AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

R Ashwin: ವಿಂಡೀಸ್ ವಿರುದ್ಧ 75 ವಿಕೆಟ್ ಪಡೆದು ಅನಿಲ್ ಕುಂಬ್ಳೆ ದಾಖಲೆ ಮುರಿದ ಅಶ್ವಿನ್..!

India Vs West Indies, 2nd Test: ವೆಸ್ಟ್ ಇಂಡೀಸ್ ವಿರುದ್ಧ ಇದುವರೆಗೆ ಒಟ್ಟು 13 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 77 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೃಥ್ವಿಶಂಕರ
|

Updated on: Jul 24, 2023 | 1:50 PM

Share
ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯ ಇಂದು ಮುಕ್ತಾಯಗೊಳ್ಳಲಿದೆ. ಪಂದ್ಯದಲ್ಲಿ ಹಿಡಿತ ಸಾಧಿಸಿರುವ ಭಾರತ, ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಭಾರತ ಗೆಲ್ಲಬೇಕೆಂದರೆ ವಿಂಡೀಸ್ ಪಾಳಯದ 8 ವಿಕೆಟ್​ಗಳನ್ನು ಉರುಳಿಸಿಬೇಕಾಗಿದೆ. ಹಾಗಾಗಿ ಗೆಲುವಿನ ಜವಬ್ದಾರಿ ತಂಡದ ವೇಗಿಗಳ ಮೇಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯ ಇಂದು ಮುಕ್ತಾಯಗೊಳ್ಳಲಿದೆ. ಪಂದ್ಯದಲ್ಲಿ ಹಿಡಿತ ಸಾಧಿಸಿರುವ ಭಾರತ, ಸರಣಿಯನ್ನು ತನ್ನದಾಗಿಸಿಕೊಳ್ಳುವ ತವಕದಲ್ಲಿದೆ. ಭಾರತ ಗೆಲ್ಲಬೇಕೆಂದರೆ ವಿಂಡೀಸ್ ಪಾಳಯದ 8 ವಿಕೆಟ್​ಗಳನ್ನು ಉರುಳಿಸಿಬೇಕಾಗಿದೆ. ಹಾಗಾಗಿ ಗೆಲುವಿನ ಜವಬ್ದಾರಿ ತಂಡದ ವೇಗಿಗಳ ಮೇಲಿದೆ.

1 / 7
ಈಗಾಗಲೇ ವಿಂಡೀಸ್ ಬ್ಯಾಟರ್​ಗಳ ವಿಕೆಟ್ ಬೇಟೆ ಆರಂಭಿಸಿದರು ರವಿಚಂದ್ರನ್ ಅಶ್ವಿನ್, ವಿಂಡೀಸ್ ಆರಂಭಿಕರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶ್ವಿಯಾಗಿದ್ದಾರೆ. ಇದರೊಂದಿಗೆ ವಿಂಡೀಸ್ ನೆಲದಲ್ಲಿ ಅವರ ವಿರುದ್ಧವೇ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ.

ಈಗಾಗಲೇ ವಿಂಡೀಸ್ ಬ್ಯಾಟರ್​ಗಳ ವಿಕೆಟ್ ಬೇಟೆ ಆರಂಭಿಸಿದರು ರವಿಚಂದ್ರನ್ ಅಶ್ವಿನ್, ವಿಂಡೀಸ್ ಆರಂಭಿಕರನ್ನು ಪೆವಿಲಿಯನ್​ಗಟ್ಟುವಲ್ಲಿ ಯಶ್ವಿಯಾಗಿದ್ದಾರೆ. ಇದರೊಂದಿಗೆ ವಿಂಡೀಸ್ ನೆಲದಲ್ಲಿ ಅವರ ವಿರುದ್ಧವೇ ಅಪರೂಪದ ದಾಖಲೆಯೊಂದನ್ನು ಬರೆದಿದ್ದಾರೆ.

2 / 7
ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಸರಣಿಯ 2 ನೇ ಟೆಸ್ಟ್‌ನ 4 ನೇ ದಿನದಂದು 2 ವಿಕೆಟ್ ಉರುಳಿಸಿದ ಅಶ್ವಿನ್, ಟೀಂ ಇಂಡಿಯಾದ ಮಾಜಿ ದಂತಕಥೆ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ.

ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯುತ್ತಿರುವ ಸರಣಿಯ 2 ನೇ ಟೆಸ್ಟ್‌ನ 4 ನೇ ದಿನದಂದು 2 ವಿಕೆಟ್ ಉರುಳಿಸಿದ ಅಶ್ವಿನ್, ಟೀಂ ಇಂಡಿಯಾದ ಮಾಜಿ ದಂತಕಥೆ ಅನಿಲ್ ಕುಂಬ್ಳೆ ಅವರನ್ನು ಹಿಂದಿಕ್ಕಿದ್ದಾರೆ.

3 / 7
ವೆಸ್ಟ್ ಇಂಡೀಸ್ ವಿರುದ್ಧ ಇದುವರೆಗೆ ಒಟ್ಟು 13 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 77 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧ ಇದುವರೆಗೆ ಒಟ್ಟು 13 ಟೆಸ್ಟ್ ಪಂದ್ಯಗಳನ್ನಾಡಿರುವ ಅಶ್ವಿನ್ 77 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಎರಡನೇ ಬೌಲರ್ ಎನಿಸಿಕೊಂಡಿದ್ದಾರೆ.

4 / 7
ಈ ಹಿಂದೆ 17 ಟೆಸ್ಟ್ ಪಂದ್ಯಗಳಲ್ಲಿ 74 ವಿಕೆಟ್ ಪಡೆದಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಹೆಸರಿನಲ್ಲಿ ಈ ದಾಖಲೆ ಇತ್ತು.

ಈ ಹಿಂದೆ 17 ಟೆಸ್ಟ್ ಪಂದ್ಯಗಳಲ್ಲಿ 74 ವಿಕೆಟ್ ಪಡೆದಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಹೆಸರಿನಲ್ಲಿ ಈ ದಾಖಲೆ ಇತ್ತು.

5 / 7
ವಿಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ 89 ವಿಕೆಟ್​ಗಳೊಂದಿಗೆ ಕಪಿಲ್ ದೇವ್ ಅಗ್ರಸ್ಥಾನದಲ್ಲಿದ್ದಾರೆ.

ವಿಂಡೀಸ್ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್​ಗಳ ಪೈಕಿ 89 ವಿಕೆಟ್​ಗಳೊಂದಿಗೆ ಕಪಿಲ್ ದೇವ್ ಅಗ್ರಸ್ಥಾನದಲ್ಲಿದ್ದಾರೆ.

6 / 7
ಇನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್, ಇದುವರೆಗಿನ ಸರಣಿಯಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಒಟ್ಟು 12 ವಿಕೆಟ್ ಉರುಳಿಸಿದ್ದರು. ಎರಡನೇ ಟೆಸ್ಟ್‌ನಲ್ಲಿ ಇದುವರೆಗೆ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ವಾಸ್ತವವಾಗಿ, ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಅರ್ಧಶತಕವನ್ನೂ ಬಾರಿಸಿದ್ದರು.

ಇನ್ನು ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಎರಡು ಪಂದ್ಯಗಳ ಸರಣಿಯಲ್ಲಿ ರವಿಚಂದ್ರನ್ ಅಶ್ವಿನ್, ಇದುವರೆಗಿನ ಸರಣಿಯಲ್ಲಿ 15 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಡೊಮಿನಿಕಾದಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಒಟ್ಟು 12 ವಿಕೆಟ್ ಉರುಳಿಸಿದ್ದರು. ಎರಡನೇ ಟೆಸ್ಟ್‌ನಲ್ಲಿ ಇದುವರೆಗೆ ಮೂರು ವಿಕೆಟ್‌ಗಳನ್ನು ಕಬಳಿಸಿದ್ದಾರೆ. ವಾಸ್ತವವಾಗಿ, ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಅಶ್ವಿನ್ ಅರ್ಧಶತಕವನ್ನೂ ಬಾರಿಸಿದ್ದರು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ