AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kensington Oval Pitch Report: ದ್ವಿತೀಯ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಹೇಗಿದೆ?: ಯಾರಿಗೆ ಹೆಚ್ಚು ಸಹಕಾರಿ

IND vs WI 2nd ODI: ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ನಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ.

Vinay Bhat
|

Updated on: Jul 29, 2023 | 7:56 AM

Share
ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು.

ಬಾರ್ಬಡೊಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಇಂದು ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವೆ ದ್ವಿತೀಯ ಏಕದಿನ ಪಂದ್ಯ ನಡೆಯಲಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿತ್ತು.

1 / 7
ಪ್ರಥಮ ಏಕದಿನದಲ್ಲಿ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿ ರೋಹಿತ್ ಪಡೆ 5 ವಿಕೆಟ್​ಗಳಿಂದ ಗೆದ್ದಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಭಾರತ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ.

ಪ್ರಥಮ ಏಕದಿನದಲ್ಲಿ ಭಾರತದ ಸ್ಪಿನ್ ದಾಳಿಗೆ ತತ್ತರಿಸಿದ ಕೆರಿಬಿಯನ್ ಪಡೆ ಅಲ್ಪ ಮೊತ್ತಕ್ಕೆ ಆಲೌಟ್ ಆಗಿ ರೋಹಿತ್ ಪಡೆ 5 ವಿಕೆಟ್​ಗಳಿಂದ ಗೆದ್ದಿತ್ತು. ಇದೀಗ ಎರಡನೇ ಪಂದ್ಯದಲ್ಲೂ ಭಾರತ ಗೆದ್ದು ಸರಣಿ ವಶಪಡಿಸಿಕೊಳ್ಳುವ ಪ್ಲಾನ್​ನಲ್ಲಿದೆ.

2 / 7
ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇದು ಮೊದಲ ಏಕದಿನದಲ್ಲಿ ಸಾಭೀತಾಗಿತ್ತು.

ಎರಡನೇ ಏಕದಿನ ಪಂದ್ಯ ನಡೆಯಲಿರುವ ಕೆನ್ಸಿಂಗ್ಟನ್ ಓವಲ್ ಪಿಚ್ ಕೂಡ ಅದ್ಭುತವಾಗಿದೆ. ಕೆನ್ಸಿಂಗ್ಟನ್ ಓವಲ್​ನ ಮೇಲ್ಮೈ ಬೌಲಿಂಗ್ ಸ್ನೇಹಿಯಾಗಿದೆ. ಇದು ನಿಧಾನವಾದ ಪಿಚ್ ಆಗಿದ್ದು ವೇಗಿಗಳಿಗಿಂತ ಸ್ಪಿನ್ನರ್‌ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇದು ಮೊದಲ ಏಕದಿನದಲ್ಲಿ ಸಾಭೀತಾಗಿತ್ತು.

3 / 7
ಈ ಪಿಚ್​ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 229. ಒಟ್ಟು 50 ಪಂದ್ಯಗಳು ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 26 ಗೆದ್ದಿದೆ. ಆದರೆ, ಇಲ್ಲಿ ಆಡಿದ ಕಳೆದ 11 ಪಂದ್ಯಗಳ ಪೈಕಿ 8 ಪಂದ್ಯ ಚೇಸಿಂಗ್ ಮೂಲಕ ಗೆದ್ದಿದೆ.

ಈ ಪಿಚ್​ನಲ್ಲಿ ಮೊದಲ ಇನಿಂಗ್ಸ್‌ನ ಸರಾಸರಿ ಸ್ಕೋರ್ 229. ಒಟ್ಟು 50 ಪಂದ್ಯಗಳು ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 26 ಗೆದ್ದಿದೆ. ಆದರೆ, ಇಲ್ಲಿ ಆಡಿದ ಕಳೆದ 11 ಪಂದ್ಯಗಳ ಪೈಕಿ 8 ಪಂದ್ಯ ಚೇಸಿಂಗ್ ಮೂಲಕ ಗೆದ್ದಿದೆ.

4 / 7
ಇಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ 364 ಆಗಿದೆ. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಚೇಸ್ ಕೂಡ ಹೌದು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಈ ಸಾಧನೆ ಗೈದಿತ್ತು. 2007ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐರ್ಲೆಂಡ್‌ ಗಳಿಸಿದ 91 ರನ್‌ಗಳು ಇಲ್ಲಿ ದಾಖಲಾದ ಲೋ ಸ್ಕೋರ್.

ಇಲ್ಲಿ ದಾಖಲಾದ ಅತ್ಯಧಿಕ ಸ್ಕೋರ್ 364 ಆಗಿದೆ. ಇದು ಈ ಮೈದಾನದಲ್ಲಿ ದಾಖಲಾದ ಅತ್ಯಧಿಕ ಚೇಸ್ ಕೂಡ ಹೌದು. 2019 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂಗ್ಲೆಂಡ್ ಈ ಸಾಧನೆ ಗೈದಿತ್ತು. 2007ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಐರ್ಲೆಂಡ್‌ ಗಳಿಸಿದ 91 ರನ್‌ಗಳು ಇಲ್ಲಿ ದಾಖಲಾದ ಲೋ ಸ್ಕೋರ್.

5 / 7
ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗುವ ಈ ಪಿಚ್​ನಲ್ಲಿ ಓರ್ವ ವೇಗಿಯನ್ನು ಕೈಬಿಡುವ ಸಾಧ್ಯತೆ ಇದೆ. ಮುಖೇಶ್ ಕುಮಾರ್ ಬದಲಿಗೆ ಯುಜ್ವೇಂದ್ರ ಚಹಲ್ ಕಣಕ್ಕಿಳಿಯಬಹುದು. ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಜಾದು ಈಗಾಗಲೇ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ.

ಸ್ಪಿನ್ನರ್​ಗಳಿಗೆ ಹೆಚ್ಚು ನೆರವಾಗುವ ಈ ಪಿಚ್​ನಲ್ಲಿ ಓರ್ವ ವೇಗಿಯನ್ನು ಕೈಬಿಡುವ ಸಾಧ್ಯತೆ ಇದೆ. ಮುಖೇಶ್ ಕುಮಾರ್ ಬದಲಿಗೆ ಯುಜ್ವೇಂದ್ರ ಚಹಲ್ ಕಣಕ್ಕಿಳಿಯಬಹುದು. ಕುಲ್ದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಸ್ಪಿನ್ ಜಾದು ಈಗಾಗಲೇ ಎದುರಾಳಿಗರಲ್ಲಿ ನಡುಕ ಹುಟ್ಟಿಸಿದೆ.

6 / 7
ಉಮ್ರಾನ್ ಮಲಿಕ್ ಇನ್ನಷ್ಟು ಮಾರಕವಾಗಬೇಕಿದೆ. ಶಾರ್ದೂಲ್ ಥಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ತಲಾ ಒಂದೊಂದು ವಿಕೆಟ್ ಕಿತ್ತಿದ್ದರು.

ಉಮ್ರಾನ್ ಮಲಿಕ್ ಇನ್ನಷ್ಟು ಮಾರಕವಾಗಬೇಕಿದೆ. ಶಾರ್ದೂಲ್ ಥಾಕೂರ್ ಹಾಗೂ ಹಾರ್ದಿಕ್ ಪಾಂಡ್ಯ ಕಳೆದ ಪಂದ್ಯದಲ್ಲಿ ತಲಾ ಒಂದೊಂದು ವಿಕೆಟ್ ಕಿತ್ತಿದ್ದರು.

7 / 7
Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ