AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 1 ಬದಲಾವಣೆ

India vs Sri Lanka, 2nd ODI Playing 11: ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 2ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

TV9 Web
| Edited By: |

Updated on:Jan 12, 2023 | 1:07 PM

Share
India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

India vs Sri Lanka, 2nd ODI: ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ-ಶ್ರೀಲಂಕಾ ನಡುವಣ 2ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಲಂಕಾ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

1 / 5
ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 2ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

ಮೂರು ಪಂದ್ಯಗಳ ಈ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 67 ರನ್​ಗಳಿಂದ ಭರ್ಜರಿ ಗೆಲುವು ದಾಖಲಿಸಿತ್ತು. ಇದೀಗ 2ನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ. ಈ ಪಂದ್ಯದಲ್ಲಿ ಭಾರತ ತಂಡ ಗೆದ್ದರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ.

2 / 5
ಮತ್ತೊಂದೆಡೆ ಸರಣಿ ಆಸೆಯನ್ನು ಜೀವಂತವಾಗಿರಿಸಲು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲೇಬೇಕು. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯದಿಂದ ಯುಜ್ವೇಂದ್ರ ಚಹಾಲ್ ಹೊರಗುಳಿದಿದ್ದು, ಹೀಗಾಗಿ ಕುಲ್ದೀಪ್ ಯಾದವ್​​ಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿದೆ.

ಮತ್ತೊಂದೆಡೆ ಸರಣಿ ಆಸೆಯನ್ನು ಜೀವಂತವಾಗಿರಿಸಲು ಈ ಪಂದ್ಯದಲ್ಲಿ ಶ್ರೀಲಂಕಾ ತಂಡ ಗೆಲ್ಲಲೇಬೇಕು. ಹೀಗಾಗಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಉಭಯ ತಂಡಗಳಿಂದ ರೋಚಕ ಹೋರಾಟವನ್ನು ನಿರೀಕ್ಷಿಸಬಹುದು. ಇನ್ನು ಈ ಪಂದ್ಯದಿಂದ ಯುಜ್ವೇಂದ್ರ ಚಹಾಲ್ ಹೊರಗುಳಿದಿದ್ದು, ಹೀಗಾಗಿ ಕುಲ್ದೀಪ್ ಯಾದವ್​​ಗೆ ಪ್ಲೇಯಿಂಗ್​ ಇಲೆವೆನ್​ನಲ್ಲಿ ಅವಕಾಶ ಸಿಕ್ಕಿದೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭ್​ಮನ್​ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್

4 / 5
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೋ, ನುವಾನಿಡು ಫೆರ್ನಾಂಡೋ, ಕುಸಲ್ ಮೆಂಡಿಸ್ , ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ

5 / 5

Published On - 1:04 pm, Thu, 12 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ