AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾದ ಮಾಸ್ಟರ್​ ಪ್ಲ್ಯಾನ್..!

ODI World Cup 2023: ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ.

TV9 Web
| Edited By: |

Updated on: Jun 28, 2023 | 11:17 PM

Share
ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

ODI World Cup 2023: ಏಕದಿನ ವಿಶ್ವಕಪ್​​ನ ತನ್ನ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಅಕ್ಟೋಬರ್ 8 ರಂದು ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ 3 ಏಕದಿನ ಪಂದ್ಯಗಳನ್ನಾಡಲು ನಿರ್ಧರಿಸಿದೆ. ಅದು ಕೂಡ ಭಾರತದಲ್ಲೇ ಎಂಬುದು ವಿಶೇಷ.

1 / 5
ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

ಹೌದು, ಏಕದಿನ ವಿಶ್ವಕಪ್ ಆರಂಭಕ್ಕೂ ಮುನ್ನ ಸೆಪ್ಟೆಂಬರ್​ನಲ್ಲಿ ಆಸ್ಟ್ರೇಲಿಯಾ ತಂಡ 3 ಪಂದ್ಯಗಳ ಏಕದಿನ ಸರಣಿ ಆಡಲು ಭಾರತಕ್ಕೆ ಬರಲಿದೆ. ಈ ಸರಣಿಯು ಉಭಯ ತಂಡಗಳಿಗೂ ವಿಶ್ವಕಪ್ ಪೂರ್ವಭಾವಿ ಅಭ್ಯಾಸ ಎಂದರೆ ತಪ್ಪಾಗಲಾರದು.

2 / 5
ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

ಆದರೆ ಮತ್ತೊಂದೆಡೆ ತನ್ನ ಮೊದಲ ಎದುರಾಳಿ ಆಸ್ಟ್ರೇಲಿಯಾ ವಿರುದ್ಧವೇ ಸೆಪ್ಟೆಂಬರ್​ನಲ್ಲಿ ಬಿಸಿಸಿಐ ಸರಣಿ ಆಯೋಜಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಏಕೆಂದರೆ ಇಲ್ಲಿ ಈ ಸರಣಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವುದಕ್ಕಿಂತಲೂ ಹೆಚ್ಚಾಗಿ ಆಸ್ಟ್ರೇಲಿಯಾ ತಂಡವು ಭಾರತದ ಪರಿಸ್ಥಿತಿಗೆ ಹೆಚ್ಚು ಹೊಂದಿಕೊಳ್ಳಲಿದೆ.

3 / 5
ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

ಅದರಲ್ಲೂ ಮಾರ್ಚ್​ನಲ್ಲಿ ಭಾರತದಲ್ಲಿ ನಡೆದ 3 ಪಂದ್ಯಗಳ ಸರಣಿಯನ್ನು ಆಸ್ಟ್ರೇಲಿಯಾ ತಂಡವು 2-1 ಅಂತರದಿಂದ ಗೆದ್ದುಕೊಂಡಿತು. ಇದೀಗ ಏಕದಿನ ವಿಶ್ವಕಪ್​ ಆರಂಭಕ್ಕೆ ಕೆಲವೇ ದಿನಗಳಿರುವಾಗ ಸೆಪ್ಟೆಂಬರ್​ನಲ್ಲಿ ಮತ್ತೆ 3 ಪಂದ್ಯಗಳ ಸರಣಿ ಆಯೋಜಿಸಲು ಬಿಸಿಸಿಐ ಮುಂದಾಗಿರುವುದು ಅಚ್ಚರಿಗೆ ಕಾರಣವಾಗಿದೆ.

4 / 5
ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ವಿಶ್ವಕಪ್​ಗೂ ಮುನ್ನ ಬಲಿಷ್ಠ ತಂಡದ ವಿರುದ್ಧ ಕಣಕ್ಕಿಳಿದು ಆತ್ಮ ವಿಶ್ವಾಸ ಹೆಚ್ಚಿಸಿಕೊಳ್ಳಲು ಹೊರಟಿರುವ ಟೀಮ್ ಇಂಡಿಯಾದ ಈ ಮಾಸ್ಟರ್​ ಪ್ಲ್ಯಾನ್ ತಿರುಗುಬಾಣವಾಗಲಿದೆಯಾ ಕಾದು ನೋಡಬೇಕಿದೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್