AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kensington Oval Pitch Report: ದ್ವಿತೀಯ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಹೇಗಿದೆ?: ಯಾರಿಗೆ ಹೆಚ್ಚು ಸಹಕಾರಿ

IND vs WI 2nd ODI: ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ನಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

Vinay Bhat
|

Updated on: Jul 29, 2023 | 7:56 AM

Share
ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು.

ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು.

1 / 7
ಪ್ರಥಮ ಏಕದಿನದಲ್ಲಿ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿ ರೋಹಿತ್ ಪಡೆ 5 ವಿಕೆಟ್​ಗಳಿಂದ ಗೆದ್ದಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಭಾರತ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ.

ಪ್ರಥಮ ಏಕದಿನದಲ್ಲಿ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿ ರೋಹಿತ್ ಪಡೆ 5 ವಿಕೆಟ್​ಗಳಿಂದ ಗೆದ್ದಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಭಾರತ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ.

2 / 7
ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇದು ಮೊದಲ ಏಕದಿನದಲ್ಲಿ ಸಾಭೀತಾಗಿತ್ತು.

ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇದು ಮೊದಲ ಏಕದಿನದಲ್ಲಿ ಸಾಭೀತಾಗಿತ್ತು.

3 / 7
ಈ ಪಿಚ್​ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 229. ಒಟ್ಟು 50 ಪಂದ್ಯಗಳು ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 26 ಗೆದ್ದಿದೆ. ಆದರೆ, ಇಲ್ಲಿ ಆಡಿದ ಕಳೆದ 11 ಪಂದ್ಯಗಳ ಪೈಕಿ 8 ಪಂದ್ಯ ಚೇಸಿಂಗ್ ಮೂಲಕ ಗೆದ್ದಿದೆ.

ಈ ಪಿಚ್​ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 229. ಒಟ್ಟು 50 ಪಂದ್ಯಗಳು ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 26 ಗೆದ್ದಿದೆ. ಆದರೆ, ಇಲ್ಲಿ ಆಡಿದ ಕಳೆದ 11 ಪಂದ್ಯಗಳ ಪೈಕಿ 8 ಪಂದ್ಯ ಚೇಸಿಂಗ್ ಮೂಲಕ ಗೆದ್ದಿದೆ.

4 / 7
ಇಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ 364 ಆಗಿದೆ. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಚೇಸ್ ಕೂಡ ಹೌದು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಈ ಸಾಧನೆ ಗೈದಿತ್ತು. 2007ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐರ್ಲೆಂಡ್‌ ಗಳಿಸಿದ 91 ರನ್‌ಗಳು ಇಲ್ಲಿ ದಾಖಲಾದ ಲೋ ಸ್ಕೋರ್.

ಇಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ 364 ಆಗಿದೆ. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಚೇಸ್ ಕೂಡ ಹೌದು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಈ ಸಾಧನೆ ಗೈದಿತ್ತು. 2007ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐರ್ಲೆಂಡ್‌ ಗಳಿಸಿದ 91 ರನ್‌ಗಳು ಇಲ್ಲಿ ದಾಖಲಾದ ಲೋ ಸ್ಕೋರ್.

5 / 7
ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗುವ ಈ ಪಿಚ್​ನಲ್ಲಿ ಓರ್ವ ವೇಗಿಯನ್ನು ಕೈಬಿಡುವ ಸಾಧ್ಯತೆ ಇದೆ. ಮುಖೇಶ್ ಕುಮಾರ್ ಬದಲಿಗೆ ಯುಜ್ವೇಂದ್ರ ಚಹಲ್ ಕಣಕ್ಕಿಳಿಯಬಹುದು. ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಜಾದು ಈಗಾಗಲೇ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ.

ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗುವ ಈ ಪಿಚ್​ನಲ್ಲಿ ಓರ್ವ ವೇಗಿಯನ್ನು ಕೈಬಿಡುವ ಸಾಧ್ಯತೆ ಇದೆ. ಮುಖೇಶ್ ಕುಮಾರ್ ಬದಲಿಗೆ ಯುಜ್ವೇಂದ್ರ ಚಹಲ್ ಕಣಕ್ಕಿಳಿಯಬಹುದು. ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಜಾದು ಈಗಾಗಲೇ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ.

6 / 7
ಉಮ್ರಾನ್ ಮಲಿಕ್ ಇನ್ನಷ್ಟು ಮಾರಕವಾಗಬೇಕಿದೆ. ಶಾರ್ದೂಲ್ ಥಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ತಲಾ ಒಂದೊಂದು ವಿಕೆಟ್ ಕಿತ್ತಿದ್ದರು.

ಉಮ್ರಾನ್ ಮಲಿಕ್ ಇನ್ನಷ್ಟು ಮಾರಕವಾಗಬೇಕಿದೆ. ಶಾರ್ದೂಲ್ ಥಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ತಲಾ ಒಂದೊಂದು ವಿಕೆಟ್ ಕಿತ್ತಿದ್ದರು.

7 / 7
Follow Us
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ