AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Zimbabwe: ಟಾಸ್ ಗೆದ್ದ ಭಾರತ: ರೋಹಿತ್ ಪಡೆಯ ಪ್ಲೇಯಿಂಗ್ XI ಇಲ್ಲಿದೆ ನೋಡಿ

India Playing XI vs Zimbabwe: ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿದೆ. ಇಲ್ಲಿದೆ ನೋಡಿ ಪ್ಲೇಯಿಂಗ್ ಇಲೆವೆನ್.

TV9 Web
| Edited By: |

Updated on:Nov 06, 2022 | 1:10 PM

Share
ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್.

ಐಸಿಸಿ ಟಿ20 ವಿಶ್ವಕಪ್​ನಲ್ಲಿ ನಡೆಯುತ್ತಿರುವ ಸೂಪರ್ 12ಹಂತದ ಕೊನೆಯ ಪಂದ್ಯದಲ್ಲಿ ಭಾರತ ಹಾಗೂ ಜಿಂಬಾಬ್ವೆ ತಂಡ ಮುಖಾಮುಖಿ ಆಗುತ್ತಿದೆ. ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಈಗಾಗಲೇ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇಲ್ಲಿದೆ ನೋಡಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್.

1 / 13
ಕೆಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

ಕೆಎಲ್ ರಾಹುಲ್ ಓಪನರ್ ಆಗಿ ಕಣಕ್ಕಿಳಿಯಲಿದ್ದಾರೆ.

2 / 13
ರಾಹುಲ್ ಜೊತೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್​ ಆರಂಭಿಸಲಿದ್ದಾರೆ.

ರಾಹುಲ್ ಜೊತೆ ನಾಯಕ ರೋಹಿತ್ ಶರ್ಮಾ ಇನ್ನಿಂಗ್ಸ್​ ಆರಂಭಿಸಲಿದ್ದಾರೆ.

3 / 13
ವಿರಾಟ್ ಕೊಹ್ಲಿ.

ವಿರಾಟ್ ಕೊಹ್ಲಿ.

4 / 13
ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

ಸೂರ್ಯಕುಮಾರ್ ಯಾದವ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ.

5 / 13
ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ.

ಆಲ್ರೌಂಡರ್ ಜವಾಬ್ದಾರಿ ಹಾರ್ದಿಕ್ ಪಾಂಡ್ಯ ವಹಿಸಿಕೊಂಡಿದ್ದಾರೆ.

6 / 13
ಕಾರ್ತಿಕ್ ಬದಲು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

ಕಾರ್ತಿಕ್ ಬದಲು ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಮೊದಲ ಬಾರಿಗೆ ರಿಷಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ.

7 / 13
ಅಕ್ಷರ್ ಪಟೇಲ್ ಕೂಡ ಆಲ್ರೌಂಡರ್ ಆಗಿದ್ದಾರೆ.

ಅಕ್ಷರ್ ಪಟೇಲ್ ಕೂಡ ಆಲ್ರೌಂಡರ್ ಆಗಿದ್ದಾರೆ.

8 / 13
ಆರ್. ಅಶ್ವಿನ್.

ಆರ್. ಅಶ್ವಿನ್.

9 / 13
ಭುವನೇಶ್ವರ್ ಕುಮಾರ್.

ಭುವನೇಶ್ವರ್ ಕುಮಾರ್.

10 / 13
ಅರ್ಶ್​ದೀಪ್ ಸಿಂಗ್ ಪ್ರಮುಖ ವೇಗಿಯಾಗಿದ್ದಾರೆ.

ಅರ್ಶ್​ದೀಪ್ ಸಿಂಗ್ ಪ್ರಮುಖ ವೇಗಿಯಾಗಿದ್ದಾರೆ.

11 / 13
ಮೊಹಮ್ಮದ್ ಶಮಿ.

ಮೊಹಮ್ಮದ್ ಶಮಿ.

12 / 13
ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಕ್ರೇಗ್ ಇರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೇನ್‌ ವಿಲಿಯಮ್ಸ್, ಸಿಕಂದರ್ ರಾಜಾ, ಟಾನಿ ಮುನ್ಯಂಗಾ, ರಿಯಾನ್ ಬರ್ಲ್, ತೆಂಡೈ ಚಟಾರಾ, ರಿಚರ್ಡ್ ನಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.

ಜಿಂಬಾಬ್ವೆ ತಂಡ: ವೆಸ್ಲಿ ಮಾಧೆವೆರೆ, ಕ್ರೇಗ್ ಇರ್ವಿನ್ (ನಾಯಕ), ರೆಗಿಸ್ ಚಕಬ್ವಾ, ಸೇನ್‌ ವಿಲಿಯಮ್ಸ್, ಸಿಕಂದರ್ ರಾಜಾ, ಟಾನಿ ಮುನ್ಯಂಗಾ, ರಿಯಾನ್ ಬರ್ಲ್, ತೆಂಡೈ ಚಟಾರಾ, ರಿಚರ್ಡ್ ನಗರವಾ, ವೆಲ್ಲಿಂಗ್ಟನ್ ಮಸಕಡ್ಜಾ, ಬ್ಲೆಸಿಂಗ್ ಮುಜರಬಾನಿ.

13 / 13

Published On - 1:07 pm, Sun, 6 November 22

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ