AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: 4,6,4,4.. ಔಟ್; 3ನೇ ಓವರ್​ನಲ್ಲೇ ಆಟ ಮುಗಿಸಿದ ವೈಭವ್

India vs Zimbabwe 2nd T20: ಹರಾರೆಯಲ್ಲಿ ನಡೆದ ಭಾರತ-ಜಿಂಬಾಬ್ವೆ 2ನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಬೌಲಿಂಗ್ ಆಯ್ದುಕೊಂಡಿತು. ಭಾರತಕ್ಕೆ ಮತ್ತೊಮ್ಮೆ ಕಳಪೆ ಆರಂಭ ದೊರೆತಿದ್ದು, ಆರಂಭಿಕರಾದ ಅಭಿಷೇಕ್ ಶರ್ಮಾ (8 ರನ್) ಮತ್ತು ವೈಭವ್ ಸೂರ್ಯವಂಶಿ (20 ರನ್) ಬೇಗನೆ ವಿಕೆಟ್ ಒಪ್ಪಿಸಿದರು. ವೈಭವ್ ಸೂರ್ಯವಂಶಿ ಮೊದಲ ಪಂದ್ಯದಲ್ಲಿ ಮಿಂಚಿದ್ದರೂ, ಈ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಕಟ್ಟಲು ವಿಫಲರಾದರು. ಆದರೂ, ಭಾರತ ತಂಡ 10 ಓವರ್‌ಗಳಲ್ಲಿ 95/3 ರನ್ ಗಳಿಸಿ ಚೇತರಿಕೆ ಕಂಡಿದೆ.

ಪೃಥ್ವಿಶಂಕರ
|

Updated on:Jul 25, 2026 | 5:21 PM

Share
ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI).

ಹರಾರೆಯಲ್ಲಿ ನಡೆಯುತ್ತಿರುವ ಭಾರತ ಮತ್ತು ಜಿಂಬಾಬ್ವೆ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ಜಿಂಬಾಬ್ವೆ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್‌ ಆರಂಭಿಸಿದ ಭಾರತ ತಂಡಕ್ಕೆ ಮತ್ತೊಮ್ಮೆ ಕಳಪೆ ಆರಂಭ ಸಿಕ್ಕಿದೆ. ಆರಂಭಿಕರಿಬ್ಬರು 3ನೇ ಓವರ್ ಮುಗಿಯುವುದಕ್ಕೂ ಮುನ್ನವೇ ಪೆವಿಲಿಯನ್ ಸೇರಿಕೊಂಡಿದ್ದಾರೆ(PC-BCCI).

1 / 5
ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ ಬಹುಬೇಗನೇ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಂ ಇಂಡಿಯಾ ಕೇವಲ 29 ರನ್​ಗಳಿಗೆ ತನ್ನ ಆರಂಭಿಕರಿಬ್ಬರನ್ನು ಕಳೆದುಕೊಂಡಿತು(PC-BCCI).

ಆರಂಭಿಕ ಅಭಿಷೇಕ್ ಶರ್ಮಾ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿ 8 ರನ್​ಗಳಿಗೆ ವಿಕೆಟ್ ಒಪ್ಪಿಸಿದರೆ, ಕಳೆದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ವೈಭವ್ ಸೂರ್ಯವಂಶಿ ಕೂಡ ಈ ಪಂದ್ಯದಲ್ಲಿ ಬಹುಬೇಗನೇ ವಿಕೆಟ್ ಕಳೆದುಕೊಂಡರು. ಹೀಗಾಗಿ ಟೀಂ ಇಂಡಿಯಾ ಕೇವಲ 29 ರನ್​ಗಳಿಗೆ ತನ್ನ ಆರಂಭಿಕರಿಬ್ಬರನ್ನು ಕಳೆದುಕೊಂಡಿತು(PC-BCCI).

2 / 5
ಈ ಪಂದ್ಯದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ತಮ್ಮ ಇನ್ನಿಂಗ್ಸ್ ಆರಂಭಿಸಿದ ವೈಭವ್, ರಿಚರ್ಡ್ ನಗರ್ವಾ ಬೌಲ್ ಮಾಡಿದ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಸತತ ಬೌಂಡರಿಗಳ ಮಳೆಗರೆದರು. ಈ ಓವರ್​ನಲ್ಲಿ ಮೂರು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದ ವೈಭವ್ ಕೊನೆಯ ಎಸೆತದಲ್ಲಿ ಮತ್ತದೇ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು(PC-BCCI).

ಈ ಪಂದ್ಯದಲ್ಲಿ ಸಿಂಗಲ್ ತೆಗೆದುಕೊಳ್ಳುವ ಮೂಲಕ ತಮ್ಮ ಇನ್ನಿಂಗ್ಸ್ ಆರಂಭಿಸಿದ ವೈಭವ್, ರಿಚರ್ಡ್ ನಗರ್ವಾ ಬೌಲ್ ಮಾಡಿದ ಇನ್ನಿಂಗ್ಸ್​ನ 4ನೇ ಓವರ್​ನಲ್ಲಿ ಸತತ ಬೌಂಡರಿಗಳ ಮಳೆಗರೆದರು. ಈ ಓವರ್​ನಲ್ಲಿ ಮೂರು ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿದ ವೈಭವ್ ಕೊನೆಯ ಎಸೆತದಲ್ಲಿ ಮತ್ತದೇ ದೊಡ್ಡ ಹೊಡೆತಕ್ಕೆ ಕೈಹಾಕಿ ವಿಕೆಟ್ ಒಪ್ಪಿಸಿದರು(PC-BCCI).

3 / 5
ಈ ಪಂದ್ಯದಲ್ಲಿ ವೈಭವ್ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 20 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ದಾಖಲೆಯನ್ನು ನಿರ್ಮಿಸಿದ್ದರು. ಆದರೆ ಈ ಪಂದ್ಯದಲ್ಲಿ ಮತ್ತೊಮ್ಮೆ ಮಿಂಚಲು ವೈಭವ್​ಗೆ ಸಾಧ್ಯವಾಗಲಿಲ್ಲ(PC-BCCI).

ಈ ಪಂದ್ಯದಲ್ಲಿ ವೈಭವ್ 9 ಎಸೆತಗಳನ್ನು ಎದುರಿಸಿ 3 ಬೌಂಡರಿ ಮತ್ತು 1 ಸಿಕ್ಸರ್ ಸೇರಿದಂತೆ 20 ರನ್ ಗಳಿಸಿ ಔಟಾದರು. ಮೊದಲ ಪಂದ್ಯದಲ್ಲಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದ ವೈಭವ್ ಕೇವಲ 18 ಎಸೆತಗಳಲ್ಲಿ 4 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್​ಗಳ ಇನ್ನಿಂಗ್ಸ್ ಆಡಿದ್ದರು. ಈ ಮೂಲಕ ದಾಖಲೆಯನ್ನು ನಿರ್ಮಿಸಿದ್ದರು. ಆದರೆ ಈ ಪಂದ್ಯದಲ್ಲಿ ಮತ್ತೊಮ್ಮೆ ಮಿಂಚಲು ವೈಭವ್​ಗೆ ಸಾಧ್ಯವಾಗಲಿಲ್ಲ(PC-BCCI).

4 / 5
ಪಂದ್ಯದ ವಿಚಾರಕ್ಕೆ ಬರುವುದಾದರೆ.. ಆರಂಭಿಕ ಆಘಾತದ ನಡುವೆಯೂ ಟೀಂ ಇಂಡಿಯಾ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಟೀಂ ಇಂಡಿಯಾ ಇನ್ನಿಂಗ್ಸ್​ನ 10 ಓವರ್​ಗಳು ಪೂರ್ಣಗೊಂಡಿದ್ದು, ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು 95 ರನ್ ಕಲೆಹಾಕಿದೆ(PC-BCCI).

ಪಂದ್ಯದ ವಿಚಾರಕ್ಕೆ ಬರುವುದಾದರೆ.. ಆರಂಭಿಕ ಆಘಾತದ ನಡುವೆಯೂ ಟೀಂ ಇಂಡಿಯಾ ಉತ್ತಮವಾಗಿ ಬ್ಯಾಟಿಂಗ್‌ ಮಾಡುತ್ತಿದೆ. ಈ ಸುದ್ದಿ ಬರೆಯುವ ಹೊತ್ತಿಗೆ ಟೀಂ ಇಂಡಿಯಾ ಇನ್ನಿಂಗ್ಸ್​ನ 10 ಓವರ್​ಗಳು ಪೂರ್ಣಗೊಂಡಿದ್ದು, ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡು 95 ರನ್ ಕಲೆಹಾಕಿದೆ(PC-BCCI).

5 / 5

Published On - 5:21 pm, Sat, 25 July 26

Follow Us
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ದೆಹಲಿಯಲ್ಲಿ ಸಿಜೆಪಿ ವಕ್ತಾರರ ಜೊತೆ ಕೇಂದ್ರ ಸರ್ಕಾರದ 3ನೇ ಸುತ್ತಿನ ಮಾತುಕತೆ
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ಕ್ರೆಡಿಟ್ ಬಗ್ಗೆ ಬಿಕೆ ಹರಿಪ್ರಸಾದ್ ಹೇಳಿದ್ದಿಷ್ಟು
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಪ್ರಧಾನ್ ರಾಜೀನಾಮೆ ನೀಡಿದ್ರೂ ಸಿಜೆಪಿಗಿಲ್ಲ ಸಮಾಧಾನ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಿನ್ನೆಲೆ CJP ಬೆಂಬಲಿಗರ ಸಂಭ್ರಮಾಚರಣೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ತನಕ ಹೋರಾಡಿದ ಸಿಜೆಪಿಯ ಮುಂದಿನ ನಡೆ ಏನು?
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಧರ್ಮೇಂದ್ರ ಪ್ರಧಾನ್ ಖಾತೆಯನ್ನು ನುಂಗಿದ 'ಜಿರಲೆ
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಕರ್ನಾಟಕ ಬಿಜೆಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ, ಕಾರಣವೇನು?
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ಖಾಸಗಿ ಶಾಲೆಗಳು ಹಳ್ಳಿ ಶಾಲೆಗಳನ್ನು ದತ್ತು ಪಡೆಯುವಂತೆ ಸಿಎಂ ಕರೆ
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
ವಸತಿ ಶಾಲೆಯ ಆಹಾರ ಸೇವಿಸಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವಾಂತಿ ಭೇದಿ!
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ
'ಪೇಪರ್ ಲೀಕ್' ಮಾಸ್ಟರ್‌ಮೈಂಡ್ ವಿಜಯೇಂದ್ರ ಗುಪ್ತಾ ಬಿಹಾರದಲ್ಲಿ ಬಂಧನ