AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND VS ZIM: ರಾತ್ರೋರಾತ್ರಿ ನಾಯಕತ್ವ ಪಡೆದಿದ್ದ ರಾಹುಲ್ ಜಿಂಬಾಬ್ವೆ ವಿರುದ್ಧ ಫೇಲ್..! ಹೀಗಾದರೆ ಏಷ್ಯಾಕಪ್ ಕಥೆ ಏನು?

KL Rahul: ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರೆ, ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಅವರ ಬ್ಯಾಟ್ 30 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

TV9 Web
| Edited By: |

Updated on: Aug 22, 2022 | 3:26 PM

Share
ಕೆಎಲ್ ರಾಹುಲ್ ಏಷ್ಯಾಕಪ್ ತಯಾರಿಗಾಗಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದರು. ಏಷ್ಯಾಕಪ್‌ಗೆ ಮೊದಲು ಜಿಂಬಾಬ್ವೆಯಲ್ಲಿ ಉತ್ತಮ ಇನ್ನಿಂಗ್ಸ್‌ ಆಡಿ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ರಾಹುಲ್ ಬಯಸಿದ್ದರು. ಆದರೆ ಜಿಂಬಾಬ್ವೆ ಸರಣಿಯಲ್ಲಿ ರಾಹುಲ್ ಬ್ಯಾಟ್ ಫುಲ್ ಸೈಲೆಂಟ್ ಆಗಿತ್ತು.

ಕೆಎಲ್ ರಾಹುಲ್ ಏಷ್ಯಾಕಪ್ ತಯಾರಿಗಾಗಿ ಜಿಂಬಾಬ್ವೆ ಪ್ರವಾಸಕ್ಕೆ ತೆರಳಿದ್ದರು. ಏಷ್ಯಾಕಪ್‌ಗೆ ಮೊದಲು ಜಿಂಬಾಬ್ವೆಯಲ್ಲಿ ಉತ್ತಮ ಇನ್ನಿಂಗ್ಸ್‌ ಆಡಿ ತಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಲು ರಾಹುಲ್ ಬಯಸಿದ್ದರು. ಆದರೆ ಜಿಂಬಾಬ್ವೆ ಸರಣಿಯಲ್ಲಿ ರಾಹುಲ್ ಬ್ಯಾಟ್ ಫುಲ್ ಸೈಲೆಂಟ್ ಆಗಿತ್ತು.

1 / 5
ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಎರಡನೇ-ಮೂರನೇ ಏಕದಿನ ಪಂದ್ಯದಲ್ಲಿ ಅವಕಾಶ ಸಿಕ್ಕರೂ ಅವರ ಬ್ಯಾಟ್ ಸದ್ದು ಮಾಡಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರೆ, ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಅವರ ಬ್ಯಾಟ್ 30 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

ಮೊದಲ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ಗೆ ಬ್ಯಾಟಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಎರಡನೇ-ಮೂರನೇ ಏಕದಿನ ಪಂದ್ಯದಲ್ಲಿ ಅವಕಾಶ ಸಿಕ್ಕರೂ ಅವರ ಬ್ಯಾಟ್ ಸದ್ದು ಮಾಡಲಿಲ್ಲ. ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 1 ರನ್ ಗಳಿಸಿ ಔಟಾದರೆ, ಸೋಮವಾರ ನಡೆದ ಎರಡನೇ ಪಂದ್ಯದಲ್ಲಿ ಅವರ ಬ್ಯಾಟ್ 30 ರನ್ ಗಳಿಸಲಷ್ಟೇ ಶಕ್ತವಾಗಿತ್ತು.

2 / 5
ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಎಲ್ಬಿಡಬ್ಲ್ಯು ಔಟ್ ಆದರೆ, ಎರಡನೇ ODI ನಲ್ಲಿ ಬೌಲ್ಡ್ ಮಾಡಿದರು. ಒಟ್ಟಿನಲ್ಲಿ ಕೆಎಲ್ ರಾಹುಲ್ ಎರಡು ಇನ್ನಿಂಗ್ಸ್​ ಳಲ್ಲಿ ಬ್ಯಾಟಿಂಗ್ ಮಾಡುವಾಗ ಕಂಫರ್ಟಬಲ್ ಆಗಿ ಕಾಣದಿರುವುದು ಇದೀಗ ಟೀಂ ಇಂಡಿಯಾಕ್ಕೆ ಆತಂಕ ತಂದಿದೆ.

ಎರಡನೇ ಏಕದಿನ ಪಂದ್ಯದಲ್ಲಿ ಕೆಎಲ್ ರಾಹುಲ್ ಎಲ್ಬಿಡಬ್ಲ್ಯು ಔಟ್ ಆದರೆ, ಎರಡನೇ ODI ನಲ್ಲಿ ಬೌಲ್ಡ್ ಮಾಡಿದರು. ಒಟ್ಟಿನಲ್ಲಿ ಕೆಎಲ್ ರಾಹುಲ್ ಎರಡು ಇನ್ನಿಂಗ್ಸ್​ ಳಲ್ಲಿ ಬ್ಯಾಟಿಂಗ್ ಮಾಡುವಾಗ ಕಂಫರ್ಟಬಲ್ ಆಗಿ ಕಾಣದಿರುವುದು ಇದೀಗ ಟೀಂ ಇಂಡಿಯಾಕ್ಕೆ ಆತಂಕ ತಂದಿದೆ.

3 / 5
ಕೆಎಲ್ ರಾಹುಲ್ ಈಗ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದ್ದಾರೆ. ಈ ಪಂದ್ಯ ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿದೆ. ಐಪಿಎಲ್ ನಂತರ ರಾಹುಲ್ ಕೇವಲ 2 ಇನ್ನಿಂಗ್ಸ್ ಆಡಿದ್ದು, ಅವರ ಬ್ಯಾಟಿಂಗ್ ಕೂಡ ಅಷ್ಟೂ ಉತ್ತಮವಾಗಿ ಕಾಣಿಸುತ್ತಿಲ್ಲ.

ಕೆಎಲ್ ರಾಹುಲ್ ಈಗ ಏಷ್ಯಾಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಪಂದ್ಯವನ್ನು ಆಡಲಿದ್ದಾರೆ. ಈ ಪಂದ್ಯ ಆಗಸ್ಟ್ 28 ರಂದು ದುಬೈನಲ್ಲಿ ನಡೆಯಲಿದೆ. ಐಪಿಎಲ್ ನಂತರ ರಾಹುಲ್ ಕೇವಲ 2 ಇನ್ನಿಂಗ್ಸ್ ಆಡಿದ್ದು, ಅವರ ಬ್ಯಾಟಿಂಗ್ ಕೂಡ ಅಷ್ಟೂ ಉತ್ತಮವಾಗಿ ಕಾಣಿಸುತ್ತಿಲ್ಲ.

4 / 5
ಕೆಎಲ್ ರಾಹುಲ್ ಬಿಟ್ಟರೆ ವಿರಾಟ್ ಕೊಹ್ಲಿ ಬ್ಯಾಟ್ ಕೂಡ ಸೈಲೆಂಟ್ ಆಗಿದೆ. ಏಷ್ಯಾಕಪ್ ಸಮಯದಲ್ಲಿ ಇಬ್ಬರೂ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲಿದ್ದಾರೆ. ಈಗ ಟೀಮ್ ಇಂಡಿಯಾದ ತಂತ್ರ ಏನು ಎಂಬುದನ್ನು ಕಾದು ನೋಡಬೇಕಾಗಿದೆ.

ಕೆಎಲ್ ರಾಹುಲ್ ಬಿಟ್ಟರೆ ವಿರಾಟ್ ಕೊಹ್ಲಿ ಬ್ಯಾಟ್ ಕೂಡ ಸೈಲೆಂಟ್ ಆಗಿದೆ. ಏಷ್ಯಾಕಪ್ ಸಮಯದಲ್ಲಿ ಇಬ್ಬರೂ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್‌ನಲ್ಲಿ ಆಡಲಿದ್ದಾರೆ. ಈಗ ಟೀಮ್ ಇಂಡಿಯಾದ ತಂತ್ರ ಏನು ಎಂಬುದನ್ನು ಕಾದು ನೋಡಬೇಕಾಗಿದೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ