AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs West Indies 2023 Schedule: ಭಾರತ-ವೆಸ್ಟ್ ಇಂಡೀಸ್ ಸರಣಿ ವೇಳಾಪಟ್ಟಿ ಪ್ರಕಟ

India vs West Indies 2023 Schedule: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಹೀನಾಯವಾಗಿ ಸೋತಿರುವ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Jun 12, 2023 | 9:38 PM

India vs West Indies 2023 Schedule: ಭಾರತ-ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಕೆರಿಬಿಯನ್ ನಾಡಲ್ಲಿ ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

India vs West Indies 2023 Schedule: ಭಾರತ-ವೆಸ್ಟ್ ಇಂಡೀಸ್ ಸರಣಿಯ ವೇಳಾಪಟ್ಟಿ ಪ್ರಕಟವಾಗಿದೆ. ಕೆರಿಬಿಯನ್ ನಾಡಲ್ಲಿ ಜುಲೈ 12 ರಿಂದ ಶುರುವಾಗಲಿರುವ ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಟೆಸ್ಟ್, 3 ಏಕದಿನ ಹಾಗೂ 5 ಟಿ20 ಪಂದ್ಯಗಳನ್ನಾಡಲಿದೆ.

1 / 6
ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೆಯೇ 2ನೇ ಟೆಸ್ಟ್ ಪಂದ್ಯವು ಜುಲೈ 20 ರಿಂದ 24 ರವರೆಗೆ ಜರುಗಲಿದೆ. ಈ ಪಂದ್ಯಕ್ಕೆ ಟ್ರಿನಿಡಾಡ್​ನ ಓವಲ್ ಮೈದಾನ ಆತಿಥ್ಯವಹಿಸಲಿದೆ.

ಡೊಮಿನಿಕಾದಲ್ಲಿ ಜುಲೈ 12 ರಿಂದ 16 ರವರೆಗೆ ಮೊದಲ ಟೆಸ್ಟ್ ಪಂದ್ಯ ನಡೆಯಲಿದೆ. ಹಾಗೆಯೇ 2ನೇ ಟೆಸ್ಟ್ ಪಂದ್ಯವು ಜುಲೈ 20 ರಿಂದ 24 ರವರೆಗೆ ಜರುಗಲಿದೆ. ಈ ಪಂದ್ಯಕ್ಕೆ ಟ್ರಿನಿಡಾಡ್​ನ ಓವಲ್ ಮೈದಾನ ಆತಿಥ್ಯವಹಿಸಲಿದೆ.

2 / 6
ಇನ್ನು ಮೊದಲ ಏಕದಿನ ಪಂದ್ಯವು ಜುಲೈ 27 ರಂದು ನಡೆದರೆ, 2ನೇ ಏಕದಿನ ಪಂದ್ಯ ಜುಲೈ 29 ರಂದು ಜರುಗಲಿದೆ. ಈ 2 ಪಂದ್ಯಕ್ಕೂ ಬಾರ್ಬಡೋಸ್​ನ ಕಿಂಗ್ಸ್​ಸ್ಟನ್ ಓವಲ್ ಮೈದಾನದ ಆತಿಥ್ಯವಹಿಸಲಿದೆ.  3ನೇ ಏಕದಿನ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ.

ಇನ್ನು ಮೊದಲ ಏಕದಿನ ಪಂದ್ಯವು ಜುಲೈ 27 ರಂದು ನಡೆದರೆ, 2ನೇ ಏಕದಿನ ಪಂದ್ಯ ಜುಲೈ 29 ರಂದು ಜರುಗಲಿದೆ. ಈ 2 ಪಂದ್ಯಕ್ಕೂ ಬಾರ್ಬಡೋಸ್​ನ ಕಿಂಗ್ಸ್​ಸ್ಟನ್ ಓವಲ್ ಮೈದಾನದ ಆತಿಥ್ಯವಹಿಸಲಿದೆ. 3ನೇ ಏಕದಿನ ಪಂದ್ಯವು ಆಗಸ್ಟ್ 1 ರಂದು ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯಲಿದೆ.

3 / 6
ಹಾಗೆಯೇ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು,  3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ. ಇನ್ನು 4ನೇ ಪಂದ್ಯವು ಆಗಸ್ಟ್ 12 ರಂದು, 5ನೇ ಟಿ20 ಪಂದ್ಯ ಆಗಸ್ಟ್ 13 ರಂದು ಫ್ಲೋರಿಡಾದಲ್ಲಿ ನಡೆಯಲಿದೆ.

ಹಾಗೆಯೇ 5 ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಆಗಸ್ಟ್ 3 ರಂದು, 2ನೇ ಪಂದ್ಯ ಆಗಸ್ಟ್ 6 ರಂದು, 3ನೇ ಪಂದ್ಯ ಆಗಸ್ಟ್ 8 ರಂದು ನಡೆಯಲಿದೆ. ಇನ್ನು 4ನೇ ಪಂದ್ಯವು ಆಗಸ್ಟ್ 12 ರಂದು, 5ನೇ ಟಿ20 ಪಂದ್ಯ ಆಗಸ್ಟ್ 13 ರಂದು ಫ್ಲೋರಿಡಾದಲ್ಲಿ ನಡೆಯಲಿದೆ.

4 / 6
ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಪ್ರಕಟಿಸಿಲ್ಲ. ಅತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಹೀನಾಯವಾಗಿ ಸೋತಿರುವ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

ಈ ಸರಣಿಗಾಗಿ ಇನ್ನೂ ಕೂಡ ಟೀಮ್ ಇಂಡಿಯಾವನ್ನು ಪ್ರಕಟಿಸಿಲ್ಲ. ಅತ್ತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ನಲ್ಲಿ ಹೀನಾಯವಾಗಿ ಸೋತಿರುವ ಕಾರಣ ಭಾರತ ಟೆಸ್ಟ್ ತಂಡದಲ್ಲಿ ಮಹತ್ವದ ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

5 / 6
ಹಾಗೆಯೇ ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಸೀಮಿತ ಓವರ್​ಗಳ ಸರಣಿಗಾಗಿ ಬಲಿಷ್ಠ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಹಾಗೆಯೇ ಮುಂಬರುವ ಏಕದಿನ ವಿಶ್ವಕಪ್ ಅನ್ನು ಗಮನದಲ್ಲಿರಿಸಿ ಸೀಮಿತ ಓವರ್​ಗಳ ಸರಣಿಗಾಗಿ ಬಲಿಷ್ಠ ತಂಡವನ್ನು ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

6 / 6

Published On - 8:52 pm, Mon, 12 June 23

Follow us
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಶಿವರಾಜ್​ ಕುಮಾರ್​ ಬಗ್ಗೆ ಹಗುರ ಮಾತುಗಳ ಸಹಿಸಲ್ಲ: ಬೇಳೂರು ಗೋಪಾಲಕೃಷ್ಣ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಕ್ರಿಮಿನಲ್​ಗಳಿಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಖಡಕ್ ಎಚ್ಚರಿಕೆ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಬೆಂಗಳೂರಿನ ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಹೊರ ರಾಜ್ಯದ ಯುವತಿ
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಅಕ್ರಮ ಸಂಬಂಧ ಹೊಂದಿದ್ದ ಜೋಡಿಯನ್ನು ಕಟ್ಟಿ ಹಾಕಿ, ಶುದ್ಧೀಕರಿಸಿದ ಸ್ಥಳೀಯರು
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಕಮಲ್ ಹೇಳಿಕೆಯನ್ನು ಭಾವುಕವಾಗಿ ನೋಡುವ ಅಗತ್ಯವಿಲ್ಲ: ಕಿಶೋರ್
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
ಶಿವರಾಜಕುಮಾರ್ ಮತ್ತು ರಮ್ಯಾ ಸಹ ವಿಷಾದ ವ್ಯಕ್ತಪಡಿಸಬೇಕು: ಸಂತೋಷ್ ಹೆಗ್ಡೆ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
1 ತಿಂಗಳಲ್ಲಿ ಕೇದಾರನಾಥ ದೇವಾಲಯಕ್ಕೆ 6.5 ಲಕ್ಷ ಭಕ್ತರ ಭೇಟಿ
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಈಗಾಗಲೇ ಹತ್ತಕ್ಕೂ ಹೆಚ್ಚು ಕಡೆ ಕುಸಿದಿರುವ ಚಾರ್ಮಾಡಿ ಘಾಟ್
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ಅಸ್ಸಾಂನ ಲಖಿಂಪುರದಲ್ಲಿ ಭಾರೀ ಪ್ರವಾಹ; 230 ಹಳ್ಳಿಗಳು ಮುಳುಗಡೆ
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್
ವೀರಶೈವ ಸಮುದಾಯದ ಎಲ್ಲ ಉಪಪಂಗಡಗಳನ್ನು ಒಗ್ಗೂಡಿಸಬೇಕಿದೆ: ಪಾಟೀಲ್