AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

TV9 Web
| Edited By: |

Updated on: Jun 28, 2023 | 11:17 PM

Share
ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ