AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ವಿಂಡೀಸ್ ವಿರುದ್ಧ ಕೊಹ್ಲಿ ಶೂನ್ಯ ಸಾಧನೆ! ಸೊನ್ನೆ ಸುತ್ತುವೂದರಲ್ಲೂ ದಾಖಲೆ ಬರೆದ ವಿರಾಟ್

Virat Kohli: ಮೂರನೇ ಏಕದಿನ ಪಂದ್ಯದಲ್ಲಿ ಕೊಹ್ಲಿ ಶೂನ್ಯಕ್ಕೆ ತಮ್ಮ ವಿಕೆಟ್ ಕಳೆದುಕೊಂಡು ಮತ್ತೊಂದು ಮುಜುಗರದ ದಾಖಲೆಯನ್ನು ತಮ್ಮ ಹೆಸರಿನಲ್ಲಿ ಮಾಡಿಕೊಂಡರು. ಅವರು ಇದೀಗ ಭಾರತದಲ್ಲಿ ಅತಿ ಹೆಚ್ಚು ಡಕ್‌ಗಳಲ್ಲಿ ಸುರೇಶ್ ರೈನಾ ಮತ್ತು ಹರ್ಭಜನ್ ಸಿಂಗ್ ಅವರನ್ನು ಸರಿಗಟ್ಟಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Feb 11, 2022 | 4:18 PM

ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಏಕದಿನ ಸರಣಿಯು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ನಿರಾಶಾದಾಯಕ ತಿರುವಿನಲ್ಲಿ ಕೊನೆಗೊಂಡಿತು. ಮೊದಲೆರಡು ಏಕದಿನ ಪಂದ್ಯಗಳಲ್ಲಿ ರನ್‌ಗಾಗಿ ಪರದಾಡುತ್ತಿದ್ದ ಅವರು ಕೊನೆಯ ಏಕದಿನ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಸರಣಿಯು ಅವರ ವೃತ್ತಿ ಜೀವನದಲ್ಲಿ ಕೆಟ್ಟ ನೆನಪಾಗಿ ಉಳಿಯಲಿದೆ.

ವೆಸ್ಟ್ ಇಂಡೀಸ್ ವಿರುದ್ಧದ ತವರಿನ ಏಕದಿನ ಸರಣಿಯು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿಗೆ ನಿರಾಶಾದಾಯಕ ತಿರುವಿನಲ್ಲಿ ಕೊನೆಗೊಂಡಿತು. ಮೊದಲೆರಡು ಏಕದಿನ ಪಂದ್ಯಗಳಲ್ಲಿ ರನ್‌ಗಾಗಿ ಪರದಾಡುತ್ತಿದ್ದ ಅವರು ಕೊನೆಯ ಏಕದಿನ ಪಂದ್ಯದಲ್ಲೂ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಈ ಸರಣಿಯು ಅವರ ವೃತ್ತಿ ಜೀವನದಲ್ಲಿ ಕೆಟ್ಟ ನೆನಪಾಗಿ ಉಳಿಯಲಿದೆ.

1 / 4
ಕೊಹ್ಲಿ ಮೊದಲ ODIನಲ್ಲಿ 8 ರನ್ ಗಳಿಸಿದರೆ, ಎರಡನೇ ಪಂದ್ಯದಲ್ಲಿ 18 ರನ್ ಗಳಿಸಿದರು. ಅಷ್ಟಕ್ಕೂ ಏಕದಿನದಲ್ಲಿ ಡಕ್ ಆಗಿದ್ದ ಕೊಹ್ಲಿ ಇಡೀ ಸರಣಿಯಲ್ಲಿ ಕೇವಲ 26 ರನ್ ಗಳಿಸಿದ್ದಾರೆ. ಸರಣಿಯೊಂದರಲ್ಲಿ ಕನಿಷ್ಠ ರನ್ ಗಳಿಸುವ ವಿಷಯದಲ್ಲಿ ಈ ಸರಣಿಯು ಕೊಹ್ಲಿ ವೃತ್ತಿಜೀವನದಲ್ಲಿ ಮೂರನೇ ಸ್ಥಾನದಲ್ಲಿದೆ.

ಕೊಹ್ಲಿ ಮೊದಲ ODIನಲ್ಲಿ 8 ರನ್ ಗಳಿಸಿದರೆ, ಎರಡನೇ ಪಂದ್ಯದಲ್ಲಿ 18 ರನ್ ಗಳಿಸಿದರು. ಅಷ್ಟಕ್ಕೂ ಏಕದಿನದಲ್ಲಿ ಡಕ್ ಆಗಿದ್ದ ಕೊಹ್ಲಿ ಇಡೀ ಸರಣಿಯಲ್ಲಿ ಕೇವಲ 26 ರನ್ ಗಳಿಸಿದ್ದಾರೆ. ಸರಣಿಯೊಂದರಲ್ಲಿ ಕನಿಷ್ಠ ರನ್ ಗಳಿಸುವ ವಿಷಯದಲ್ಲಿ ಈ ಸರಣಿಯು ಕೊಹ್ಲಿ ವೃತ್ತಿಜೀವನದಲ್ಲಿ ಮೂರನೇ ಸ್ಥಾನದಲ್ಲಿದೆ.

2 / 4
2012 ರಲ್ಲಿ, ಅವರು ಪಾಕಿಸ್ತಾನ ವಿರುದ್ಧದ 3 ODI ಸರಣಿಯಲ್ಲಿ 13 ರನ್ ಗಳಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ, ಅವರು ನಾಲ್ಕು ಪಂದ್ಯಗಳ ಏಕದಿನ ಸರಣಿಯಲ್ಲಿ ಕೇವಲ 24 ರನ್ ಗಳಿಸಿದರು. ಕೊಹ್ಲಿಯ ಕಳಪೆ ಫಾರ್ಮ್ ಮುಂದುವರಿದರೆ, ಅವರಿಗೆ ಸಮಸ್ಯೆಗಳು ಹೆಚ್ಚಾಗಬಹುದು.

2012 ರಲ್ಲಿ, ಅವರು ಪಾಕಿಸ್ತಾನ ವಿರುದ್ಧದ 3 ODI ಸರಣಿಯಲ್ಲಿ 13 ರನ್ ಗಳಿಸಿದರು. ಅದೇ ಸಮಯದಲ್ಲಿ, 2014 ರಲ್ಲಿ ಇಂಗ್ಲೆಂಡ್ ಪ್ರವಾಸದಲ್ಲಿ, ಅವರು ನಾಲ್ಕು ಪಂದ್ಯಗಳ ಏಕದಿನ ಸರಣಿಯಲ್ಲಿ ಕೇವಲ 24 ರನ್ ಗಳಿಸಿದರು. ಕೊಹ್ಲಿಯ ಕಳಪೆ ಫಾರ್ಮ್ ಮುಂದುವರಿದರೆ, ಅವರಿಗೆ ಸಮಸ್ಯೆಗಳು ಹೆಚ್ಚಾಗಬಹುದು.

3 / 4
 ಟೀಂ ಇಂಡಿಯಾ

ಟೀಂ ಇಂಡಿಯಾ

4 / 4
Follow us
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ರಮ್ಯಾಗೆ ಚಿನ್ನ ಎಂದರೆ ಇಷ್ಟವೇ? ನಟಿ ಹೇಳಿದ್ದೇನು? ವಿಡಿಯೋ ನೋಡಿ...
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ
ಚಿನ್ನಸ್ವಾಮಿಯಲ್ಲಿ ಮೊದಲ ಗೆಲುವು; ಕುಣಿದು ಕುಪ್ಪಳಿಸಿದ ಕೊಹ್ಲಿ