AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India Schedule: ಮುಗಿಯಿತು ಟೆಸ್ಟ್ ಚಾಂಪಿಯನ್​ಶಿಪ್: ಟೀಮ್ ಇಂಡಿಯಾದ ಮುಂದಿನ ಪಂದ್ಯ ಯಾವಾಗ?, ಯಾರ ವಿರುದ್ಧ?

India Tour of West Indies: ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

Vinay Bhat
|

Updated on: Jun 13, 2023 | 8:42 AM

Share
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮುಕ್ತಾಯಗೊಂಡಿದೆ. ಆಸ್ಟ್ರೇಲಿಯಾ ವಿರುದ್ಧ ಹೀನಾಯವಾಗಿ ಸೋತ ಭಾರತ ಪ್ರಶಸ್ತಿ ಗೆಲ್ಲುವಲ್ಲಿ ವಿಫಲವಾಗಿದೆ. ಇದೀಗ ಟೀಮ್ ಇಂಡಿಯಾ ಆಟಗಾರರು ತವರಿಗೆ ಹಿಂತಿರುಗುತ್ತಿದ್ದಾರೆ.

1 / 6
ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

ಐಪಿಎಲ್ 2023 ಹಾಗೂ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹೀಗೆ ಸತತ ಕ್ರಿಕೆಟ್ ಆಡಿ ಸುಸ್ತಾಗಿರುವ ಭಾರತೀಯ ಆಟಗಾರರು ಸುಮಾರು ಒಂದು ತಿಂಗಳುಗಳ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ಅಂದರೆ ಮುಂದಿನ 30 ದಿನಗಳ ಕಾಲ ಭಾರತಕ್ಕೆ ಯಾವುದೇ ಕ್ರಿಕೆಟ್ ಪಂದ್ಯವಿಲ್ಲ.

2 / 6
ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್​ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.

ಟೀಮ್ ಇಂಡಿಯಾ ತನ್ನ ಮುಂದಿನ ಸರಣಿಯನ್ನು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ. ಕೆರಿಬಿಯನ್ನರ ನಾಡಿಗೆ ಭಾರತ ಪ್ರವಾಸ ಬೆಳೆಸಲಿದ್ದು, ಜುಲೈ 12 ರಿಂದ ವಿಂಡೀಸ್​ ವಿರುದ್ದ 2 ಟೆಸ್ಟ್, 3 ಏಕದಿನ, 5 ಟಿ-ಟ್ವಿಂಟಿ ಪಂದ್ಯಗಳ ಸರಣಿಯನ್ನು ಆಡಲಿದೆ.

3 / 6
ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

ಟೀಮ್​ ಇಂಡಿಯಾದ ವೆಸ್ಟ್ ಇಂಡೀಸ್‌ ಪ್ರವಾಸವು ಎರಡು ಟೆಸ್ಟ್‌ಗಳೊಂದಿಗೆ ಪ್ರಾರಂಭವಾಗಲಿದೆ. ಡೊಮಿನಿಕಾದ ವಿಂಡ್ಸರ್ ಪಾರ್ಕ್ ಮೈದಾನದಲ್ಲಿ ಜುಲೈ 12ರಿಂದ 16 ರವರೆಗೆ ಮೊದಲ ಟೆಸ್ಟ್ ಆಯೋಜಿಸಲಾಗಿದೆ. ಅಂತೆಯೆ ಜುಲೈ 20 ರಿಂದ 24 ರವರೆಗೆ ಟ್ರಿನಿಡಾಡ್‌ನ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ.

4 / 6
ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

ನಂತರ ಮೂರು ಏಕದಿನ ಪಂದ್ಯಗಳ ಸರಣಿಯು ನಡೆಯಲಿದೆ. ಜುಲೈ 27 ಮತ್ತು 29 ರಂದು ಮೊದಲ ಮತ್ತು ಎರಡು ಏಕದಿನ ಪಂದ್ಯಗಳು ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ಹಾಗೂ ಮೂರನೇ ಏಕದಿನ ಪಂದ್ಯ ಆಗಸ್ಟ್ 1 ರಂದು ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಮೈದಾನದಲ್ಲಿ ಆಯೋಜಿಸಲಾಗಿದೆ.

5 / 6
ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

ಕೊನೆಯದಾಗಿ ಟಿ20 ಸರಣಿಯು ಆರಂಭಗೊಳ್ಳಲಿದ್ದು, ಆಗಸ್ಟ್ 3 ರಂದು ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿಯಲ್ಲಿ ಮೊದಲ ಪಂದ್ಯವಿದೆ. ನಂತರ ಆಗಸ್ಟ್ 6 ಮತ್ತು 8 ರಂದು ಎರಡು ಮತ್ತು ಮೂರನೇ ಟಿ20, ಆಗಸ್ಟ್ 12 ರಂದು 4ನೇ ಪಂದ್ಯ, 5 ನೇ ಹಾಗೂ ಅಂತಿಮ ಪಂದ್ಯದ ಆ. 13 ರಂದು ಆಡಲಿದೆ.

6 / 6
Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ