AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India Playing 11: ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ

India vs Sri Lanka, 3rd ODI Playing 11: ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ.

TV9 Web
| Edited By: |

Updated on:Jan 15, 2023 | 1:07 PM

Share
IND vs SL, 3rd ODI: ತಿರುವನಂತಪುರದ ಗ್ರೀನ್​ಫೀಲ್ಡ್​ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

IND vs SL, 3rd ODI: ತಿರುವನಂತಪುರದ ಗ್ರೀನ್​ಫೀಲ್ಡ್​ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

1 / 5
ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳಲು ಶ್ರೀಲಂಕಾ ತಂಡವು ಇಂದು ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಈಗಾಗಲೇ ಸರಣಿ ವಶಪಡಿಸಿಕೊಂಡಿದೆ. ಹೀಗಾಗಿ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಔಪಚಾರಿಕ. ಮತ್ತೊಂದೆಡೆ ಕ್ಲೀನ್ ಸ್ವೀಪ್ ಸೋಲಿನ ಅವಮಾನ ತಪ್ಪಿಸಿಕೊಳ್ಳಲು ಶ್ರೀಲಂಕಾ ತಂಡವು ಇಂದು ಕಠಿಣ ಪೈಪೋಟಿ ನೀಡುವ ನಿರೀಕ್ಷೆಯಿದೆ.

2 / 5
ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು 67 ರನ್​ಗಳಿಂದ ಸೋಲಿಸಿತ್ತು. ಹಾಗೆಯೇ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹಾಗೂ ಉಮ್ರಾನ್ ಮಲಿಕ್ ವಿಶ್ರಾಂತಿ ಪಡೆದಿದ್ದು, ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಬಳಗ ಈ ಕೆಳಗಿನಂತಿದೆ.

ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಶ್ರೀಲಂಕಾವನ್ನು 67 ರನ್​ಗಳಿಂದ ಸೋಲಿಸಿತ್ತು. ಹಾಗೆಯೇ 2ನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು 4 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಏಕದಿನ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಅದರಂತೆ ಈ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಹಾಗೂ ಉಮ್ರಾನ್ ಮಲಿಕ್ ವಿಶ್ರಾಂತಿ ಪಡೆದಿದ್ದು, ಇವರ ಬದಲಿಗೆ ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ. ಅದರಂತೆ ಟೀಮ್ ಇಂಡಿಯಾ ಕಣಕ್ಕಿಳಿಯುವ ಬಳಗ ಈ ಕೆಳಗಿನಂತಿದೆ.

3 / 5
ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್:  ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್

4 / 5
ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್:  ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ

ಶ್ರೀಲಂಕಾ ಪ್ಲೇಯಿಂಗ್ ಇಲೆವೆನ್: ಅವಿಷ್ಕಾ ಫೆರ್ನಾಂಡೊ, ನುವಾನಿಡು ಫೆರ್ನಾಂಡೊ, ಕುಸಲ್ ಮೆಂಡಿಸ್, ಅಶೆನ್ ಬಂಡಾರ, ಚರಿತ್ ಅಸಲಂಕಾ, ದಸುನ್ ಶಾನಕ (ನಾಯಕ), ವನಿಂದು ಹಸರಂಗ, ಜೆಫ್ರಿ ವಾಂಡರ್ಸೆ, ಚಾಮಿಕಾ ಕರುಣಾರತ್ನೆ, ಕಸುನ್ ರಜಿತಾ, ಲಹಿರು ಕುಮಾರ

5 / 5

Published On - 1:03 pm, Sun, 15 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ