ್ಯಮ ಆರಂಭಿಸಿದ ಕಾರ್ತಿಕ್ ಮಹೇಶ್ ಅಮ್ಮನ ಜೊತೆ ಸೇರಿ ಹೊಸ ಉದ್ಯಮ ಆರಂಭಿಸಿದ ಕಾರ್ತಿಕ್ ಮಹೇಶ್](https://images.tv9kannada.com/wp-content/uploads/2025/02/karthik-mahesh-6.jpg?w=280&ar=16:9)
![IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..! IPL 2025: RCB ತಂಡಕ್ಕೆ ವಿರಾಟ್ ಕೊಹ್ಲಿಯೇ ಕ್ಯಾಪ್ಟನ್..!](https://images.tv9kannada.com/wp-content/uploads/2025/02/virat-kohli-57.jpg?w=280&ar=16:9)
![ಪುಷ್ಪೋದ್ಯಮ: ಬದಲಾಯ್ತು ಕೋಲಾರದ ಸಾಫ್ಟ್ವೇರ್ ಎಂಜಿನಿಯರ್ ದಂಪತಿ ಬದುಕು ಪುಷ್ಪೋದ್ಯಮ: ಬದಲಾಯ್ತು ಕೋಲಾರದ ಸಾಫ್ಟ್ವೇರ್ ಎಂಜಿನಿಯರ್ ದಂಪತಿ ಬದುಕು](https://images.tv9kannada.com/wp-content/uploads/2025/02/kolar-3.jpg?w=280&ar=16:9)
![ಶಿವಮೊಗ್ಗದಲ್ಲೊಂದು ವಿಶೇಷ ಮದುವೆ: ಮದ್ವೆ ಛತ್ರದಲ್ಲೇ ರಕ್ತದಾನ ಶಿವಮೊಗ್ಗದಲ್ಲೊಂದು ವಿಶೇಷ ಮದುವೆ: ಮದ್ವೆ ಛತ್ರದಲ್ಲೇ ರಕ್ತದಾನ](https://images.tv9kannada.com/wp-content/uploads/2025/02/rakthadhana.jpg?w=280&ar=16:9)
![WTC ಅಂತಿಮ ಅಂಕಪಟ್ಟಿ ಪ್ರಕಟ: ಪಾಕಿಸ್ತಾನ್ ತಂಡಕ್ಕೆ ಕೊನೆಯ ಸ್ಥಾನ WTC ಅಂತಿಮ ಅಂಕಪಟ್ಟಿ ಪ್ರಕಟ: ಪಾಕಿಸ್ತಾನ್ ತಂಡಕ್ಕೆ ಕೊನೆಯ ಸ್ಥಾನ](https://images.tv9kannada.com/wp-content/uploads/2025/02/wtc-pakistan-1.jpg?w=280&ar=16:9)
![ಬ್ಯಾಟಿಂಗ್ನಲ್ಲಿ ಮಾತ್ರವಲ್ಲ, ಕ್ಯಾಚ್ನಲ್ಲೂ ಕೊಹ್ಲಿಗೆ ಸರಿಸಾಟಿಯಿಲ್ಲ..! ಬ್ಯಾಟಿಂಗ್ನಲ್ಲಿ ಮಾತ್ರವಲ್ಲ, ಕ್ಯಾಚ್ನಲ್ಲೂ ಕೊಹ್ಲಿಗೆ ಸರಿಸಾಟಿಯಿಲ್ಲ..!](https://images.tv9kannada.com/wp-content/uploads/2025/02/virat-kohli-52-1.jpg?w=280&ar=16:9)
![ಬುಧವಾರದ ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಗೆ ಶುಭ, ಇನ್ಯಾರಿಗೆ ಅಶುಭ? ಬುಧವಾರದ ದಿನ ಭವಿಷ್ಯ, ಪಂಚಾಂಗ: ಇಂದು ಯಾವ ರಾಶಿಗೆ ಶುಭ, ಇನ್ಯಾರಿಗೆ ಅಶುಭ?](https://images.tv9kannada.com/wp-content/uploads/2025/01/horoscope-5.jpg?w=280&ar=16:9)
![ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ.12ರ ದಿನಭವಿಷ್ಯ ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಫೆ.12ರ ದಿನಭವಿಷ್ಯ](https://images.tv9kannada.com/wp-content/uploads/2025/01/numerology-2.jpg?w=280&ar=16:9)
![ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬಾಗಪ್ಪ ಹರಿಜನ ಬರ್ಬರ ಹತ್ಯೆ! ಭೀಮಾತೀರದಲ್ಲಿ ಮತ್ತೆ ರಕ್ತದೋಕುಳಿ: ಬಾಗಪ್ಪ ಹರಿಜನ ಬರ್ಬರ ಹತ್ಯೆ!](https://images.tv9kannada.com/wp-content/uploads/2025/02/bagappa-harijana.jpg?w=280&ar=16:9)
![ನಟಿ ತ್ರಿಶಾ ಕೃಷ್ಣನ್ ಎಕ್ಸ್ ಖಾತೆ ಹ್ಯಾಕ್; ತಲೆ ನೋವು ತಂದಿಟ್ಟ ಸೈಬರ್ ಖದೀಮ ನಟಿ ತ್ರಿಶಾ ಕೃಷ್ಣನ್ ಎಕ್ಸ್ ಖಾತೆ ಹ್ಯಾಕ್; ತಲೆ ನೋವು ತಂದಿಟ್ಟ ಸೈಬರ್ ಖದೀಮ](https://images.tv9kannada.com/wp-content/uploads/2025/02/trisha-krishnan.jpg?w=280&ar=16:9)
![ಫ್ರಾನ್ಸ್ನಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಾಳೆ ಮೋದಿಯಿಂದ ಗೌರವ ನಮನ ಫ್ರಾನ್ಸ್ನಲ್ಲಿ ಹುತಾತ್ಮರಾದ ಭಾರತೀಯ ಸೈನಿಕರಿಗೆ ನಾಳೆ ಮೋದಿಯಿಂದ ಗೌರವ ನಮನ](https://images.tv9kannada.com/wp-content/uploads/2025/02/pm-modi-13.jpg?w=280&ar=16:9)
![ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ ಮಹಾಕುಂಭದಲ್ಲಿ ಕುಟುಂಬದೊಂದಿಗೆ ಮುಖೇಶ್ ಅಂಬಾನಿ ಪವಿತ್ರ ಸ್ನಾನ](https://images.tv9kannada.com/wp-content/uploads/2025/02/ambani-takes-holy-dip-in-mahakumbh.jpg?w=280&ar=16:9)
![ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ ಸೀಕ್ರೆಟ್ ಆಗಿ ಎಂಗೇಜ್ ಆದ್ರಾ ರಮ್ಯಾ? ಉಂಗುರದ ವಿಷಯಕ್ಕೆ ನಟಿಯ ಪ್ರತಿಕ್ರಿಯೆ](https://images.tv9kannada.com/wp-content/uploads/2025/02/ramya-10.jpg?w=280&ar=16:9)
![ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ ವಿದೇಶ ಪ್ರವಾಸಕ್ಕೆ ಹೋಗುತ್ತಿಲ್ಲ, ಅದು ಸುಳ್ಳು ಸುದ್ದಿ: ಸತೀಶ್ ಜಾರಕಿಹೊಳಿ](https://images.tv9kannada.com/wp-content/uploads/2025/02/satish-jarkiholi-35.jpg?w=280&ar=16:9)
![ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್ನಲ್ಲಿ ಮೋದಿ ಘೋಷಣೆ ಭಾರತದಲ್ಲಿ ಮುಂದಿನ ಜಾಗತಿಕ ಶೃಂಗಸಭೆ; ಪ್ಯಾರಿಸ್ನಲ್ಲಿ ಮೋದಿ ಘೋಷಣೆ](https://images.tv9kannada.com/wp-content/uploads/2025/02/modi-in-paris-ai-summit.jpg?w=280&ar=16:9)
![ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ ವಿಡಿಯೋ: ‘ರಾಜು ಜೇಮ್ಸ್ ಬಾಂಡ್’ಗಾಗಿ ಬಂದ ನಟಿ ರಮ್ಯಾ](https://images.tv9kannada.com/wp-content/uploads/2025/02/raju-james-bond.jpg?w=280&ar=16:9)
![ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ ಮದುವೆ ತಯಾರಿ ಪರಿಶೀಲಿಸಿದ ನಟ ಧನಂಜಯ್: ಇಲ್ಲಿದೆ ವಿಡಿಯೋ](https://images.tv9kannada.com/wp-content/uploads/2025/02/dhananjay.jpg?w=280&ar=16:9)
![ಬಸವೇಶ್ ವಿರುದ್ಧ ಎಫ್ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ ಬಸವೇಶ್ ವಿರುದ್ಧ ಎಫ್ಐಎರ್ ದಾಖಲಾಗಿದೆ, ಎಲ್ಲ ವಿವರ ಅದರಲ್ಲಿವೆ: ಜ್ಯೋತಿ](https://images.tv9kannada.com/wp-content/uploads/2025/02/jyothi-mining-and-geology-department-official.jpg?w=280&ar=16:9)
![ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ ಮಹಾಕುಂಭದಲ್ಲಿ ಪಾಲ್ಗೊಂಡ ಮುಖೇಶ್ ಅಂಬಾನಿ ಕುಟುಂಬ](https://images.tv9kannada.com/wp-content/uploads/2025/02/ambani-family-in-mahakumbh.jpg?w=280&ar=16:9)
![ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್ ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್](https://images.tv9kannada.com/wp-content/uploads/2025/02/hanumantha-prabhu-chauhan.jpg?w=280&ar=16:9)
![ವ್ಹೀಲ್ ಚೇರ್ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ ವ್ಹೀಲ್ ಚೇರ್ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ](https://images.tv9kannada.com/wp-content/uploads/2025/02/siddu-wheelchair_av.jpg?w=280&ar=16:9)