AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

India Tour of West Indies: ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

Vinay Bhat
|

Updated on: Jun 13, 2023 | 8:42 AM

Share
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.

1 / 6
ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

2 / 6
ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್​ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.

ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್​ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.

3 / 6
ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

4 / 6
ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

5 / 6
ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

6 / 6
Vinay Bhat
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More
Follow Us
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ