AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI Test: ಮೂರೇ ದಿನಕ್ಕೆ ಅಂತ್ಯಕಂಡ ಪ್ರಥಮ ಟೆಸ್ಟ್: ದ್ವಿತೀಯ ಟೆಸ್ಟ್ ಪಂದ್ಯ ಯಾವಾಗ ಆರಂಭ?

IND vs WI 1st Test: ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್​ನಲ್ಲಿ 141 ರನ್​ಗಳ ಇನ್ನಿಂಗ್ಸ್ ಜಯದೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಹಾಗಾದರೆ, ಭಾರತ- ವಿಂಡೀಸ್ ನಡುವಣ ದ್ವಿತೀಯ ಟೆಸ್ಟ್ ಪಂದ್ಯ ಯಾವಾಗ?.

Vinay Bhat
|

Updated on: Jul 15, 2023 | 7:29 AM

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ತೋರಿ 141 ರನ್​ಗಳ ಜಯ ಸಾಧಿಸಿತು.

ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಣ ಪ್ರಥಮ ಟೆಸ್ಟ್ ಪಂದ್ಯ ಮೂರೇ ದಿನಕ್ಕೆ ಮುಕ್ತಾಯಗೊಂಡಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್​ನಲ್ಲಿ ನಡೆದ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ - ಬೌಲಿಂಗ್​ನಲ್ಲಿ ಭರ್ಜರಿ ಪ್ರದರ್ಶನ ತೋರಿ 141 ರನ್​ಗಳ ಜಯ ಸಾಧಿಸಿತು.

1 / 8
ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ಬ್ಯಾಟರ್​ಗಳು ಸಂಪೂರ್ಣವಾಗಿ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಸಿಲುಕಿ ನಲುಗಿದರು. ಮೊದಲ ಇನ್ನಿಂಗ್ಸ್​ನಲ್ಲಿ ಗಳಿಸಿದ್ದು ಕೇವಲ 150 ರನ್ಸ್.

ಈ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ಬ್ಯಾಟರ್​ಗಳು ಸಂಪೂರ್ಣವಾಗಿ ರವಿಚಂದ್ರನ್ ಅಶ್ವಿನ್ ಸ್ಪಿನ್ ದಾಳಿಗೆ ಸಿಲುಕಿ ನಲುಗಿದರು. ಮೊದಲ ಇನ್ನಿಂಗ್ಸ್​ನಲ್ಲಿ ಗಳಿಸಿದ್ದು ಕೇವಲ 150 ರನ್ಸ್.

2 / 8
ವಿಂಡೀಸ್ ಪರ ಪ್ರಥಮ ಇನ್ನಿಂಗ್ಸ್​ನಲ್ಲಿ ಅಲಿಕ್ ಅಥನಾಜೆ 47 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. ಭಾರತ ಪರ ಆರ್. ಅಶ್ವಿನ್ 5 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

ವಿಂಡೀಸ್ ಪರ ಪ್ರಥಮ ಇನ್ನಿಂಗ್ಸ್​ನಲ್ಲಿ ಅಲಿಕ್ ಅಥನಾಜೆ 47 ರನ್ ಗಳಿಸಿದ್ದು ಗರಿಷ್ಠ ಸ್ಕೋರ್ ಆಗಿತ್ತು. ಭಾರತ ಪರ ಆರ್. ಅಶ್ವಿನ್ 5 ವಿಕೆಟ್ ಕಿತ್ತರೆ, ರವೀಂದ್ರ ಜಡೇಜಾ 3 ವಿಕೆಟ್ ಪಡೆದರು.

3 / 8
ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಭಾರತ ಬೊಂಬಾಟ್ ಬ್ಯಾಟಿಂಗ್ ನಡೆಸಿತು. ಓಪನರ್​ಗಳಾದ ಯಶಸ್ವಿ ಜೈಸ್ವಾಲ್ 387 ಎಸೆತಗಳಲ್ಲಿ 171 ರನ್ ಸಿಡಿಸಿದರೆ, ನಾಯಕ ರೋಹಿತ್ ಶರ್ಮಾ 221 ಎಸೆತಗಳಲ್ಲಿ 103 ರನ್ ಕಲೆಹಾಕಿದರು.

ಬಳಿಕ ತನ್ನ ಮೊದಲ ಇನ್ನಿಂಗ್ಸ್ ಶುರುಮಾಡಿದ ಭಾರತ ಬೊಂಬಾಟ್ ಬ್ಯಾಟಿಂಗ್ ನಡೆಸಿತು. ಓಪನರ್​ಗಳಾದ ಯಶಸ್ವಿ ಜೈಸ್ವಾಲ್ 387 ಎಸೆತಗಳಲ್ಲಿ 171 ರನ್ ಸಿಡಿಸಿದರೆ, ನಾಯಕ ರೋಹಿತ್ ಶರ್ಮಾ 221 ಎಸೆತಗಳಲ್ಲಿ 103 ರನ್ ಕಲೆಹಾಕಿದರು.

4 / 8
ವಿರಾಟ್ ಕೊಹ್ಲಿ 182 ಎಸೆತಗಳಲ್ಲಿ 76 ರನ್ ಗಳಿಸಿದರೆ, ರವೀಂದ್ರ ಜಡೇಜಾ ಅಜೇಯ 37 ರನ್ ಬಾರಿಸಿದರು. ಭಾರತ 152.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿತು. 271 ರನ್​ಗಳ ಮುನ್ನಡೆ ಪಡೆದುಕೊಂಡಿತು.

ವಿರಾಟ್ ಕೊಹ್ಲಿ 182 ಎಸೆತಗಳಲ್ಲಿ 76 ರನ್ ಗಳಿಸಿದರೆ, ರವೀಂದ್ರ ಜಡೇಜಾ ಅಜೇಯ 37 ರನ್ ಬಾರಿಸಿದರು. ಭಾರತ 152.2 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 421 ರನ್ ಗಳಿಸಿದಾಗ ಡಿಕ್ಲೇರ್ ಘೋಷಿಸಿತು. 271 ರನ್​ಗಳ ಮುನ್ನಡೆ ಪಡೆದುಕೊಂಡಿತು.

5 / 8
ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್​ಗೆ ಅಶ್ವಿನ್ ಮತ್ತೊಮ್ಮೆ ಮಾರಕವಾದರು. ಈ ಬಾರಿ ಕೆರಿಬಿಯನ್ ಪಡೆ ಕಲೆಹಾಕಿದ್ದು ಕೇವಲ 130 ರನ್ಸ್. ಅಥನಾಜೆ 28 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ ವೆಸ್ಟ್ ಇಂಡೀಸ್​ಗೆ ಅಶ್ವಿನ್ ಮತ್ತೊಮ್ಮೆ ಮಾರಕವಾದರು. ಈ ಬಾರಿ ಕೆರಿಬಿಯನ್ ಪಡೆ ಕಲೆಹಾಕಿದ್ದು ಕೇವಲ 130 ರನ್ಸ್. ಅಥನಾಜೆ 28 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿಕೊಂಡರು.

6 / 8
ಭಾರತ ಪರ ಬೌಲಿಂಗ್​ನಲ್ಲಿ ಮತ್ತೊಮ್ಮೆ ಮಿಂಚಿದ ಅಶ್ವಿನ್ ಬರೋಬ್ಬರಿ 7 ವಿಕೆಟ್ ಕಿತ್ತು ಮಿಂಚಿದರೆ, ಜಡೇಜಾ 2 ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

ಭಾರತ ಪರ ಬೌಲಿಂಗ್​ನಲ್ಲಿ ಮತ್ತೊಮ್ಮೆ ಮಿಂಚಿದ ಅಶ್ವಿನ್ ಬರೋಬ್ಬರಿ 7 ವಿಕೆಟ್ ಕಿತ್ತು ಮಿಂಚಿದರೆ, ಜಡೇಜಾ 2 ಹಾಗೂ ಮೊಹಮ್ಮದ್ ಸಿರಾಜ್ 1 ವಿಕೆಟ್ ಪಡೆದರು.

7 / 8
141 ರನ್​ಗಳ ಇನ್ನಿಂಗ್ಸ್ ಜಯದೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಭಾರತ- ವಿಂಡೀಸ್ ನಡುವಣ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಜುಲೈ 20 ರಿಂದ 24 ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

141 ರನ್​ಗಳ ಇನ್ನಿಂಗ್ಸ್ ಜಯದೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿದೆ. ಭಾರತ- ವಿಂಡೀಸ್ ನಡುವಣ ದ್ವಿತೀಯ ಹಾಗೂ ಅಂತಿಮ ಟೆಸ್ಟ್ ಪಂದ್ಯ ಜುಲೈ 20 ರಿಂದ 24 ರ ವರೆಗೆ ಟ್ರಿನಿಡಾಡ್​ನ ಕ್ವೀನ್ಸ್ ಪಾರ್ಕ್ ಓವಲ್ ಮೈದಾನದಲ್ಲಿ ನಡೆಯಲಿದೆ.

8 / 8
Follow us
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ