Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

India vs West Indies: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ವಿಶೇಷ ವಿಶ್ವ ದಾಖಲೆ ನಿರ್ಮಿಸಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Aug 02, 2023 | 4:50 PM

India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 200 ರನ್​ಗಳ ಭರ್ಜರಿ ಜಯ ಸಾಧಿಸಿದೆ.

India vs West Indies: ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 200 ರನ್​ಗಳ ಭರ್ಜರಿ ಜಯ ಸಾಧಿಸಿದೆ.

1 / 5
ಈ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

ಈ ಗೆಲುವಿನೊಂದಿಗೆ ವೆಸ್ಟ್ ಇಂಡೀಸ್ ವಿರುದ್ಧದ 3 ಪಂದ್ಯಗಳ ಏಕದಿನ ಸರಣಿಯನ್ನು ಭಾರತ ತಂಡವು 2-1 ಅಂತರದಿಂದ ಗೆದ್ದುಕೊಂಡಿದೆ. ವಿಶೇಷ ಎಂದರೆ ಸರಣಿ ಗೆಲುವಿನೊಂದಿಗೆ ಟೀಮ್ ಇಂಡಿಯಾ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದೆ.

2 / 5
ಅಂದರೆ ಅತೀ ಹೆಚ್ಚು ಬಾರಿ ಒಂದೇ ತಂಡದ ವಿರುದ್ಧ ಸತತ ಸರಣಿಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಅದು ಕೂಡ ಸತತ 13 ಸರಣಿ ಗೆಲುವುಗಳ ಮೂಲಕ ಎಂಬುದು ವಿಶೇಷ.

ಅಂದರೆ ಅತೀ ಹೆಚ್ಚು ಬಾರಿ ಒಂದೇ ತಂಡದ ವಿರುದ್ಧ ಸತತ ಸರಣಿಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಟೀಮ್ ಇಂಡಿಯಾ ಪಾತ್ರವಾಗಿದೆ. ಅದು ಕೂಡ ಸತತ 13 ಸರಣಿ ಗೆಲುವುಗಳ ಮೂಲಕ ಎಂಬುದು ವಿಶೇಷ.

3 / 5
ಇದಕ್ಕೂ ಮೊದಲು 1996 ರಿಂದ 2021 ರವರೆಗೆ ಝಿಂಬಾಬ್ವೆ ವಿರುದ್ಧ ಪಾಕಿಸ್ತಾನ್ ತಂಡ ಸತತವಾಗಿ 11 ದ್ವಿಪಕ್ಷೀಯ ಸರಣಿ ಗೆದ್ದು ದಾಖಲೆ ನಿರ್ಮಿಸಿತ್ತು.

ಇದಕ್ಕೂ ಮೊದಲು 1996 ರಿಂದ 2021 ರವರೆಗೆ ಝಿಂಬಾಬ್ವೆ ವಿರುದ್ಧ ಪಾಕಿಸ್ತಾನ್ ತಂಡ ಸತತವಾಗಿ 11 ದ್ವಿಪಕ್ಷೀಯ ಸರಣಿ ಗೆದ್ದು ದಾಖಲೆ ನಿರ್ಮಿಸಿತ್ತು.

4 / 5
ಇದೀಗ ಟೀಮ್ ಇಂಡಿಯಾ 2007 ರಿಂದ 2023 ರವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಸತತ 13 ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದೆ. ಈ ಮೂಲಕ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

ಇದೀಗ ಟೀಮ್ ಇಂಡಿಯಾ 2007 ರಿಂದ 2023 ರವರೆಗೆ ವೆಸ್ಟ್ ಇಂಡೀಸ್ ವಿರುದ್ಧ ಸತತ 13 ದ್ವಿಪಕ್ಷೀಯ ಸರಣಿಗಳನ್ನು ಗೆದ್ದಿದೆ. ಈ ಮೂಲಕ ಒಂದೇ ತಂಡದ ವಿರುದ್ಧ ಸತತವಾಗಿ ಅತ್ಯಧಿಕ ಸರಣಿ ಗೆದ್ದ ವಿಶ್ವ ದಾಖಲೆಯನ್ನು ಟೀಮ್ ಇಂಡಿಯಾ ನಿರ್ಮಿಸಿದೆ.

5 / 5
Follow us
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ