AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Zimbabwe: ಟಾಸ್ ಗೆದ್ದ ಭಾರತ: ರೋಹಿತ್ ಪಡೆಯ ಪ್ಲೇಯಿಂಗ್ XI ಇಲ್ಲಿದೆ ನೋಡಿ

India Playing XI vs Zimbabwe: ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿದೆ. ಇಲ್ಲಿದೆ ನೋಡಿ ಪ್ಲೇಯಿಂಗ್ ಇಲೆವೆನ್.

TV9 Web
| Edited By: |

Updated on:Nov 06, 2022 | 1:10 PM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್.

ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್.

1 / 13
ಕೆಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

ಕೆಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

2 / 13
ರಾಹುಲ್ ಜೊತೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್​ ಆರಂಭಿಸಲಿದ್ದಾರೆ.

ರಾಹುಲ್ ಜೊತೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್​ ಆರಂಭಿಸಲಿದ್ದಾರೆ.

3 / 13
ವಿರಾಟ್ ಕೊಹ್ಲಿ.

ವಿರಾಟ್ ಕೊಹ್ಲಿ.

4 / 13
ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 13
ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ.

ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ.

6 / 13
ಕಾರ್ತಿಕ್ ಬದಲು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

ಕಾರ್ತಿಕ್ ಬದಲು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

7 / 13
ಅಕ್ಷರ್ ಪಟೇಲ್ ಕೂಡ ಆಲ್ರೌಂಡರ್ ಆಗಿದ್ದಾರೆ.

ಅಕ್ಷರ್ ಪಟೇಲ್ ಕೂಡ ಆಲ್ರೌಂಡರ್ ಆಗಿದ್ದಾರೆ.

8 / 13
ಆರ್. ಅಶ್ವಿನ್.

ಆರ್. ಅಶ್ವಿನ್.

9 / 13
ಭುವನೇಶ್ವರ್ ಕುಮಾರ್.

ಭುವನೇಶ್ವರ್ ಕುಮಾರ್.

10 / 13
ಅರ್ಶ್​ದೀಪ್ ಸಿಂಗ್ ಪ್ರಮುಖ ವೇಗಿಯಾಗಿದ್ದಾರೆ.

ಅರ್ಶ್​ದೀಪ್ ಸಿಂಗ್ ಪ್ರಮುಖ ವೇಗಿಯಾಗಿದ್ದಾರೆ.

11 / 13
ಮೊಹಮ್ಮದ್ ಶಮಿ.

ಮೊಹಮ್ಮದ್ ಶಮಿ.

12 / 13
ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಕ್ರೇಗ್ ಇರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೇನ್‌ ವಿಲಿಯಮ್ಸ್, ಸಿಕಂದರ್ ರಾಜಾ, ಟಾನಿ ಮುನ್ಯಂಗಾ, ರಿಯಾನ್ ಬರ್ಲ್, ತೆಂಡೈ ಚಟಾರಾ, ರಿಚರ್ಡ್ ನಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.

ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಕ್ರೇಗ್ ಇರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೇನ್‌ ವಿಲಿಯಮ್ಸ್, ಸಿಕಂದರ್ ರಾಜಾ, ಟಾನಿ ಮುನ್ಯಂಗಾ, ರಿಯಾನ್ ಬರ್ಲ್, ತೆಂಡೈ ಚಟಾರಾ, ರಿಚರ್ಡ್ ನಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.

13 / 13

Published On - 1:07 pm, Sun, 6 November 22

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು