AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಭಾರತ-ವೆಸ್ಟ್ ಇಂಡೀಸ್ ದ್ವಿತೀಯ ಏಕದಿನ ಪಂದ್ಯದ ಕೆಲ ರೋಚಕ ಕ್ಷಣಗಳು ಇಲ್ಲಿದೆ ನೋಡಿ

India vs West Indies: ವೆಸ್ಟ್​ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲೂ ಭಾರತ ರೋಚಕ ಗೆಲುವು ಕಂಡಿದೆ. ಕೊನೆಯ ಓವರ್ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಕಾದಾಟದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ ಗಳಿಂದ ಗೆದ್ದು 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

TV9 Web
| Updated By: Vinay Bhat

Updated on: Jul 25, 2022 | 10:58 AM

ಟ್ರಿನಿಡಾಡ್​ ನ ಕ್ವೀನ್ಸ್ ಪಾರ್ಕ್​ ಓವಲ್​ ನಲ್ಲಿ ನಡೆದ ವೆಸ್ಟ್​ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲೂ ಭಾರತ ರೋಚಕ ಗೆಲುವು ಕಂಡಿದೆ. ಕೊನೆಯ ಓವರ್ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಕಾದಾಟದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ ಗಳಿಂದ ಗೆದ್ದು 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

ಟ್ರಿನಿಡಾಡ್​ ನ ಕ್ವೀನ್ಸ್ ಪಾರ್ಕ್​ ಓವಲ್​ ನಲ್ಲಿ ನಡೆದ ವೆಸ್ಟ್​ ಇಂಡೀಸ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯದಲ್ಲೂ ಭಾರತ ರೋಚಕ ಗೆಲುವು ಕಂಡಿದೆ. ಕೊನೆಯ ಓವರ್ ವರೆಗೂ ತುದಿಗಾಲಿನಲ್ಲಿ ನಿಲ್ಲಿಸಿದ್ದ ಕಾದಾಟದಲ್ಲಿ ಟೀಮ್ ಇಂಡಿಯಾ 2 ವಿಕೆಟ್​ ಗಳಿಂದ ಗೆದ್ದು 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ.

1 / 6
7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ​ಗೆ ಇಳಿದ ಅಕ್ಷರ್ ಪಟೇಲ್ ವಿಂಡೀಸ್ ಲೆಕ್ಕಚಾರವನ್ನು ತಲೆಕೆಳಗಾಗಿಸಿದರು. ಕ್ರೀಸ್​ಗೆ ಬಂದಾಗಿನಿಂದ ಸ್ಫೋಟಕ ಆಟವಾಡಿದ ಇವರು ಕೇವಲ 35 ಎಸೆತಗಳಲ್ಲಿ 3 ಫೋರ್ ಹಾಗೂ ಬರೋಬ್ಬರಿ 5 ಸಿಕ್ಸರ್ ಸಿಡಿಸಿ ಅಜೇಯ 64 ರನ್ ಚಚ್ಚಿದರು.

7ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ​ಗೆ ಇಳಿದ ಅಕ್ಷರ್ ಪಟೇಲ್ ವಿಂಡೀಸ್ ಲೆಕ್ಕಚಾರವನ್ನು ತಲೆಕೆಳಗಾಗಿಸಿದರು. ಕ್ರೀಸ್​ಗೆ ಬಂದಾಗಿನಿಂದ ಸ್ಫೋಟಕ ಆಟವಾಡಿದ ಇವರು ಕೇವಲ 35 ಎಸೆತಗಳಲ್ಲಿ 3 ಫೋರ್ ಹಾಗೂ ಬರೋಬ್ಬರಿ 5 ಸಿಕ್ಸರ್ ಸಿಡಿಸಿ ಅಜೇಯ 64 ರನ್ ಚಚ್ಚಿದರು.

2 / 6
100 ರನ್ ಗೂ ಮೊದಲೇ 3 ವಿಕೆಟ್ ಕಳೆದುಕೊಂಡಾಗ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಎಚ್ಚರಿಕೆಯ ಆಟವಾಡಿ ತಂಡಕ್ಕೆ ಆಸರೆಯಾದರು. ವಿಕೆಟ್ ಕಳೆದುಕೊಳ್ಳದಂತೆ ರನ್ ಕಲೆಹಾಕುತ್ತಾ ಸಾಗಿದ ಈ ಜೋಡಿ 99 ರನ್​ ಗಳ ಕಾಣಿಕೆ ನೀಡಿದರು. ಇಬ್ಬರೂ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.

100 ರನ್ ಗೂ ಮೊದಲೇ 3 ವಿಕೆಟ್ ಕಳೆದುಕೊಂಡಾಗ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಎಚ್ಚರಿಕೆಯ ಆಟವಾಡಿ ತಂಡಕ್ಕೆ ಆಸರೆಯಾದರು. ವಿಕೆಟ್ ಕಳೆದುಕೊಳ್ಳದಂತೆ ರನ್ ಕಲೆಹಾಕುತ್ತಾ ಸಾಗಿದ ಈ ಜೋಡಿ 99 ರನ್​ ಗಳ ಕಾಣಿಕೆ ನೀಡಿದರು. ಇಬ್ಬರೂ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು.

3 / 6
71 ಎಸೆತಗಳಲ್ಲಿ 4 ಫೋರ್, 1 ಸಿಕ್ಸರ್​ ನೊಂದಿಗೆ ಅಯ್ಯರ್ 63 ರನ್​ ಗೆ ಔಟಾದರೆ, ಸಂಜು 51 ಎಸೆತಗಳಲ್ಲಿ ತಲಾ 3 ಫೋರ್ ಸಿಕ್ಸರ್ ಬಾರಿಸಿ 54 ರನ್​ ಗಳಿಸಿದರು.

71 ಎಸೆತಗಳಲ್ಲಿ 4 ಫೋರ್, 1 ಸಿಕ್ಸರ್​ ನೊಂದಿಗೆ ಅಯ್ಯರ್ 63 ರನ್​ ಗೆ ಔಟಾದರೆ, ಸಂಜು 51 ಎಸೆತಗಳಲ್ಲಿ ತಲಾ 3 ಫೋರ್ ಸಿಕ್ಸರ್ ಬಾರಿಸಿ 54 ರನ್​ ಗಳಿಸಿದರು.

4 / 6
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್ ಹೋ‍ಪ್ 115 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. 74 ರನ್ ಗಳಿಸಿದ ನಾಯಕ ನಿಕೊಲಸ್ ಪೂರನ್ ತಂಡದ ಉತ್ತಮ ಮೊತ್ತಕ್ಕೆ ಅಡಿಪಾಯ ಹಾಕಿದರು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡಕ್ಕೆ ಶಾಯ್ ಹೋ‍ಪ್ 115 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು. 74 ರನ್ ಗಳಿಸಿದ ನಾಯಕ ನಿಕೊಲಸ್ ಪೂರನ್ ತಂಡದ ಉತ್ತಮ ಮೊತ್ತಕ್ಕೆ ಅಡಿಪಾಯ ಹಾಕಿದರು.

5 / 6
ಆಲ್ರೌಂಡರ್ ಅಕ್ಷರ್ ಪಟೇಲ್ ಅವರ ಸ್ಫೋಟಕ ಆಟ ಒಂದು ಕಡೆಯಾದರೆ, ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಅರ್ಧಶತಕ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಟಾರ್ಗೆಟ್ 300ರ ಗಡಿ ದಾಟಿದ್ದರೂ ಭಾರತ ಇನ್ನೆರಡು ಎಸೆತ ಬಾಕಿ ಇರುವಂತೆ ಗೆದ್ದು ಬೀಗಿದೆ.

ಆಲ್ರೌಂಡರ್ ಅಕ್ಷರ್ ಪಟೇಲ್ ಅವರ ಸ್ಫೋಟಕ ಆಟ ಒಂದು ಕಡೆಯಾದರೆ, ಶ್ರೇಯಸ್ ಅಯ್ಯರ್ ಹಾಗೂ ಸಂಜು ಸ್ಯಾಮ್ಸನ್ ಅರ್ಧಶತಕ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಟಾರ್ಗೆಟ್ 300ರ ಗಡಿ ದಾಟಿದ್ದರೂ ಭಾರತ ಇನ್ನೆರಡು ಎಸೆತ ಬಾಕಿ ಇರುವಂತೆ ಗೆದ್ದು ಬೀಗಿದೆ.

6 / 6
Follow us
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್